Sunday, March 15, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಈ ವರ್ಷ 900 ‘KPS’ ಶಾಲೆ ಆರಂಭಿಸಲು ನಿರ್ಧಾರ : CM ಸಿದ್ದರಾಮಯ್ಯ ಘೋಷಣೆ.! -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ 900 ಕೆಪಿಎಸ್ ಸಿ ಶಾಲೆ ತೆರೆಯಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ 'ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ...
ಬೆಂಗಳೂರುರಾಜ್ಯಸಂತಾಪಸುದ್ದಿ

ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ಪೆಗೆ ತಿಮ್ಮಕ್ಕ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಬಳಿ ಸಾಲುಮರಗಳನ್ನು ಬೆಳೆಸಿದ್ದರು. ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ಪೆಗೆ ತಿಮ್ಮಕ್ಕ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಐತಿಹಾಸಿಕ ಆಫ್ರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು  – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೋಲಾ ಮತ್ತು ಬೋಟ್ಸ್ವಾನಾ ಭೇಟಿಯನ್ನು ಪೂರ್ಣಗೊಳಿಸಿ ಶುಕ್ರವಾರ ನವದೆಹಲಿಗೆ ಮರಳಿದರು. ವಿದೇಶಾಂಗ ಸಚಿವಾಲಯದ ಪ್ರಕಾರ, ರಾಷ್ಟ್ರಪತಿ ಮುರ್ಮು ಅವರು ಬೋಟ್ಸ್ವಾನಾದಲ್ಲಿ ತಮ್ಮ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಿದ ನಂತರ ಭಾರತಕ್ಕೆ ಪ್ರಯಾಣ ಬೆಳೆಸಿದರು. ಬೋಟ್ಸ್ವಾನಾದ ಅಧ್ಯಕ್ಷ ಡುಮಾ ಗಿಡಿಯಾನ್ ಬೊಕೊ ಅವರು ವೈಯಕ್ತಿಕವಾಗಿ ಅವರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅವರು ಎಕ್ಸ್ ಖಾತೆಯಲ್ಲಿ "ಬೋಟ್ಸ್ವಾನಾಕ್ಕೆ ಫಲಪ್ರದ ಅಧಿಕೃತ ಭೇಟಿಯನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಬ್ಬು ಬೆಳೆಗಾರರ ​​ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP-JDS ಕಿಡಿ – ಕಹಳೆ ನ್ಯೂಸ್

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ತೀವ್ರವಾಗಿ ಕಿಡಿಕಾರಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು, ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುಧೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು. ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಹಾರ್ನ್ ಮಾಡಿದ್ದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೈಕ್ ಒಂದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಇಡೀ ಕೃತ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರೊಂದು ಬೈಕಿಗೆ ಗುದ್ದಿಸಿ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಕೊಲೆಗೆ ಯತ್ನಿಸಿದಂತ ಭೀಕರ ಕೃತ್ಯ ನಡೆದಿದೆ. ಬೈಕ್ ಸವಾರ ಹಾರನ್ ಮಾಡಿದ್ದಕ್ಕೆ ಸಿಟ್ಟಾದಂತ ಕಾರು ಚಾಲಕ, ಆತನನ್ನು ಹತ್ಯೆಗೆ ಯತ್ನಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಸುಕ್ರುತ್ ಕೇಶವ್ ಎಂಬಾತನಿಂದ ಈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ‘ಪೋಷಕ -ಶಿಕ್ಷಕರ ಮಹಾಸಭೆ’ : ಎಲ್ಲರಿಗೂ ‘ಬಿಸಿಯೂಟ’ ನೀಡಲು ಶಿಕ್ಷಣ ಇಲಾಖೆ ಆದೇಶ.!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಪೋಷಕ -ಶಿಕ್ಷಕರ ಮಹಾಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆಯನ್ನು ಆಯೋಜಿಸಲು ತಿಳಿಸಲಾಗಿದೆ. ಅದರಂತೆ ಸಭೆಗೆ ಹಾಜರಾಗುವ ಪೋಷಕರಿಗೆ ಮಕ್ಕಳಿಗೆ ಹಾಗೂ ಆಹ್ವಾನಿತರಿಗೆ ಬಿಸಿಯೂಟವನ್ನು ವಿತರಿಸಲು ತಿಳಿಸಿದೆ. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆಯ...
ಬೆಂಗಳೂರುರಾಜ್ಯಸುದ್ದಿ

ಹುಲಿ’ ಬಂತು ಎಂದು AI ಫೋಟೋ, ವಿಡಿಯೋ ಹರಿಬಿಟ್ಟರೆ ಕಾನೂನು ಕ್ರಮ ಫಿಕ್ಸ್ : ‘ಅರಣ್ಯ ಇಲಾಖೆ’ ಎಚ್ಚರಿಕೆ – ಕಹಳೆ ನ್ಯೂಸ್

ಚಾಮರಾಜನಗರ: ಹುಲಿ' ಬಂತು ಎಂದು AI ಫೋಟೋ, ವಿಡಿಯೋ ಹರಿಬಿಟ್ಟರೆ ಕಾನೂನು ಕ್ರಮ ಫಿಕ್ಸ್ . ಹೌದು, ಈ ಬಗ್ಗೆ 'ಅರಣ್ಯ ಇಲಾಖೆ' ಎಚ್ಚರಿಕೆ ಸಂದೇಶ ನೀಡಿದೆ.ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿ ಭೀತಿ ನಡುವೆಯೇ ಎಐ ತಂತಜ್ಞಾನ ಆಧಾರಿತ ಹುಲಿ ವಿಡಿಯೋಗಳು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಹುಲಿ ಪ್ರತ್ಯಕ್ಷ ಎಂದು ಎಐ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದ್ದು, ಇಂತಹ ಕಿಡಿಗೇಡಿಗಳ ವಿರುದ್ಧ ಅರಣ್ಯ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ....
ದೆಹಲಿರಾಜ್ಯಸುದ್ದಿ

 ದೆಹಲಿ ಕೇಂಪು ಕೋಟೆ ಬಳಿ ಸ್ಫೋಟ ; ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ! – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಆಗಮಿಸಿದ್ದು, ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಭೂತಾನ್‌'ನಿಂದ ದೆಹಲಿಗೆ ಮರಳಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ದೆಹಲಿ ಸ್ಫೋಟದಲ್ಲಿ ಗಾಯಗೊಂಡ ಸುಮಾರು 100 ಜನರನ್ನು ಚಿಕಿತ್ಸೆಗಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಸಂಜೆ ಇಡೀ ರಾಷ್ಟ್ರವನ್ನ ಬೆಚ್ಚಿಬೀಳಿಸಿದ ಮತ್ತು ಕನಿಷ್ಠ 12 ಜೀವಗಳನ್ನ ಬಲಿತೆಗೆದುಕೊಂಡ ಸ್ಫೋಟದ ನಂತರದ ಪರಿಸ್ಥಿತಿಯನ್ನ...
1 41 42 43 44 45 273
Page 43 of 273