Thursday, March 12, 2026

ರಾಜ್ಯ

ದೆಹಲಿರಾಜ್ಯಸುದ್ದಿ

ದೆಹಲಿಯಲ್ಲಿ ವಾಯುಮಾಲಿನ್ಯ ಬಿಕ್ಕಟ್ಟು : ಡಿ.17 ರಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ – ಕಹಳೆ ನ್ಯೂಸ್

ನವದೆಹಲಿ: ದೆಹಲಿ-ಎನ್ಸಿಆರ್ನಲ್ಲಿ ವಾಯುಮಾಲಿನ್ಯದ ಮಟ್ಟ ಹದಗೆಡುತ್ತಿದೆ ಎಂದು ಸಂಬಂಧಿಸಿದ ಅರ್ಜಿಯನ್ನು ಡಿಸೆಂಬರ್ 17 ರಂದು ವಿಚಾರಣೆಗೆ ಸೇರಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಮ್ಚೋಲಿ ಅವರನ್ನೊಳಗೊಂಡ ನ್ಯಾಯಪೀಠವು ಅಮಿಕಸ್ ಕ್ಯೂರಿಯಾಗಿ ಸಹಾಯ ಮಾಡುತ್ತಿರುವ ಹಿರಿಯ ವಕೀಲೆ ಅಪ್ರಜಿತಾ ಸಿಂಗ್ ಅವರ ಸಲ್ಲಿಕೆಗಳನ್ನು ಗಮನಿಸಿದೆ. ಈ ನ್ಯಾಯಾಲಯವು ಏನನ್ನಾದರೂ ನಿರ್ದೇಶನ ನೀಡುವವರೆಗೆ, ಅಧಿಕಾರಿಗಳು ಈಗಾಗಲೇ ಇರುವ ಶಿಷ್ಟಾಚಾರಗಳನ್ನು...
ಬೆಂಗಳೂರುರಾಜ್ಯಸುದ್ದಿ

ಮೆಟ್ರೋ ಸೇವೆಯಲ್ಲಿ ಹೊಸ ಸಂಚಲನ! ಮೊದಲ ಚಾಲಕರಹಿತ ರೈಲಿನ ಆಗಮನ-ಕಹಳೆ ನ್ಯೂಸ್

ಬೆಂಗಳೂರಿನ ನಮ್ಮ ಮೆಟ್ರೋ ಹಲವು ಸಮಸ್ಯೆಗಳಿಗೆ ದೊಡ್ಡ ಪರಿಹಾರವಾಗಿ ಬದಲಾಗಿದೆ. ಅದರಲ್ಲೂ ವೇಗದ ಸೇವೆಯಿಂದಾಗಿ ಭಾರೀ ಬೇಡಿಕೆಯನ್ನು ಹೊಂದಿದೆ. ಈಗಾಗಲೇ ಬೆಂಗಳೂರಿನಾದ್ಯಂತ ನಮ್ಮ ಮೆಟ್ರೋ ಜಾಲವನ್ನು ವಿಸ್ತರಿಸುತ್ತಿದೆ. ಇದೀಗ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆಯನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. BEML ಲಿಮಿಟೆಡ್ ತನ್ನ ಅತ್ಯಾಧುನಿಕ ಚಾಲಕರಹಿತ ಮೆಟ್ರೋ ಟ್ರೈನ್‌ಸೆಟ್  ನ ಮೂಲಮಾದರಿಯನ್ನು ಬಿಡುಗಡೆ ಮಾಡಿದೆ. ಇದನ್ನು ವಿಶೇಷವಾಗಿ ಮುಂಬರುವ ನಮ್ಮ ಮೆಟ್ರೋ ಫೇಸ್-2, 2A, ಮತ್ತು 2B...
ಬೆಂಗಳೂರುರಾಜ್ಯಸುದ್ದಿ

ಪೊಲೀಸ್‌ ಅಂತ ಬಿಲ್ಡಪ್‌ : ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ- ಕಹಳೆ ನ್ಯೂಸ್

