Tuesday, June 9, 2026

ರಾಜ್ಯ

ರಾಜ್ಯಸುದ್ದಿ

Breaking News : ಖ್ಯಾತ ಗಾಯಕ ಎಸ್​ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಚೆನ್ನೈ: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಎಮ್​ಜಿಎಮ್​ ಆಸ್ಪತ್ರೆ ತನ್ನ ಬುಲೆಟಿನ್​ನಲ್ಲಿ ಮಾಹಿತಿ ನೀಡಿದೆ. ಬಾಲಸುಬ್ರಮಣ್ಯಂ ಆಗಸ್ಟ್​ 5 ರಂದು ಆಸ್ಪತ್ರೆಗೆ ದಾಖಲಾಗಿದ್ದು ನಿನ್ನೆ ತಡರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಚಿಕಿತ್ಸೆ ನೋಡಿಕೊಳ್ಳುತ್ತಿರುವ ವೈದ್ಯರ ಅಭಿಪ್ರಾಯದಂತೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಸದ್ಯ ಬಾಲಸುಬ್ರಮಣ್ಯಂ ಅವರು ಕೃತಕ ಆಕ್ಸಿಜನ್ ಮೂಲಕ...
ರಾಜ್ಯಸುದ್ದಿ

ಶೃಂಗೇರಿಯ ಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್‌‌ಡಿಪಿಐ ಧ್ವಜ ; ಆರೋಪಿ ಅರೆಸ್ಟ್‌‌ – ಕಹಳೆ ನ್ಯೂಸ್

ಚಿಕ್ಕಮಗಳೂರು, ಆ 14 : ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಎಸ್‌‌ಡಿಪಿಐ ಬಾವುಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಿಲಿಂದಾ ಅಲಿಯಾಸ್ ಮಿಲ್ಲಿ ಎನ್ನಲಾಗಿದೆ. ಕಳ್ಳತನದ ಪ್ರಕರಣವೊಂದರಲ್ಲಿ ವಿಚಾರಣೆ ಎದುರಿಸುತ್ತಿದ್ದ ಈತ ಪೊಲೀಸರ ಮೇಲಿನ ದ್ವೇಷದಿಂದ ಈ ರೀತಿಯಾದ ಕೃತ್ಯವೆಸಗಿದ್ದಾನೆ. ಈ ಕೃತ್ಯವು ಸಿಸಿಟಿವಿ ದೃಶ್ಯದಿಂದ ಬಯಾಲಾಗಿದೆ. ಶಂಕರಾಚಾರ್ಯರ ಪ್ರತಿಮೆಯ ಮೇಲೆ ಬಾವುಟ ಹಾಕಿ ಅಶಾಂತಿ ಮೂಡಿಸುವ ಯತ್ನ ಮಾಡಿದ್ದು, ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ...
ರಾಜಕೀಯರಾಜ್ಯಸುದ್ದಿ

‘ಎಲ್ಲವನ್ನೂ ಮಾಧ್ಯಮಗಳು ಮುಂದೆ ಹೇಳಲು ಬರಲ್ಲ ಮುಂದೊಂದು ದಿನ ಹೇಳುತ್ತೇನೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ-ಕಹಳೆ ನ್ಯೂಸ್

ಬೆಂಗಳೂರು: ಮೊನ್ನೆ ನಡೆದ ಗಲಭೆ, ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಮೂರು ಜನ ಅಸುನೀಗಿದ್ದರು. ನಿನ್ಮೆ ಇಡೀ ದಿನ ಕೆ.ಜೆ ಹಳ್ಳಿ, ಡಿ.ಜಿ ಹಳ್ಳಿ ಓಡಾಡಿ ಬಂದಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಹೊಸ ಹೊಸ ವಿಚಾರ ಬೆಳಕಿಗೆ ಬರುತ್ತಿವೆ. ಎಲ್ಲವನ್ನೂ ಮಾಧ್ಯಮಗಳು ಮುಂದೆ ಹೇಳಲು ಬರಲ್ಲ, ಮುಂದೆ ಒಂದು ದಿನ ಹೇಳುತ್ತೇನೆ. ಮುಖ್ಯವಾಗಿ ಎಸ್​ಡಿಪಿಐ ಪಾತ್ರ ಈ ಗಲಭೆ...
ರಾಜ್ಯ

