Friday, March 13, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳೆ ಪರಿಹಾರ: ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ...
ಬೆಂಗಳೂರುರಾಜ್ಯಸುದ್ದಿ

ಪಂಚಾಯಿತಿ ಕಚೇರಿ ಮುಂದೆಯೇ ಲೋಡ್ ಗಟ್ಟಲೆ ಕಸ ಸುರಿದು ಆಕ್ರೋಶ ವ್ಯಕ್ತಪಡಿಸಿದ ಜನರು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವವವರ ಮನೆ ಬಾಗಿಲಿನಲ್ಲಿಯೇ ಕಸ ಸುರಿದು, ದಂಡ ವಿಧಿಸಿ ಜಿಬಿಎ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನ ನೆಲಮಂಗಲದಲ್ಲಿ ಅಧಿಕಾರಿಗಳ ಈ ಅಭಿಯಾನ ಉಲ್ಟಾ ಹೊಡೆದಿದೆ. ಮನೆ ಬಳಿ ಎಷ್ಟು ದಿನವಾದರೂ ಕಸ ಸಂಗ್ರಹಿಸಲು ಬಾರದ ಕಸದ ಸಿಬ್ಬಂದಿ ಪಂಚಾಯಿತಿ ಸಿಬ್ಬಂದಿಗಳ ವಿರುದ್ಧ ನೆಲಮಂಗಲದ ಸೋಂಪುರ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದರಎ. ಅಷ್ಟೇ ಅಲ್ಲ ಸ್ಮಾಶಾನದ ಜಾಗದಲ್ಲಿ ಕಸ ಸುರಿಯುವಂತೆ ಸೋಂಪುರ ಗ್ರಾಮ ಪಂಚಾಯಿತಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ ರೂಪಾಯಿ ದರೋಡೆ : ವೆಬ್​​ ಸೀರೀಸ್​ ನಿಂದ ಪ್ರೇರಿತರಾಗಿದ್ರಾ ರಾಬರ್ಸ್…? -ಕಹಳೆ ನ್ಯೂಸ್

ಬೆಂಗಳೂರು : ಎಟಿಎಂಗಳಿಗೆ ಹಣ ಪೂರೈಸುತ್ತಿದ್ದ ವಾಹನವನ್ನು ಆರ್​​ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ದೋಚಿದ್ದ ಪ್ರಕರಣ ವೆಬ್​​ ಸೀರೀಸ್​​ ಪ್ರೇರಿತವಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ದರೋಡೆಗೆ ಪಕ್ಕಾ ಪ್ಲ್ಯಾನ್​​ ಮಾಡಿಯೇ ಬಂದಿದ್ದು, ಆ ಪ್ರೀ ಪ್ಲಾನ್ ಪ್ರಕಾರ ಮೂರು ಠಾಣೆಗೆ ಸೇರುವ ಸ್ಥಳದಲ್ಲಿ ವಾಹನ ಬಿಡುವುದು ಕೂಡ ಯೋಜನೆ ಆಗಿತ್ತು ಎಂಬ ಅನುಮಾನ ತನಿಖೆ ವೇಳೆ ವ್ಯಕ್ತವಾಗಿದೆ. ಸಿಎಂಎಸ್ ವಾಹನ ಸಿಕ್ಕಿದ್ದ ಫ್ಲೈ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು 65 ವರ್ಷದ ವೃದ್ಧ ಸಾವು!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಮಡಿವಾಳದ ಬಸ್ ನಿಲ್ದಾಣದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು, ಇಂದು ಬೆಳಿಗ್ಗೆ ಮಡಿವಾಳದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಹರಿದು 65 ವರ್ಷದ ವೆಂಕಟರಾಮಪ್ಪಸಾವನಪ್ಪಿದ್ದಾರೆ. ಮೃತ ವೃದ್ಧ ಮಡಿವಾಳ ಮೂಲದನಿವಾಸಿ ಎಂದು ತಿಳಿದುಬಂದಿದೆ. ಘಟನ ಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಸಣ್ಣ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ ನಿಯಮವನ್ನ, ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್‌ ನಿರ್ದೇಶನ-ಕಹಳೆ ನ್ಯೂಸ್

