Thursday, March 12, 2026

ರಾಜ್ಯ

ಉಡುಪಿಜಿಲ್ಲೆರಾಜ್ಯಸುದ್ದಿ

ಮಣ್ಣಿನ ಅರೋಗ್ಯ ಸಂರಕ್ಷಣೆಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ -ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ – ಕಹಳೆ ನ್ಯೂಸ್

ಉಡುಪಿ : ಮಣ್ಣಿ ನ ಅರೋಗ್ಯ ಸಂರಕ್ಷಣೆ ಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ ಕಾಪು ತಾಲೂಕು ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ ರೈತರಿಗೆ ಕಿವಿ ಮಾತು ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು 2025-26 ನೇ ಸಾಲಿನ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ರೈತರಿಗೆ ಮಾರ್ಗದರ್ಶನ ಘಟಕದಡಿ, ಮಣ್ಣು ಪರೀಕ್ಷೆ ಆಧಾರಿತ ಬೆಳೆ / ಪೊ...
ದೆಹಲಿರಾಜ್ಯಸುದ್ದಿ

ರಷ್ಯಾ ನಾಗರಿಕರಿಗೆ 30 ದಿನಗಳವರೆಗೆ ಉಚಿತ ಟೂರಿಸಂ ವೀಸಾ : ಪ್ರಧಾನಿ ಮೋದಿ ಘೋಷಣೆ -ಕಹಳೆ ನ್ಯೂಸ್

ನವದೆಹಲಿ : ರಷ್ಯಾ ನಾಗರಿಕರಿಗೆ 30 ದಿನ ಉಚಿತ ಟೂರಿಸಂ ವೀಸಾ ನೀಡಲು ನಿರ್ಧಾರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ-ರಷ್ಯಾ ಪಾಲುದಾರಿಕೆಯ ಬಲವಾದ ಮತ್ತು ಪ್ರಮುಖ ಆಧಾರಸ್ತಂಭವೆಂದರೆ ಇಂಧನ ಭದ್ರತೆ. ನಾಗರಿಕ ಪರಮಾಣು ಇಂಧನದಲ್ಲಿ ನಮ್ಮ ದಶಕಗಳಷ್ಟು ಹಳೆಯದಾದ ಸಹಕಾರವು ನಮ್ಮ ಹಂಚಿಕೆಯ ಶುದ್ಧ ಇಂಧನ ಆದ್ಯತೆಗಳನ್ನು ಅರಿತುಕೊಳ್ಳುವಲ್ಲಿ ನಿರ್ಣಾಯಕವಾಗಿದೆ. ನಾವು ಈ ಗೆಲುವು-ಗೆಲುವಿನ ಸಹಕಾರವನ್ನು ಮುಂದುವರಿಸುತ್ತೇವೆ. ಪ್ರಪಂಚದಾದ್ಯಂತ ಸುರಕ್ಷಿತ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಖಚಿತಪಡಿಸಿಕೊಳ್ಳಲು...
ಬೆಂಗಳೂರುರಾಜ್ಯಸುದ್ದಿ

ಡ್ರಗ್ಸ್ ಪ್ರಕರಣ: ಮೆಕ್ಸಿಕೊ ಸಿಟಿ ಮೀರಿಸಿದ ಬೆಂಗಳೂರು: ಮಾದಕ ವಸ್ತು ಶಾಲಾ-ಕಾಲೇಜು ಅಂಗಳಕ್ಕೂ ಬಂದು ನಿಂತಿದೆ: ಆರ್.ಅಶೋಕ್ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಶಾಲಾ-ಕಾಲೇಜುವರೆಗೂ ಡ್ರಗ್ಸ್ ಗಳು ಬಂದು ನಿಂತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಡ್ರಗ್ಸ್ ಕೇಸ್ ನಲ್ಲಿ ಮೆಕ್ಸಿಕೊ ಸಿಟಿಯನ್ನು ಬೆಂಗಳೂರು ಮೀರಿಸಿದೆ. ಅಷ್ಟೊಂದು ಪ್ರಮಾಣದಲ್ಲಿ ಡ್ರಗ್ಸ್ ಬೆಂಗಳೂರಿಗೆ ಬರುತ್ತಿರುವುದಾದರೂ ಹೇಗೆ? ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದರು. ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ...
ಮುಂಬೈರಾಜ್ಯಸುದ್ದಿ