ಬೆಂಗಳೂರು: ಯೂನಿಫಾರಂ ಹಾಕ್ಕೊಂಡು ರಿಯಲ್‌ ಪೊಲೀಸ್‌ ಅಂತ ಬಿಲ್ಡಪ್‌ ಕೊಟ್ಟು, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್‌ಐ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಮಲ್ಲಿಕಾರ್ಜುನ, ಪ್ರಮೋದ್‌, ವಿನಯ್‌, ಹೃತ್ವಿಕ್‌ ಬಂಧಿತ ಆರೋಪಿಗಳು. ಆರೋಪಿಗಳು ಪ್ಲಾನ್ ಮಾಡಿ ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ದೋಚುತ್ತಿದ್ದರು. ಹೀಗೆಯೇ ವ್ಯಕ್ತಿಗೆ ಬೆದರಿಸಿ ಡಕಾಯಿತಿ ಮಾಡಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪಿಎಸ್ಐ ಆಗಬೇಕು ಅಂತ...
ಬೆಂಗಳೂರುರಾಜ್ಯಸುದ್ದಿ

ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಗಲಾಟೆ: ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಿಗ್‌ಬಾಸ್ ಸ್ಪರ್ಧಿಯ ಮಾಜಿ ಪತಿ- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿನ ಖ್ಯಾತ 'ಬ್ಯಾಸ್ಟಿಯನ್' ಪಬ್‌ನಲ್ಲಿ ಗಲಾಟೆ ನಡೆದಿದೆ. ನಟಿ ಶಿಲ್ಪಾ ಶೆಟ್ಟಿ ಒಡೆತನದ ಈ ಐಷಾರಾಮಿ ಪಬ್‌ನಲ್ಲಿ ನಡೆದ ಘಟನೆಯೊಂದು, ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಗುರುವಾರ ತಡರಾತ್ರಿ ಸುಮಾರು 1.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಬ್‌ ಮುಚ್ಚುವ ಸಮಯದಲ್ಲಿ ಸರ್ವಿಸ್ ವಿಚಾರವಾಗಿ ಗಲಾಟೆಯಾಗಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಪಬ್ ಸಿಬ್ಬಂದಿ ಹಾಗೂ ಉದ್ಯಮಿ ಸತ್ಯ ನಾಯ್ಡು ನಡುವೆ...
ಬೆಂಗಳೂರುರಾಜ್ಯಸುದ್ದಿ

ಶೀತಗಾಳಿ ಹಿನ್ನೆಲೆ: 5 ಜಿಲ್ಲೆಗಳಲ್ಲಿ ಆರೇಂಜ್, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಚಳಿ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇನ್ನೆರಡು ದಿನಗಳಲ್ಲಿ ಶೀತಗಾಳಿ ಬೀಸಲಿದ್ದು, ತಾಪಮಾನ ತೀವ್ರವಾಗಿ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ. ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ...
ದೆಹಲಿರಾಜ್ಯಸುದ್ದಿ

ಡಿಸೆಂಬರ್.15ರಂದು ‘ಬ್ಲೂಬರ್ಡ್ -6 ಉಪಗ್ರಹ’ ಉಡಾವಣೆಗೆ ಇಸ್ರೋ ಸಿದ್ಧತೆ -ಕಹಳೆ ನ್ಯೂಸ್

ನವದೆಹಲಿ: ಇಸ್ರೋ ಡಿಸೆಂಬರ್ 15 ರಂದು ಶ್ರೀಹರಿಕೋಟಾದಿಂದ ಬ್ಲೂಬರ್ಡ್ -6 ಎಂಬ ದೊಡ್ಡ ಅಮೇರಿಕನ್ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ಉಪಗ್ರಹವು ತುಂಬಾ ಭಾರವಾಗಿದ್ದು, ಇದು ಭಾರತವು ಇದುವರೆಗೆ ಎತ್ತಿರುವ ಅತಿದೊಡ್ಡ ವಾಣಿಜ್ಯ ಉಪಗ್ರಹಗಳಲ್ಲಿ ಒಂದಾಗಿದೆ. ಈ ಮಿಷನ್ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಬೆಳೆಯುತ್ತಿರುವ ಬಾಹ್ಯಾಕಾಶ ಪಾಲುದಾರಿಕೆಯನ್ನು ತೋರಿಸುತ್ತದೆ. ಎರಡೂ ದೇಶಗಳು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಹತ್ತಿರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಮಿಷನ್ ಇಸ್ರೋದ ಶಕ್ತಿಶಾಲಿ LVM3 ಉಡಾವಣಾ...
ದೆಹಲಿರಾಜ್ಯಸುದ್ದಿ

