Friday, April 24, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಕಾಗೆ ಹಾರಿಸಿ ತಲೆಮರೆಸಿಕೊಂಡಿದ್ದ, ಉತ್ತರಕುಮಾರ ಡ್ರೋಣ್ ಪ್ರತಾಪ್ ಅಂದರ್ ; ಪೋಲೀಸರ ಅತಿಥಿಯಾದ ಸಾವಿರ ಸುಳ್ಳಿನ ಸರದಾರ – ಕಹಳೆ ನ್ಯೂಸ್

ಬೆಂಗಳೂರು: ಎಫ್‍ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿದ್ದರೆ ಕೂಡಲೇ ರಾಜೀನಾಮೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ವಿಕಾಸ ಸೌಧದಲ್ಲಿಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಜೊತೆ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಭೂಮಿಗೆ ಎಷ್ಟು ದೂರ ಅಂತರ ಇದೆಯೋ ಅಷ್ಟೇ ಅಂತರದ ಸುಳ್ಳನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಒಂದು ವೇಳೆ...
1 278 279 280
Page 280 of 280