Friday, March 13, 2026

ರಾಜ್ಯ

ದೆಹಲಿರಾಜ್ಯಸುದ್ದಿ

ಡಿಸೆಂಬರ್ 4ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ – ಕಹಳೆ ನ್ಯೂಸ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4ಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. 23ನೇ ಭಾರತ-ರಷ್ಯಾ ಶೃಂಗಸಭೆಗಾಗಿ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 4ರಂದು ಭಾರತಕ್ಕೆ ಆಗಮಿಸಲಿರುವ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5ರವರೆಗೆ ಎರಡು ದಿನಗಳ ಕಾಲ ಭಾರತದಲ್ಲಿರಲಿದ್ದಾರೆ. ಭಾರತ ಭೇಟಿ ವೇಳೆ ಪುಟಿನ್ ಹಾಗೂ ಪ್ರಧಾನಿ ಮೋದಿ ರಾಷ್ಟ್ರಪದಿ...
ರಾಜ್ಯಸುದ್ದಿ

ಅತ್ತ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇತ್ತ ರಾಜ್ಯದಲ್ಲಿ ಮಳೆಯಬ್ಬರ ಶುರು!-ಕಹಳೆ ನ್ಯೂಸ್

ಹೊಸ ಚಂಡಮಾರುತದ (Cyclone) ಪರಿಣಾಮ ಇದೀಗ ಕರ್ನಾಟಕಕ್ಕೂ (Karnataka) ತಟ್ಟುವಂತೆ ಕಾಣುತ್ತಿದೆ. ಅದಕ್ಕೂ ಮೊದಲೂ ಬಂಗಾಳಕೊಲ್ಲಿಯಲ್ಲಾಗಿರುವ ವಾಯುಭಾರ ಕುಸಿತದ ಪರಿಣಾ, ಕರ್ನಾಟಕದಲ್ಲಿ ಮುಂದಿನ 2 ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದೊಂದು ವಾರದಿಂದ ಬೆಂಗಳೂರು ಸೇರಿ ಮೋಡಕವಿದ ವಾತಾರವರಣವಿದ್ದು, ಅಲ್ಲದೇ ಅಲ್ಲಲ್ಲಿ ಮಳೆಯೂ ಆಗಿದೆ. ಆದರೆ ಇದೀಗ ಮುಂದಿನ ಎರಡು ದಿನ ಮತ್ತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (Heavy Rain) ಎಂದು ಭಾರತೀಯ ಹವಾಮಾನ ಇಲಾಖೆ...
ಬೆಂಗಳೂರುರಾಜ್ಯಸುದ್ದಿ

ಡಿಸೆಂಬರ್‌ 1ರಿಂದಲೇ ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ ಸಾಧ್ಯತೆ-ಕಹಳೆ ನ್ಯೂಸ್

ನವೆಂಬರ್‌ ತಿಂಗಳು ಇನ್ನೇನು ಎರಡು ದಿನಗಳಲ್ಲಿ ಮುಗಿದು ಡಿಸೆಂಬರ್‌ಗೆ ಕಾಲಿಡುತ್ತಿದ್ದೇವೆ. ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನವೇ ಎಲ್‌ಪಿಜಿ ಸಿಲಿಂಡರ್‌ ದರಗಳು ಬದಲಾಗುತ್ತವೆ. ಸದ್ಯ ಬೆಳೆ ಇಳಿಕೆಯಿಂದ ನೆಮ್ಮದಿಯಾಗಿದ್ದ ಎಲ್‌ಪಿಜಿ ಬಳಕೆದಾರರಿಗೆ ಡಿಸೆಂಬರ್‌ ಆರಂಭದಿಂದಲೇ ದೊಡ್ಡ ಶಾಕ್‌ ಕಾದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ತೆಗೆದುಕೊಂಡಿರುವ ಇತ್ತೀಚಿನ ಮಹತ್ವದ ನಿರ್ಣಯಗಳಿಂದಾಗಿ ಡಿಸೆಂಬರ್‌ 1ರಿಂದಲೇ ಎಲ್‌ಪಿಜಿ ದರ ಭಾರೀ ಹೆಚ್ಚಾಗುವ ಸುಳಿವು ಸಿಕ್ಕಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ವಿಚಾರದಲ್ಲಿ ಮಹತ್ವದ...
ಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರ ದೆಹಲಿ ದಂಡೆಯಾತ್ರೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರು ದೆಹಲಿ ದಂಡಯಾತ್ರೆಗೆ ಸಜ್ಜಾಗಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಚಿವರು ದೆಹಲಿ ದಂಡಯಾತ್ರೆ ಹೋಗಲಿದ್ದಾರೆ. ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಇನ್ನಿಬ್ಬರು ಸಚಿವರು ನಾಳೆಯೇ ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನನ್ನನ್ನು ದೆಹಲಿಗೆ ಬರುವಂತೆ ಕರೆದಿಲ್ಲ: ಡಿಕೆಶಿ ರಾಜ್ಯದಲ್ಲಾಗುತ್ತಿರುವ ಬೆಳವಣಿಗೆ ಬಗ್ಗೆ ನಮಗೆ ಸಾಕಷ್ಟು ಗೊಂದಲಗಳಿವೆ. ನಾಳೆಯೇ ದೆಹಲಿಗೆ ಹೋಗಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪುನರುಚ್ಚಿಸಿದರು. ಹಾವೇರಿಯಲ್ಲಿ ಮಾತನಾಡಿದ ಅವರು, 2028ರ ಚುನಾವಣೆಯ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಆಗಿದೆ....
ಬೆಂಗಳೂರುರಾಜ್ಯಸುದ್ದಿ

