Monday, March 16, 2026

ರಾಜ್ಯ

ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಕಾಶ್ಮೀರ: ನಾಪತ್ತೆಯಾಗಿದ್ದ ಎರಡನೇ ಪ್ಯಾರಾ-ಕಮಾಂಡೋನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಗಡೋಲ್ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಮತ್ತೊಬ್ಬ ಎಲೈಟ್ ಪ್ಯಾರಾ ಕಮಾಂಡೋನ ಮೃತದೇಹ ಪತ್ತೆಯಾಗಿದೆ. "ಅನಂತನಾಗ್ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅರಣ್ಯಗಳಲ್ಲಿ ಭಯೋತ್ಪಾದಕರ ಪತ್ತೆಗಾಗಿ ನಡೆಯುತ್ತಿದ್ದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆಯಾಗಿದ್ದಾರೆ. ನಿನ್ನೆ ಒಬ್ಬರು ಪ್ಯಾರಾ ಕಮಾಂಡೋನ ಮೃತದೇಹವನ್ನು ಭದ್ರತಾ ಪಡೆ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಇಂದು ಭದ್ರತಾ ಪಡೆ ಸಿಬ್ಬಂದಿ ಮತ್ತೊಬ್ಬ ಪ್ಯಾರಾ ಕಮಾಂಡೋನ...
ಬೆಂಗಳೂರುರಾಜ್ಯಸುದ್ದಿ

ದೀಪಾವಳಿ ಪಟಾಕಿ ಬಳಕೆಗೆ ನಿರ್ಬಂಧ – ರಾತ್ರಿ 10 ರವರೆಗೆ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ.!- ಕಹಳೆ ನ್ಯೂಸ್

ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ (Deepavali) ಹಬ್ಬ ಬರಲಿದ್ದು, ರಾಜ್ಯದ ಜನರೆಲ್ಲ ಪಟಾಕಿ (Fire Crackers) ಸಿಡಿಸಿ ಅದ್ದೂರಿಯಾಗಿ ಸಂಭ್ರಮಚರಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಇದರ ನಡುವೆಯೇ ರಾಜ್ಯ ಸರ್ಕಾರ (Congress) ಖಡಕ್ ಆದೇಶ ಹೊರಡಿಸಿದ್ದು, ದೀಪಾವಳಿ ಹಬ್ಬಕ್ಕೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಕಟ್ಟಾಜ್ಞೆ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಆದೇಶಿಸಿದ ಅವರು ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು...
ಅಂತಾರಾಷ್ಟ್ರೀಯದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ದೋಷ: ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಲ್ಲಿ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ದೆಹಲಿ : ಆಸ್ಟ್ರಿಯಾದ ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಶುಕ್ರವಾರ ದುಬೈಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಅಗತ್ಯ ತಪಾಸಣೆಗಾಗಿ ಸಂಕ್ಷಿಪ್ತ ನಿಲುಗಡೆಯ ನಂತರ, ವಿಮಾನವು ದುಬೈ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 8:45 ಕ್ಕೆ ಹೊರಟಿತು. ಅಕ್ಟೋಬರ್ 9ರಂದು ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಎಐ-154 ವಿಮಾನವನ್ನು ಶಂಕಿತ ತಾಂತ್ರಿಕ ಸಮಸ್ಯೆಯಿಂದಾಗಿ ದುಬೈಗೆ ತಿರುಗಿಸಲಾಯಿತು. ವಿಮಾನವು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ `BPL-ಅಂತ್ಯೋದಯ’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಇಂದಿರಾ ಆಹಾರ ಕಿಟ್’ ವಿತರಣೆ.! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರದ ಕಿಟ್ ವಿತರಣೆಗೆ ನಿರ್ಧರಿಸಿದೆ. ಹಾಗಾದರೇ ಆ ಆಹಾರದ ಕಿಟ್ ನಲ್ಲಿ ಏನಿರಲಿದೆ ಎನ್ನುವ ಬಗ್ಗೆ ಮುಂದಿದೆ ಓದಿ. ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರದ ಕಿಟ್ ಅಂದರೆ ಪೌಷ್ಠಿಕ ಆಹಾರದ...
ಕ್ರೀಡೆದಕ್ಷಿಣ ಕನ್ನಡಬೆಂಗಳೂರುಯಕ್ಷಗಾನ / ಕಲೆರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ `ಕಂಬಳ’ ಕ್ರೀಡೆಗೆ ಅಧಿಕೃತ ಮಾನ್ಯತೆ : `ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚನೆ.!- ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್' ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಯಕ್ಷಗಾನ / ಕಲೆರಾಜ್ಯಶುಭಾಶಯಸುದ್ದಿ