ನಾನು ಹುಟ್ಟಿ ಬೆಳೆದ ಮನೆಯನ್ನು ಸುಟ್ಟು‌ ಹಾಕಿದ್ದಾರೆ.. ಗಲಭೆಕೋರರಿಗೆ ಕಠಿಣ ಶಿಕ್ಷೆ ಆಗಲೇ ಬೇಕು: ಶಾಸಕ ಅಖಂಡ ಶ್ರೀನಿವಾಸಮೂರ್ತಿ-ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಮನೆ ಮೇಲೆ ಸುಮಾರು ನಾಲ್ಕು ಸಾವಿರ ಜನ ದಾಳಿ ಮಾಡಿದ್ದಾರೆ. ಮಾರಕಾಸ್ತ್ರ, ಪೆಟ್ರೋಲ್ ‌ಬಾಂಬ್ ಬಳಸಿ ಮನೆಗೆ ಬೆಂಕಿ ಹಚ್ಚುವ ಕೃತ್ಯ ಮಾಡಿದ್ದಾರೆ. ಘಟನೆಗೆ ಕಾರಣರಾದವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ. ಡಿಜೆ ಹಳ್ಳಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ಸಂಭವಿಸಿದ ದಾಂಧಲೆಯಲ್ಲಿ ವಾಸವಿದ್ದ ಮನೆಯನ್ನೆ ಕಳೆದುಕೊಂಡ ಶಾಸಕರು ಈ ಬಗ್ಗೆ ಇಂದು ಮಧ್ಯಾಹ್ನ (ಬುಧವಾರ)...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಎಸ್​ಡಿಪಿಐ ಸದಸ್ಯ ಮುಜಾಮಿಲ್ ಪಾಷನ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ. ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.   ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

Breaking News : ಬೆಂಗಳೂರಿನಲ್ಲಿ ಗಲಭೆ ನಿರತ ಜಿಹಾದಿ ಪುಂಡರ ನಿಯಂತ್ರಣಕ್ಕೆ ಪೊಲೀಸ್ ಗೋಲೀಬಾರ್ : ಇಬ್ಬರು ಬಲಿ, ಐವರು ಗಂಭೀರ..! – ನೂರಕ್ಕೂ ಅಧಿಕ ಶಾಂತಿ ದೂತರು ಅಂದರ್ – ಕಹಳೆ ನ್ಯೂಸ್

ಬೆಂಗಳೂರು, ಆ.12 : ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆ ವೇಳೆ ಇಬ್ಬರು ಗುಂಡು ತಗುಲಿ ಬಲಿಯಾಗಿದ್ದಾರೆ. ಐವರ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಕ್ಕೂ ಅಧಿಕ ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ನಿರ್ಧಾಕ್ಷಿಣ್ಯ ಕ್ರಮ‌ಕೈಗೊಳ್ಳಿ ಎಂದು ಖಡಕ್ ಆದೇಶ ನೀಡಿದ್ದಾರೆ. ಅವಹೇಳನಕಾರಿ...
ಬೆಂಗಳೂರುರಾಜ್ಯ

ಪೈಗಂಬರ್ ನಿಂದನೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ; ಪೊಲೀಸರ ಮೇಲೆ ಕಲ್ಲುತೂರಾಟ – ಅಕ್ಕ ಪಕ್ಕದ ಮಗೆಗಳಿಗೆ ನುಗ್ಗಿ 100ಕ್ಕೂ ಅಧಿಕ ಮುಸ್ಲಿಂ ಯುವಕರ ರೌಡಿಸಂ ‘ ಬೆಂಗಳೂರಿನಲ್ಲಿ ‌ಕೋಮು ‌- ಗಲಭೆ ಸೃಷ್ಠಿಸಲು ಯತ್ನ ‘ – ಕಹಳೆ ನ್ಯೂಸ್

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು...
1 289 290 291 292 293 297
Page 291 of 297