Saturday, March 7, 2026

ರಾಜ್ಯ

ಜಿಲ್ಲೆಬಳ್ಳಾರಿಬೆಂಗಳೂರುರಾಜ್ಯಸುದ್ದಿ

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ -ಕಹಳೆ ನ್ಯೂಸ್

ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ 5,000 ವರ್ಷಗಳಷ್ಟು ಹಳೆಯದಾದ ಮಾನವನ ಪಳೆಯುಳಿಕೆ ಪತ್ತೆಯಾಗಿದೆ. ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಇದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್ ಸುಗಂಧಿ ಅವರಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ವಾರದ ಹಿಂದೆ ಉತ್ಪನನದ ವೇಳೆ ಮಾನವನ ಮೂಳೆಯೊಂದು ಸಿಕ್ಕಿತ್ತು. ಮಣ್ಣನ್ನು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೈ ಕೊಟ್ಟ ಪ್ರೇಯಸಿ :  ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಆತ್ಮಹತ್ಯೆ ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಹಿನ್ನೆಲೆ ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಳು. ಇದರಿಂದ ಮನನೊಂದ ಕಿರಣ್ ಮನೆಗೆ ಬಂದು ರೂಂನ ಬಾಗಿಲು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ : ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಇದನ್ನೂ ಓದಿ: ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ...
ರಾಜ್ಯಸುದ್ದಿ

ರೀಲ್ಸ್ ಮಾಡಲು ಹೋಗಿ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು – ಕಹಳೆ ನ್ಯೂಸ್

ಲಕ್ನೋ: ರೀಲ್ಸ್ ಮಾಡಲು ಹೋಗಿ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಮೋಹಿನಿ (27) ಮೃತ ಮಹಿಳೆ. ಮೋಹಿನಿ ನೇಣು ಹಾಕಿಕೊಳ್ಳುವ ದೃಶ್ಯವೊಂದನ್ನು ರೀಲ್ಸ್ ಮಾಡುತ್ತಿದ್ದಳು. ಸ್ಟೂಲ್‌ನಲ್ಲಿ ನಿಂತು ಕುತ್ತಿಗೆಗೆ ನೇಣು ಹಾಕಿಕೊಂಡ ಸಂದರ್ಭ ಸ್ಟೂಲ್‌ನಿಂದ ಆಯತಪ್ಪಿ ಕುಣಿಕೆ ಬಿಗಿಯಾಗಿ ಮೋಹಿನಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯಾವುದೇ ದರ ಏರಿಕೆ ಮಾಡಿದ್ರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ಸಿಎಂ ಭ್ರಮೆ: ಹೆಚ್‌ಡಿಕೆ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ದರ ಶೇ.5 ರಷ್ಟು ಏರಿಕೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ...
ಜಿಲ್ಲೆರಾಜ್ಯಸುದ್ದಿ

ಸನ್ಯಾಸತ್ವ ಸ್ವೀಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ -ಕಹಳೆ ನ್ಯೂಸ್

ದಾವಣಗೆರೆ: ನಗರದ (Davanagere) ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದರು. ಅಲ್ಲದೇ ಕಾಲೇಜಿನಲ್ಲಿ ಟಾಪರ್ ಆಗಿದ್ದರು. ಇಂದು (ಫೆ.6) ಸೂರತ್‌ನಲ್ಲಿ ಅವರು ಸನ್ಯಾಸ ಧೀಕ್ಷೆ ಪಡೆದಿದ್ದಾರೆ. ಯುವತಿಯ ಆಯ್ಕೆಯನ್ನು ಕುಟುಂಬಸ್ಥರು ಸಹ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಇತ್ತೀಚಿಗೆ ಆಂಚಲ್ ಕುಮಾರಿಯವರು ಆಧ್ಯಾತ್ಮದ...
ಜಿಲ್ಲೆರಾಜ್ಯಸುದ್ದಿ

ಚಿನ್ನ – ಬೆಳ್ಳಿ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಬರೋಬ್ಬರಿ 25,000 ರೂ ಇಳಿಕೆ- ಕಹಳೆ ನ್ಯೂಸ್

ಚಿನ್ನ ಪ್ರಿಯರಿಗೆ ಶುಭ ಶುಕ್ರವಾರವಾಗಿದೆ. ಕಳೆದ ವಾರದಂತೆಯೇ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಗುರುವಾರವೂ ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿತ್ತು. ಫೆಬ್ರವರಿ 6ರಂದು ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ 2,070 ರೂಪಾಯಿ ಕಡಿಮೆಯಾಗಿದ್ದರೆ, ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 25,000 ರೂಪಾಯಿ ಕಡಿಮೆಯಾಗಿದೆ. ಫೆಬ್ರವರಿ 6ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ. ಚಿನ್ನ ಪ್ರಿಯರಿಗೆ...
ದೆಹಲಿರಾಜ್ಯಸುದ್ದಿ

9ನೇ ಪರೀಕ್ಷಾ ಪೇ ಚರ್ಚಾ ಅಂಗವಾಗಿ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಸಂವಾದ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ಆತ್ಮಸ್ಥೈರ್ಯ ತುಂಬಿಸುವ ಸಲುವಾಗಿ ಪ್ರತಿವರ್ಷ ʻಪರೀಕ್ಷಾ ಪೇ ಚರ್ಚಾʼ ಕಾರ್ಯಕ್ರಮ ನಡೆಯುತ್ತಿದೆ. ಇಂದು 9ನೇ ಪರೀಕ್ಷಾ ಪೇ ಚರ್ಚಾ ಅಂಗವಾಗಿ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.   ಮಕ್ಕಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು ಆತ್ಮಸ್ಥೈರ್ಯ ತುಂಬಿಸುವ ಸಲುವಾಗಿ ಪ್ರತಿವರ್ಷ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಡಿ ಸಂವಾದ ಕಾರ್ಯಕ್ರಮ ನಡೆಸುತ್ತಾರೆ. ಈ ವರ್ಷವೂ ದೆಹಲಿಯ ಲೋಕ...
1 2 3 4 5 6 271
Page 4 of 271