Tuesday, March 17, 2026

ರಾಜ್ಯ

ಕಡಬಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕಡಬ | ಶಿಕ್ಷಕರ ಕೊರತೆ, ಶೂನ್ಯ ದಾಖಲಾತಿಯಿಂದ ಮುಚ್ಚುವಂತಾದ ಶಾಲೆ ಬಾಗಿಲು-ಕಹಳೆ ನ್ಯೂಸ್

ಕಡಬ (ಉಪ್ಪಿನಂಗಡಿ): ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಅವರ ಬಾಳು ಬೆಳಗಿಸಿದ ಕಡಬ ತಾಲ್ಲೂಕಿನ 2 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಈ ವರ್ಷದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಶೂನ್ಯ ದಾಖಲಾತಿಯಿಂದ ಬಾಗಿಲು ಮುಚ್ಚಿದೆ. ಶಿಕ್ಷಕರ ಕೊರತೆಯಿಂದಾಗಿ ಶಾಲೆಗೆ ಈ ಸ್ಥಿತಿ ಬಂದಿರುವ ಬಗ್ಗೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕಡಬ ತಾಲ್ಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಬಿಳಿನೆಲೆ ಗ್ರಾಮದ ಚೇರು...
ಜಿಲ್ಲೆಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನಲ್ಲಿ ಘೋರ ದುರಂತ , ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ.-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು., ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಜೆ ಶಿವಾ, ಮಧು ಸೂಧನ್ ರೆಡ್ಡಿ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಯಲಹಂಕದಲ್ಲಿ ಎಂಬೆಸ್ಸಿ ಸಂಸ್ಥೆಯ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಾರ್ಮಿಕರು ಅಡಿಪಾಯಕ್ಕೆ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಧಾರಾಕಾರ ಮಳೆಯಾಗಿದ್ದರಿಂದ ಗುಂಡಿಯಲ್ಲಿ ನೀರು ತುಂಬಿಕೊಂಡು ಮಣ್ಣು ಸಡಿಲವಾಗಿ ಕುಸಿದು ಬಿದ್ದಿದೆ. ಕೆಲಸ...
ರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

272 ಪ್ರಯಾಣಿಕರೊಂದಿಗೆ ಕೊಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ -ಕಹಳೆ ನ್ಯೂಸ್

272 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ನಾಗ್ಪುರ ವಿಮಾನ ನಿಲ್ದಾಣಕ್ಕೆ ಮರಳಿತು. ವಿಮಾನವು ಕೋಲ್ಕತ್ತಾಗೆ ತೆರಳಬೇಕಿತ್ತು, ಆದರೆ ಸಿಬ್ಬಂದಿ ಯು-ಟರ್ನ್ ಮಿಡ್‌ಏರ್ ಮಾಡಲು ನಿರ್ಧರಿಸಿದ್ದರಿಂದ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿವರಗಳ ಪ್ರಕಾರ, ಹಕ್ಕಿ ದಾಳಿಯಿಂದಾಗಿ ವಿಮಾನದ ಮುಂಭಾಗದ ಭಾಗಕ್ಕೆ ಹಾನಿಯಾಗಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ನಾಗ್ಪುರ ವಿಮಾನ ನಿಲ್ದಾಣದ ರನ್ವೇಯಿಂದ ವಿಮಾನ ನಿಲ್ದಾಣದ...
ಜಿಲ್ಲೆಮೈಸೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸ್ವಾಗತಿಸಿದ ರಾಜ್ಯಪಾಲ, ಸಿಎಂ – ಕಹಳೆ ನ್ಯೂಸ್

ಮೈಸೂರು: ನಗರದಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ಅಲ್ಲಿಂದ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು. ಅಂಗಡಿ ಮುಂಗಟ್ಟು ಬಂದ್, ಕಟ್ಟೆಚ್ಚರ: ರಾಷ್ಟ್ರಪತಿ ಅವರು ತೆರಳುವ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಅಫ್ಗಾನಿಸ್ತಾನದಲ್ಲಿ ಭೂಕಂಪ: ನೆರವಿಗೆ ಭಾರತ ಸಿದ್ಧ ಎಂದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ 600ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅ‍ಫ್ಗಾನಿಸ್ತಾನದ ಪೂರ್ವಭಾಗದಲ್ಲಿ ಸಂಭವಿಸಿದ 6.0ರಷ್ಟು ತೀವ್ರತೆಯ ಭೂಕಂಪದಲ್ಲಿ 610 ಜನ ಮೃತಪಟ್ಟಿದ್ದು, 1,300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, 'ಭೂಕಂಪದಿಂದ ನೂರಾರು ಜನ ಜೀವ ಕಳೆದುಕೊಂಡಿರುವ ಸುದ್ದಿ...
ಉಡುಪಿಕುಂದಾಪುರಜಿಲ್ಲೆಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ:ಸುಜ್ಞಾನ ಪಿಯು ಕಾಲೇಜಿನ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ‌ ಆಯ್ಕೆ – ಕಹಳೆ ನ್ಯೂಸ್

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಶ್ರೀ. ಪ್ರತಾಪ್ ಚಂದ್ರ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಎಂವಿಜೆ ಕಾಲೇಜು ಬಳಿ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ವ್ಯಕ್ತಿಯ ಮೇಲೆ ಹರಿದಿತ್ತು. ಪಾದಚಾರಿಯನ್ನು ಸ್ಥಳೀಯರು ತಕ್ಷಣ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಪಾದಚಾರಿ ಸಾವನ್ನಪ್ಪಿದ್ದಾನೆ KA 41 D...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಇಂದಿನಿಂದ ಸೆಪ್ಟೆಂಬರ್.‌5ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸೆ.2 ಮತ್ತು ಸೆ.3ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ...
1 69 70 71 72 73 273
Page 71 of 273