Saturday, March 14, 2026

ರಾಜ್ಯ

ಆರೋಗ್ಯಬೆಂಗಳೂರುರಾಜ್ಯಸುದ್ದಿ

ದೇವೇಗೌಡರ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಶ್ರೀ- ಕಹಳೆ ನ್ಯೂಸ್

ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಶ್ರೀ ಎಚ್.ಡಿ. ದೇವೇಗೌಡ ಅವರನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಗಳು, ದೇವೇಗೌಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ದೇವೇಗೌಡರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಲಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕನ್ನಡದ ಖ್ಯಾತ ನಟ ಉಮೇಶ್‌ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ..!- ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟರಾದ ಎಂ.ಎಸ್‌.ಉಮೇಶ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 80 ವರ್ಷ ವಯಸ್ಸಿನವರಾದ ಉಮೇಶ್‌ ಕನ್ನಡದ ಬಹುತೇಕ ನಟರೊಂದಿಗೆ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ. ತಮ್ಮ ಹಾಸ್ಯಪಾತ್ರದ ಮೂಲಕ ಅವರು ರಾಜ್ಯದಾದ್ಯಂತ ಜನಪ್ರಿಯತೆ ಪಡೆದಿದ್ದರು. ಉಮೇಶ್‌ ಅವರು ಇತ್ತೀಚೆಗೆ ತಮ್ಮ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ...
ಕಾಸರಗೋಡುಕೇರಳಜಿಲ್ಲೆರಾಜ್ಯಸುದ್ದಿ

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ – ಕಹಳೆ ನ್ಯೂಸ್

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಕಾಶ್ಮೀರ: ನಾಪತ್ತೆಯಾಗಿದ್ದ ಎರಡನೇ ಪ್ಯಾರಾ-ಕಮಾಂಡೋನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಗಡೋಲ್ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಮತ್ತೊಬ್ಬ ಎಲೈಟ್ ಪ್ಯಾರಾ ಕಮಾಂಡೋನ ಮೃತದೇಹ ಪತ್ತೆಯಾಗಿದೆ. "ಅನಂತನಾಗ್ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅರಣ್ಯಗಳಲ್ಲಿ ಭಯೋತ್ಪಾದಕರ ಪತ್ತೆಗಾಗಿ ನಡೆಯುತ್ತಿದ್ದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆಯಾಗಿದ್ದಾರೆ. ನಿನ್ನೆ ಒಬ್ಬರು ಪ್ಯಾರಾ ಕಮಾಂಡೋನ ಮೃತದೇಹವನ್ನು ಭದ್ರತಾ ಪಡೆ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಇಂದು ಭದ್ರತಾ ಪಡೆ ಸಿಬ್ಬಂದಿ ಮತ್ತೊಬ್ಬ ಪ್ಯಾರಾ ಕಮಾಂಡೋನ...
ಬೆಂಗಳೂರುರಾಜ್ಯಸುದ್ದಿ

ದೀಪಾವಳಿ ಪಟಾಕಿ ಬಳಕೆಗೆ ನಿರ್ಬಂಧ – ರಾತ್ರಿ 10 ರವರೆಗೆ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ.!- ಕಹಳೆ ನ್ಯೂಸ್

ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ (Deepavali) ಹಬ್ಬ ಬರಲಿದ್ದು, ರಾಜ್ಯದ ಜನರೆಲ್ಲ ಪಟಾಕಿ (Fire Crackers) ಸಿಡಿಸಿ ಅದ್ದೂರಿಯಾಗಿ ಸಂಭ್ರಮಚರಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಇದರ ನಡುವೆಯೇ ರಾಜ್ಯ ಸರ್ಕಾರ (Congress) ಖಡಕ್ ಆದೇಶ ಹೊರಡಿಸಿದ್ದು, ದೀಪಾವಳಿ ಹಬ್ಬಕ್ಕೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಕಟ್ಟಾಜ್ಞೆ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಆದೇಶಿಸಿದ ಅವರು ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು...
ಅಂತಾರಾಷ್ಟ್ರೀಯದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ದೋಷ: ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಲ್ಲಿ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ದೆಹಲಿ : ಆಸ್ಟ್ರಿಯಾದ ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಶುಕ್ರವಾರ ದುಬೈಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಅಗತ್ಯ ತಪಾಸಣೆಗಾಗಿ ಸಂಕ್ಷಿಪ್ತ ನಿಲುಗಡೆಯ ನಂತರ, ವಿಮಾನವು ದುಬೈ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 8:45 ಕ್ಕೆ ಹೊರಟಿತು. ಅಕ್ಟೋಬರ್ 9ರಂದು ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಎಐ-154 ವಿಮಾನವನ್ನು ಶಂಕಿತ ತಾಂತ್ರಿಕ ಸಮಸ್ಯೆಯಿಂದಾಗಿ ದುಬೈಗೆ ತಿರುಗಿಸಲಾಯಿತು. ವಿಮಾನವು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ `BPL-ಅಂತ್ಯೋದಯ’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಇಂದಿರಾ ಆಹಾರ ಕಿಟ್’ ವಿತರಣೆ.! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರದ ಕಿಟ್ ವಿತರಣೆಗೆ ನಿರ್ಧರಿಸಿದೆ. ಹಾಗಾದರೇ ಆ ಆಹಾರದ ಕಿಟ್ ನಲ್ಲಿ ಏನಿರಲಿದೆ ಎನ್ನುವ ಬಗ್ಗೆ ಮುಂದಿದೆ ಓದಿ. ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರದ ಕಿಟ್ ಅಂದರೆ ಪೌಷ್ಠಿಕ ಆಹಾರದ...
ಕ್ರೀಡೆದಕ್ಷಿಣ ಕನ್ನಡಬೆಂಗಳೂರುಯಕ್ಷಗಾನ / ಕಲೆರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ `ಕಂಬಳ’ ಕ್ರೀಡೆಗೆ ಅಧಿಕೃತ ಮಾನ್ಯತೆ : `ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚನೆ.!- ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್' ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ....
1 55 56 57 58 59 273
Page 57 of 273