ಕೇಂದ್ರ ಸರ್ಕಾರದ ಸಮ್ಮತಿ ನಂತರ ಶಾಲೆ ಆರಂಭ : ಸುರೇಶ್ ಕುಮಾರ್ – ಕಹಳೆ ನ್ಯೂಸ್
ಮಾಗಡಿ, ಸೆ.5- ಕೇಂದ್ರ ಸರ್ಕಾರದ ಹಸಿರು ನಿಶಾನೆ ಬಂದ ಕೂಡಲೆ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ತಾಲ್ಲೂಕಿನ ವಿವಿಧೆಡೆಗಳಲ್ಲಿ ನಡೆಯುತ್ತಿರುವ ವಿದ್ಯಾಗಮ ತರಗತಿಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾನಸ ವಿದ್ಯಾನಿಧಿ ಶಾಲೆಯಲ್ಲಿ ಅವರು ಮಾತನಾಡಿದರು. ನಿರಂತರ ಕಲಿಕೆಯಿಂದ ಮಕ್ಕಳು ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಈ ಜಾರಿಗೆ ತರಲಾಗಿದೆ. ಗುಡಿ, ಅರಳಿಕಟ್ಟೆ, ಮರದ ಕೆಳಗೆ ಅಂತರ ಕಾಯ್ದುಕೊಂಡು ಮಕ್ಕಳನ್ನು ಕೂಡಿಸಿ...