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ ಆಯ್ಕೆ – ಕಹಳೆ ನ್ಯೂಸ್

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ನೆಲೆಸಿರುವ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ ಇವರನ್ನು ಆಯ್ಕೆಮಾಡಲಾಗಿದೆ ಎಂದು ಟ್ರಸ್ಟ್ ನ ಸರ್ವ ಸದಸ್ಯರ ಸಭೆಯ ಬಳಿಕ ಅಧ್ಯಕ್ಷ ವೆಂಕಟೇಶ್ ರಾವ್ ಕೆ ತಿಳಿಸಿದ್ದಾರೆ. 2019ರಲ್ಲಿ 'ಯಕ್ಷಮಿತ್ರರು ಬೆಂಗಳೂರು' ಯಕ್ಷಗಾನಾಸಕ್ತರ ವಾಟ್ಸಾಪ್ ಗ್ರೂಪ್ ರಚನೆಯಾಗಿತ್ತು. ಬಳಿಕ ಅದರ ಮೂಲಕ ಕಲೆ, ಯಕ್ಷಗಾನ, ತಾಳಮದ್ದಳೆ ಪೋಷಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಯಕ್ಷ ಮಿತ್ರರು...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುವ ಕುರಿತು ಅರ್ಜಿ : ನಾಳೆ ಆದೇಶ ಕಾಯ್ದಿರಿಸಿದ ಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು ಸಲ್ಲಿಸಿದ ವಿಚಾರಣೆ ನಡೆಯಿತು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿ ನಾಳೆಗೆ ಆದೇಶ ಕಾಯ್ದೆಸಿದರು. ಪ್ರಾಸಿಕ್ಯೂಷನ್ ವಾದಕ್ಕೆ ದರ್ಶನ್ ಪರ ವಕೀಲ ಸುನಿಲ್...
ಮುಂಬೈರಾಜ್ಯಸುದ್ದಿಹೆಚ್ಚಿನ ಸುದ್ದಿ

ವಾಣಿಜ್ಯ ನಗರಿ ಮುಂಬೈಯಲ್ಲಿ ಬ್ರಿಟನ್ ಪ್ರಧಾನಿ ಜೊತೆ ಮೋದಿ ಮಾತುಕತೆ – ಕಹಳೆ ನ್ಯೂಸ್

ಮುಂಬೈ: ಭಾರತಕ್ಕೆ ಭೇಟಿ ನೀಡಿರುವ ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ವ್ಯಾಪಾರ, ವಾಣಿಜ್ಯ, ರಕ್ಷಣೆ, ಭದ್ರತೆ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ಹಾಗೂ ಬ್ರಿಟನ್ ನಡುವಣ ಸಹಕಾರ ಮತ್ತಷ್ಟು ಗಟ್ಟಿಗೊಳಿಸುವತ್ತ ಚರ್ಚಿಸಲಾಯಿತು. ಉದ್ಯಮಿ, ತಜ್ಞರು ಸೇರಿದಂತೆ 125 ಮಂದಿಯನ್ನು ಒಳಗೊಂಡ ಬೃಹತ್ ನಿಯೋಗದೊಂದಿಗೆ ಬ್ರಿಟನ್ ಪ್ರಧಾನಿ ಭಾರತಕ್ಕೆ...
1 56 57 58 59 60 273
Page 58 of 273