ನೋಯೆಲ್ ಟಾಟಾ ತಾಯಿ ಸಿಮೋನ್ ಟಾಟಾ ನಿಧನ – ಕಹಳೆ ನ್ಯೂಸ್

ಮುಂಬೈ: ಅಲ್ಪಕಾಲದ ಅನಾರೋಗ್ಯದ ನಂತರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸಿಮೋನ್ ಟಾಟಾ ನಿಧನರಾಗಿದ್ದಾರೆ. ಟಾಟಾ ಟ್ರಸ್ಟ್ ಅಧ್ಯಕ್ಷ ನೋಯೆಲ್ ಟಾಟಾ ಅವರ ತಾಯಿ ಮತ್ತು ದಿವಂಗತ ರತನ್ ಟಾಟಾ ಅವರ ಮಲತಾಯಿ ,ಅವರಿಗೆ 95 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 6, 2025 ರ ಶನಿವಾರದಂದು ಬೆಳಿಗ್ಗೆ 9:00 ರಿಂದ 10:30 ರವರೆಗೆ ಕೊಲಾಬಾದ ಹೋಲಿ ನೇಮ್ ಚರ್ಚ್ ಕ್ಯಾಥೆಡ್ರಲ್ ನಲ್ಲಿ ಜನರು ಲಕ್ ಸಂಸ್ಥಾಪಕರಿಗೆ ಅಂತಿಮ ನಮನ ಸಲ್ಲಿಸಬಹುದು...
ಬೆಂಗಳೂರುರಾಜ್ಯಸುದ್ದಿ

ಈರುಳ್ಳಿ ಮೂಟೆಯಲ್ಲಿಟ್ಟು ಸಾಗಿಸುತ್ತಿದ್ದ 1.75 ಕೋಟಿ ವೌಲ್ಯದ ಶ್ರೀಗಂಧ ವಶ, ಮೂವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು - ನಗರ ಪೊಲೀಸರು ಮೂವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಹುಳಿಮಾವು: ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿ ಒಬ್ಬನನ್ನು ಬಂಧಿಸಿ, ಕಾರಿನ ಸಮೇತ 95 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ : 40 ಲಕ್ಷ ಮೌಲ್ಯದ ವಸ್ತು ಜಪ್ತಿ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಾಲ್ ಸೆಂಟರ್ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಯ್ಡು ಲೇಔಟ್ ನ ಖಾಸಗಿ ಕಟ್ಟಡದಲ್ಲಿರುವ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಈ ಒಂದು ಕಾಲ್ ಸೆಂಟರ್ ನಲ್ಲಿ ಪರಿವರ್ತನೆ ಮಾಡಲಾಗುತ್ತಿತ್ತು. ಅಕ್ರಮವಾಗಿ ಸ್ಥಳೀಯ ಕರೆಗಳನ್ನಾಗಿ ಆರೋಪಿಗಳು ಪರಿವರ್ತಿಸುತ್ತಿದ್ದರು. ದಾಳಿಯ ಬೆಲೆ 40,00,000...
ಬೆಂಗಳೂರುರಾಜ್ಯಸುದ್ದಿ

ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣಾದ ವೃದ್ಧ – ಕಹಳೆ ನ್ಯೂಸ್

ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣಿಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ (Subramanya) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ, ಬಳಿಕ ವೆಂಕಟೇಶನ್ (65) ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ವೃದ್ಧ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿ, ಸದ್ಯ ನಿವೃತ್ತಿ ಹೊಂದಿದ್ದರು. ಇನ್ನೂ ಪತ್ನಿ ಸ್ಟ್ರೋಕ್ ಆಗಿ, ಹಾಸಿಗೆ ಹಿಡಿದಿದ್ದರು ಎಂದು ತಿಳಿದುಬಂದಿದೆ. ಇಬ್ಬರ ನಡುವೆ...
ಬೆಂಗಳೂರುರಾಜ್ಯಸುದ್ದಿ

ಮದುವೆಯಾಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ : ಪತಿಯ ಕುಟುಂಬದ ವಿರುದ್ದ ದೂರು!-ಕಹಳೆ ನ್ಯೂಸ್

ಬೆಂಗಳೂರು : ಮದುವೆ ಆಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Crime news) ಬ್ಯಾಡರಹಳ್ಳಿ ಪೊಲೀಸ್ ಠಾಣವ್ಯಾಪ್ತಿಯ ವಿದ್ಯಾಮಾನ ನಗರದಲ್ಲಿ ನಡೆದಿದೆ. ಅಮೂಲ್ಯ(23)ನೇಣಿಗೆ ಶರಣಾದ ನವವಿವಾಹಿತೆಯಾಗಿದ್ದು, ಆಕೆಯ ಪೋಷಕರು ಪತಿಯ ಕುಟುಂಬದವರೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅಂದ್ರಹಳ್ಳಿಯಲ್ಲಿ ಅಮೂಲ್ಯ ವಾಸವಿದ್ದು, ವಿದ್ಯಾಮಾನ್ಯ ನಗರದಲ್ಲಿ ಅಭಿಶೇಕ್ ವಾಸವಿದ್ದರು. ಅಕ್ಕಪಕ್ಕದ ಏರಿಯಾದಲ್ಲಿ ಇವರಿಬ್ಬನ ನಡುವೆ ಪ್ರೀತಿ ಅಂಕುರಿಸುತ್ತು. ಮೂರು ತಿಂಗಳ ಹಿಂದೆ ಮನೆಯವರನ್ನ ಒಪ್ಪಿಸಿ ಇಬ್ಬರು ಮದುವೆ...
1 30 31 32 33 34 272
Page 32 of 272