Tuesday, March 17, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಸರ್ಕಾರ ಪೀಕ್ ಅವರ್ ನಲ್ಲಿ ಒಬ್ಬೊಬ್ಬರೇ ಕಾರಿನಲ್ಲಿ ಓಡಾಡಿದರೂ ಟ್ಯಾಕ್ಸ್ ಹಾಕಲು ಚಿಂತನೆ ನಡೆಸಿದೆ. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು ಇದೊಂದು ಬಾಕಿ ಇತ್ತು ಎನ್ನುತ್ತಿದ್ದಾರೆ. ಇದೀಗ ಕರ್ನಾಟಕದಲ್ಲಿ ಎಲ್ಲದಕ್ಕೂ ಟ್ಯಾಕ್ಸ್, ದುಬಾರಿ ದುನಿಯಾ ಎಂಬ ಸ್ಥಿತಿಯಾಗಿದೆ. ಬೆಂಗಳೂರಿಗರಿಗಂತೂ ಬಸ್, ಹಾಲು, ಮೆಟ್ರೋ ಎಲ್ಲವೂ ದುಬಾರಿ. ಕೊನೆಗೆ ಸಾರ್ವಜನಿಕರು ಬಳಸುವ ಪಬ್ಲಿಕ್ ಟಾಯ್ಲೆಟ್ ಶುಲ್ಕವೂ ಹೆಚ್ಚಾಗಿದೆ. ಇಂತಹ...
ರಾಜ್ಯರಾಷ್ಟ್ರೀಯಸುದ್ದಿ

ದೆಹಲಿಯಲ್ಲಿ ಇಂದು ಆರೆಸ್ಸೆಸ್ ಶತಮಾನೋತ್ಸವ ಸಮಾರಂಭ : ಪ್ರಧಾನಿ ಮೋದಿ ಭಾಗಿ – ಕಹಳೆ ನ್ಯೂಸ್

ನವದೆಹಲಿ: ನವದೆಹಲಿಯ ಡಾ.ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಬುಧವಾರ (ಅಕ್ಟೋಬರ್ 1) ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಆರೆಸ್ಸೆಸ್ ನೀಡಿದ ಕೊಡುಗೆಗಳನ್ನು ಎತ್ತಿ ತೋರಿಸುವ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 1925 ರಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಡಾ.ಕೇಶವ್ ಬಲಿರಾಮ್ ಹೆಡ್ಗೇವಾರ್...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ನನ್ನ ವಿರುದ್ಧ ಹೆಚ್.ಡಿ.ಕೆ ಕುಟುಂಬದಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ: ಜೈಲಿಗೆ ಕಳುಹಿಸಬೇಕು ಎಂದ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ಡಿ.ಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ಎಂದಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಜೈಲಿಗೆ ಹಾಕಿಸಬೇಕು ಎಂದು ಷಢ್ಯಂತ್ರ ನಡೆಸುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮೊದಲಿನಿಂದಲೂ ಇದೇ ರೀತಿ. ನನ್ನ ವಿರುದ್ಧ ಅವರ ಕುಟುಂಬದಿಂದ ದೊಡ್ದ ಷಡ್ಯಂತ್ರ ನಡೆದಿದೆ ಎಂದಿದ್ದಾರೆ. ಜೈಲಿಗೆ ಹೋಗೋ ದಿನ ಹತ್ತಿರ ಬಂದಿದೆ ಎಂದಿದ್ದಾರೆ. ಪಾಪ ಕುಮಾರಸ್ವಾಮಿ ಏನೋ ಆಸೆಪಡುತ್ತಿದ್ದಾರೆ. ಅವರಿಗೆ ಒಳ್ಲೆಯದಾಗಲಿ ಎಂದು ಟಾಂಗ್...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಭದ್ರತಾ ಬೆದರಿಕೆ – ಕಹಳೆ ನ್ಯೂಸ್

ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಭದ್ರತಾ ಬೆದರಿಕೆ ಕಂಡುಬಂದಿದೆ ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. ಅಗತ್ಯ ಭದ್ರತಾ ತಪಾಸಣೆಯ ನಂತರ ವಿಮಾನವನ್ನು ಹಾರಾಟಕ್ಕೆ ತೆರವುಗೊಳಿಸಲಾಯಿತು. ಸೆಪ್ಟೆಂಬರ್ 30 ರಂದು ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6ಇ 762 ನಲ್ಲಿ ಭದ್ರತಾ ಬೆದರಿಕೆ ಕಂಡುಬಂದಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಸ್ಥಾಪಿತ ಪ್ರೋಟೋಕಾಲ್ ಅನ್ನು ಅನುಸರಿಸಿ, ನಾವು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಮತ್ತು ವಿಮಾನವನ್ನು...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಪಲ್ಲಂಗ ಕೇಳಿದರೆ ಕೊಡಲು ಸಾಧ್ಯವಿಲ್ಲ : ಕೊಲೆ ಆರೋಪಿ ದರ್ಶನ್‌ಗೆ ಶಾಕ್‌ ಕೊಟ್ಟ ಸರ್ಕಾರಿ ವಕೀಲರು – ಕಹಳೆ ನ್ಯೂಸ್

ಬೆಂಗಳೂರ: ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು...
ರಾಜ್ಯಸುದ್ದಿಹೆಚ್ಚಿನ ಸುದ್ದಿ

ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ ಚಿನ್ನ ಕೊನೆಗೂ ಪತ್ತೆ.- ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣವನ್ನು ಭೇದಿಸಲುವಲ್ಲಿ ಸ್ಥಳೀಯ ಪೊಲೀರು ಯಶಸ್ವಿಯಾಗಿದ್ದಾರೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಬಗ್ಗೆ , ಈ ಬಗ್ಗೆ ತನಿಖೆ ನಡೆಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಭದ್ರತಾ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿತ್ತು....
ದೆಹಲಿರಾಜ್ಯಸುದ್ದಿ

‘RSS’ ಸ್ವಯಂಸೇವಕರ ಪ್ರತಿಯೊಂದು ಕೆಲಸವೂ, ದೇಶ ಮೊದಲು ಅನ್ನೋದನ್ನ ಕಲಿಸುತ್ತೆ : ಪ್ರಧಾನಿ ಮೋದಿ ಶ್ಲಾಘನೆ – ಕಹಳೆ ನ್ಯೂಸ್

ನವದೆಹಲಿ : ಆರ್‌ಎಸ್‌ಎಸ್‌ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ "ಮನ್ ಕಿ ಬಾತ್" ನ 126 ನೇ ಆವೃತ್ತಿಯಲ್ಲಿ ರಾಷ್ಟ್ರಕ್ಕೆ ಸ್ಪೂರ್ತಿದಾಯಕ ಸಂದೇಶವನ್ನು ನೀಡಿದರು. ಈ ಬಾರಿ ಅವರು ಗಾಂಧಿ ಜಯಂತಿ, ಭಗತ್ ಸಿಂಗ್, ಲತಾ ಮಂಗೇಶ್ಕರ್ ಮತ್ತು ಆರ್‌ಎಸ್‌ಎಸ್ನ ಶತಮಾನೋತ್ಸವವನ್ನು ನೆನಪಿಸಿಕೊಂಡರು. ಸ್ವಾವಲಂಬನೆ ಮತ್ತು ಸ್ಥಳೀಯ...
ದೆಹಲಿರಾಜ್ಯಸುದ್ದಿ

ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯ ಯುವಕರಿಗೆ ಸ್ಫೂರ್ತಿ ಎಂದ ‘ನಮೋ’ – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಇಂದು ಭಗತ್ ಸಿಂಗ್ ಅವರ 118 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿ, ಅವರು ಯುವಕರಿಗೆ ಸ್ಫೂರ್ತಿ ಎಂದು ಕರೆದರು. ತಮ್ಮ ಮಾಸಿಕ ರೇಡಿಯೋ ಪ್ರಸಾರವಾದ ಮನ್ ಕಿ ಬಾತ್‌ನ 126 ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುದ್ಧ ಕೈದಿಯಂತೆ ವರ್ತಿಸುವಂತೆ ಕೋರಿ ಬ್ರಿಟಿಷರಿಗೆ ಭಗತ್ ಸಿಂಗ್ ಬರೆದ ಪತ್ರವನ್ನು ನೆನಪಿಸಿಕೊಂಡರು. "ಅಮರ್ ಶಹೀದ್ ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯರಿಗೆ, ವಿಶೇಷವಾಗಿ ಯುವಕರಿಗೆ...
1 60 61 62 63 64 273
Page 62 of 273