ಪ್ರಯಾಣಿಕರ ಆಕ್ರೋಶಕ್ಕೆ ಬೆಲೆ: ವಿಮಾನ ವಿಳಂಬದಿಂದ ತೀವ್ರ ಸಂಕಷ್ಟ ಅನುಭವಿಸಿದವರಿಗೆ ಇಂಡಿಗೋದಿಂದ ₹500 ಕೋಟಿ ಪರಿಹಾರ! – ಕಹಳೆ ನ್ಯೂಸ್

ನವದೆಹಲಿ: ನಿರ್ಗಮಿಸಿದ 24 ಗಂಟೆಗಳ ಒಳಗೆ ವಿಮಾನಗಳನ್ನು ರದ್ದುಗೊಳಿಸಿದ ಮತ್ತು ದೇಶಾದ್ಯಂತದ ಕೆಲವು ವಿಮಾನ ನಿಲ್ದಾಣಗಳಲ್ಲಿ ತೀವ್ರವಾಗಿ ಸಿಲುಕಿಕೊಂಡ ಗ್ರಾಹಕರಿಗೆ ಪರಿಹಾರದ ಮೊತ್ತವು 500 ಕೋಟಿ ರೂ.ಗಳನ್ನು ಮೀರಲಿದೆ ಎಂದು ಅಂದಾಜಿಸಿದೆ ಎಂದು ಇಂಡಿಗೋ ಶುಕ್ರವಾರ ತಿಳಿಸಿದೆ. ಶುಕ್ರವಾರ ಎಕ್ಸ್ ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ವಿಮಾನಯಾನ ಸಂಸ್ಥೆ, "ಈ ಪ್ರಕ್ರಿಯೆಯನ್ನು (ಮರುಪಾವತಿಯ) ನಿಮಗೆ ಸಾಧ್ಯವಾದಷ್ಟು ಪಾರದರ್ಶಕ, ಸುಲಭ ಮತ್ತು ತೊಂದರೆ-ಮುಕ್ತವಾಗಿಸುವುದು ನಮ್ಮ ಗುರಿಯಾಗಿದೆ. ನಮ್ಮ ಪ್ರಸ್ತುತ ಅಂದಾಜಿನ ಪ್ರಕಾರ,...
ಬೆಂಗಳೂರುರಾಜ್ಯಸುದ್ದಿ

ಆಸ್ಪತ್ರೆಯ ಆವರಣದಲ್ಲಿ ಮಾನವನ ತಲೆ ಬುರುಡೆ ಪತ್ತೆ: ಬೆಚ್ಚಿ ಬಿದ್ದ ಸಾರ್ವಜನಿಕರು – ಕಹಳೆ ನ್ಯೂಸ್

ನೆಲಮಂಗಲ: ಆಸ್ಪತ್ರೆಯ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾನವನ ತಲೆಬುರುಡೆ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಸದ ರಾಶಿ ಮೇಲೆ ತಲೆಬುರುಡೆ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಆಸ್ಪತ್ರೆ ಆವರಣದಲ್ಲಿ ಇದ್ದಕ್ಕಿದ್ದಂತೆ ತಲೆ ಬುರುಡೆ ಪತ್ತೆಯಾಗಿರುವುದು ವಾಮಾಚಾರದ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದಾರೆ. ಸ್ಥಳೀಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸ್ದ ಪೊಲೀಸರು ಪರಿಶೀಲನೆ ನಡೆಸಿದೆ....
1 26 27 28 29 30 272
Page 28 of 272