ಇನ್ನೂ ನಿಲ್ಲದ ಮಳೆಯಬ್ಬರ! ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ-ಕಹಳೆ ನ್ಯೂಸ್

ಚಳಿಗಾಲ ಬಂದರೂ ಮಳೆರಾಯನ ಆರ್ಭಟ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ. ದೇಶದಲ್ಲಿ ಈಗಾಗಲೇ ಚಳಿಗಾಲ ಶುರುವಾಗಿದೆ. ಚಳಿ ಕೂಡಾ ವಿಪರೀತವಾಗಿದೆ. ಆದ್ರೆ ಈ ಮಧ್ಯೆ ಮಳೆರಾಯನ ಆರ್ಭಟವೂ ರಾಜ್ಯದ ಹಲವೆಡೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂಬರುವ ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಎಲ್ಲೆಲ್ಲಾ ಮಳೆ? ಹವಾಮಾನ ಇಲಾಖೆಯ ವರದಿ ಪ್ರಕಾರ, ಕರಾವಳಿ ಪ್ರದೇಶಗಳಲ್ಲಿ...
ಬೆಂಗಳೂರುರಾಜ್ಯ

ಬೆಂಗಳೂರಲ್ಲಿ ಮತ್ತೊಂದು `ಬೆಚ್ಚಿ ಬೀಳಿಸೋ ಕೃತ್ಯ : ಕತ್ತು ಹಿಸುಕಿ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ.!-ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು,ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬೋಳಾರೆ ಗ್ರಾಮದ ಬಳಿ ಕವನ ಎಂಬ 15 ವರ್ಷದ ಬಾಲಕಿಯನ್ನು ಕತ್ತು ಕಿಸುಕಿ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ತಾಯಿ ಇಲ್ಲದ ಬಾಲಕಿ ಕವನ ಸಾವಿತ್ರಮ್ಮ ಎಂಬುವವರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ : ಸಿಎಂ ಸಿದ್ದರಾಮಯ್ಯ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಖುರ್ಚಿ ಹಂಚಿಕೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಮಹತ್ವದ ಸಿಹಿ ಸುದ್ದಿಯನ್ನು ನೀಡಿದ್ದಾರೆ. ರಾಜ್ಯದ ರೈತರಿಗೆ ಪ್ರತಿ ಹೆಕ್ಟರ್ ಗೆ 8,000 ಹೆಚ್ಚುವರಿಯಾಗಿ ಬೆಳೆ ಹಾನಿ ಪರಿಹಾರ ಘೋಷಣೆ ಮಾಡಿದರು. ಇದೆ ವೇಳೆ ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ ಹೈಕಮಾಂಡ್ ಏನೆ ತೀರ್ಮಾನ ತೆಗೆದುಕೊಂಡರು ಅದಕ್ಕೆ ಬದ್ಧನಾಗಿದ್ದೇನೆ ಅದನ್ನು ನಾವು ಫಾಲೋ ಮಾಡುತ್ತೇವೆ ಎಂದು ತಿಳಿಸಿದರು. ಹೈಮಾಂಡ್‌ ನಿರ್ಧಾರಕ್ಕೆ...
1 34 35 36 37 38 272
Page 36 of 272