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಅರ್ಚನಾ ಭಟ್ ಕೆ. ಎಂಬವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘RBI ಅಧಿಕಾರಿ’ಗಳ ಸೋಗಿನಲ್ಲಿ ‘ATM ವಾಹನ’ ಅಡ್ಡಗಟ್ಟಿ 7.11 ಕೋಟಿ ದರೋಡೆ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿಕೊಂಡು ಎಟಿಎಂಗೆ ಹಣ ತುಂಬೋದಕ್ಕೆ ತೆರಳುತ್ತಿದ್ದಂತ ವಾಹನ ಅಡ್ಡಗಟ್ಟಿ ಬರೋಬ್ಬರಿ 7.11 ಕೋಟಿ ಹಣವನ್ನು ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿರುವಂತ ಜಯದೇವ ಡೈರಿ ಸರ್ಕಲ್ ನಲ್ಲಿ ಈ ಬೆಚ್ಚಿ ಬೀಳಿಸೋ ರಾಬರಿ ನಡೆದಿದೆ. 7 ರಿಂದ 8 ಮಂದಿ ಇನ್ನೋವಾ ಕಾರಿನಲ್ಲಿ ಬಂದಿದ್ದಾರೆ. ತಾವು ಆರ್ ಬಿಐ ಅಧಿಕಾರಿಗಳು ಎಂಬುದಾಗಿ ವಾಹನ...
ರಾಜ್ಯರಾಷ್ಟ್ರೀಯಸುದ್ದಿ

ಏಕದಿನದಲ್ಲಿ ರೋಹಿತ್ ಶರ್ಮಾಗೆ ಅಗ್ರಸ್ಥಾನ ನಷ್ಟ – ಕಹಳೆ ನ್ಯೂಸ್

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟರ್‌ಗಳ ಹೊಸ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಅನುಭವಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರಿಗೆ ಅಗ್ರಸ್ಥಾನ ನಷ್ಟವಾಗಿದೆ. ರೋಹಿತ್ ಅವರನ್ನು ಹಿಂದಿಕ್ಕಿರುವ ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಮಿಚೆಲ್ 782 ಹಾಗೂ ರೋಹಿತ್ 781 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ರೋಹಿತ್, ಅಗ್ರಸ್ಥಾನ ಗಳಿಸಿದ್ದರು. ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೊದಲ ಏಕದಿನ...
ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯ

ವಿಪರೀತ ಚಳಿ ಸಹಿಸಲಾಗದೇ ಜನರೇಟರ್ ಒಳಗೆ ಹೋದ ವೃದ್ಧ `ಕರೆಂಟ್ ಶಾಕ್’ ನಿಂದ ಸಾವು. – ಕಹಳೆ ನ್ಯೂಸ್

ಅನಂತಪುರ : ವಿಪರೀತ ಚಳಿಯನ್ನು ಸಹಿಸಲಾಗದೆ ವೃದ್ಧರೊಬ್ಬರು ರಸ್ತೆ ಬದಿಯಲ್ಲಿದ್ದ ಜನರೇಟರ್ ಒಳಗೆ ಹೋಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಒಳಗೆ ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಪಟ್ಟಣದಲ್ಲಿ ನಡೆದ ಈ ಘಟನೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದಿದೆ. ಅನಂತಪುರ ಪಟ್ಟಣದ ಪೊಲೀಸರ ಪ್ರಕಾರ, ಸಾಯಿನಗರದ ಮೊದಲ ಕ್ರಾಸ್ನಲ್ಲಿರುವ ಭಾರತಿ ಆಸ್ಪತ್ರೆಯ ಮುಂದೆ ಜನರೇಟರ್ ಅಳವಡಿಸಲಾಗಿತ್ತು. ಸೋಮವಾರ ಬೆಳಿಗ್ಗೆ, ಕೆಟ್ಟ ವಾಸನೆ ಬರುತ್ತಿದ್ದ ಕಾರಣ ಆಸ್ಪತ್ರೆ ಸಿಬ್ಬಂದಿ...
1 37 38 39 40 41 272
Page 39 of 272