Wednesday, March 18, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಮತ್ತೊಂದು ಬಹುದೊಡ್ಡ ಹಗರಣ ಬಯಲಿಗೆ ಬಂದಿದ್ದು, ಸಾಕ್ಷಿ ಸಮೇತ ಇಬ್ಬರು ಐಪಿಎಸ್ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಇದು ಬೇಲಿಯೇ ಇದು ಕಥೆಯಾಗಿದೆ. ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಕರ್ತವ್ಯವನ್ನು ದಂಧೆ ಮಾಡಿಕೊಂಡಿದ್ದರು. ಸರ್ಕಾರಿ ಅಧಿಕಾರಿಗಳಿಗೆ ದಾಳಿ ಮಾಡುವ ಬೆದರಿಕೆ ವಡ್ಡಿ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಹೌದು ಲೋಕಾಯುಕ್ತ ದಾಳಿ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಏಜೆಂಟ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಹಣ ವಸೂಲಿ...
ಜಿಲ್ಲೆರಾಜ್ಯಸುದ್ದಿ

ಕಾಂತಾರಾ-1 ಚಿತ್ರತಂಡದ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್

ಕಾಂತಾರಾ-1 ಚಿತ್ರತಂಡದ ಮತ್ತೊಬ್ಬ ಕಲಾವಿದರೊಬ್ಬರು ಹೃದಾಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿ ಬುಧವಾರ ತಡರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಇವರು ಕೇರಳದ ತ್ರಿಶೂರ್ ಮೂಲಕ ಮಿಮಿಕ್ರಿ ಕಲಾವಿದಗಿದ್ದರು ಎಂದು ತಿಳಿದುಬಂದಿದೆ. ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇವಿಂದರಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ....
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯಸುದ್ದಿ

ಅಮರನಾಥ ಯಾತ್ರೆಗೆ ಸೂಕ್ತ ಭದ್ರತೆ; ಸಿನ್ಹಾ -ಕಹಳೆ ನ್ಯೂಸ್

ಶ್ರೀನಗರ : ಅಮರನಾಥ ಯಾತ್ರೆಗೆ ಸಂಪೂರ್ಣ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಹೇಳಿದ್ದಾರೆ ಮತ್ತು ಯಾತ್ರಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಹೆ ದೇಗುಲಕ್ಕೆ ಭೇಟಿ ನೀಡಬೇಕೆಂದು ಒತ್ತಾಯಿಸಿದರು. ಈ ವರ್ಷದ ವಾರ್ಷಿಕ ಯಾತ್ರೆಯ ವಿಧ್ಯುಕ್ತ ಆರಂಭವನ್ನು ಗುರುತಿಸುವ ಮೂಲಕ ಸಿನ್ಹಾ ಗುಹೆ ದೇಗುಲದಲ್ಲಿ ಪ್ರಥಮ ಪೂಜೆ ನೆರವೇರಿಸಿದರು.ಇತ್ತೀಚಿನ ದಿನಗಳಲ್ಲಿ ಬಾಲ್ಟಾಲ್‌ ಟ್ರ್ಯಾಕ್‌ ಮೂಲಕ ಪವಿತ್ರ ಗುಹೆಯನ್ನು ತಲುಪಿದ ಅಮರನಾಥ ಜಿ ದೇಗುಲ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆ ನಿಷೇಧ-ಕಹಳೆ ನ್ಯೂಸ್

ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಕಾಲ್ತುಳಿತ; ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಬಿ ವೈ ವಿಜಯೇಂದ್ರ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆ ದುರಂತಕ್ಕೆ ರಾಜ್ಯ ಸರ್ಕಾರವನ್ನು ವಿಪಕ್ಷಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲೂ ಸಹ ತರತಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊಣೆ ಎಂದು ಆರೋಪಿಸಿ ಬಿಜೆಪಿ ರಾಜೀನಾಮೆಗೆ ಆಹ್ರಹಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ "ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ ಎಂದು ಸಿಎಂಗೆ ಬಹಿರಂಗ ಪತ್ರ ಬರೆದಿದ್ದಾರೆ. ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಮೇಋತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಪರವಾಗಿಯೂ ಮಧ್ಯಂತರ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಕಾಲ್ತುಳಿತ ದುರಂತದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ಜೂನ್ 12 ಮಧ್ಯಾಹ್ನ 2.30 ಕ್ಕೆ...
ಅಂತಾರಾಷ್ಟ್ರೀಯರಾಜ್ಯಸಂತಾಪಸುದ್ದಿ

ಮಿನಿವ್ಯಾನ್ ಗೆ ಬಸ್ ಡಿಕ್ಕಿಯಾಗಿ 15 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಮಲೇಷ್ಯಾ : ಮಲೇಷ್ಯಾದಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಮಲೇಷ್ಯಾದ ಕ್ಯಾಂಪಸ್‌ಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ಸಂಚಲನ ಮೂಡಿಸಿದೆ. ಇತರ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಮಲೇಷ್ಯಾದ ಸುಲ್ತಾನ್ ಇದ್ರಿಸ್ ಶಿಕ್ಷಣ ವಿಶ್ವವಿದ್ಯಾಲಯದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಬಸ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಬಸ್ ಉರುಳಿಬಿದ್ದು 13 ವಿದ್ಯಾರ್ಥಿಗಳು ಸ್ಥಳದಲ್ಲೇ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹೋಟೆಲ್ ರೂಂ ನಲ್ಲಿಯೇ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ ಪ್ರಕರಣ ನಡೆದಿದೆ. ಪ್ರಿಯತಮನೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬೆಂಗಳೂರಿನ ಪೂರ್ಣಪ್ರಜ್ಞಾ ನಗರದ ಹೋಟೆಲ್ ಓಯೋ ರೂಂ ನಲ್ಲಿ ಈ ಘಟನೆ ನಡೆದಿದೆ. ಹರಿಣಿ (36) ಹತ್ಯೆಯಾದ ಮಹಿಳೆ. ಪ್ರಿಯತಮ್ ಯಶಸ್ ಹರುಣಿಯನ್ನು ಹತ್ಯೆಗೈದಿರುವ ಆರೋಪಿ. ಹರಿಣಿಯನ್ನು ಹೋಟೆಲ್ ರೂಂ ಗೆ ಕರೆಸಿ ಟೆಕ್ಕಿ ಯಶಸ್, ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಜೂನ್ 6ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....
1 81 82 83 84 85 273
Page 83 of 273