ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ; ಕಾರು ಕಂದಕಕ್ಕೆ ಬಿದ್ದು ಐವರು ಮೃತ್ಯು – ಕಹಳೆ ನ್ಯೂಸ್
ಮುಂಬೈ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದು ಬಾಲಕ ಸೇರಿ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್ ನ ಭೀಮಪುರದಲ್ಲಿರುವ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ (ನ.14) ನಡೆದಿದೆ. ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಭೀಮಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ನೋಂದಣಿ ಹೊಂದಿದ (MHO3 EL 1388) XUV700 ಇದಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ...







