Wednesday, March 18, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ತಿರುವನಂತಪುರಂ ನಡುವೆ ವಂದೇ ಭಾರತ್ ಸ್ಲೀಪರ್‌ ರೈಲು ಸಂಚಾರಕ್ಕೆ ತಯಾರಿ -ಕಹಳೆ ನ್ಯೂಸ್

ಬೆಂಗಳೂರು : ಭಾರತೀಯ ರೈಲ್ವೆ ವಂದೇ ಭಾರತ್ ಸ್ಲೀಪರ್ ಮಾದರಿ ರೈಲು ಸಂಚಾರಕ್ಕೆ ತಯಾರಿ ನಡೆಸುತ್ತಿದೆ. ಕರ್ನಾಟಕದಲ್ಲಿ ಹಲವು ಮಾರ್ಗದಲ್ಲಿ ಈ ಮಾದರಿ ರೈಲುಗಳು ಬೇಕು ಎಂಬ ಬೇಡಿಕೆ ಇದೆ. ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಸೂಚನೆ ಸಿಕ್ಕಿದೆ. ಈಗ ಬೆಂಗಳೂರು-ತಿರುವನಂತಪುರಂ ಸೆಂಟ್ರಲ್ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ತಿರುವನಂತಪುರದಲ್ಲಿ ನಡೆದ ಸಂಸದರ ಸಭೆಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ಜೂನ್ 2ರಿಂದ `ಪಿಯುಸಿ’ ತರಗತಿಗಳು ಆರಂಭ : ಇಲ್ಲಿದೆ 2025-26ನೇ ಸಾಲಿನ `ಕರ್ನಾಟಕ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’.!-ಕಹಳೆ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ...
ಗೋವಾಜಿಲ್ಲೆರಾಜ್ಯಸುದ್ದಿ

ಶಂಖನಾದ ಮಹೋತ್ಸವದ ನಿಮಿತ್ತ ಗೋವಾದಲ್ಲಿ ಭವ್ಯ ವಾಹನ ಜಾಥಾ ; ದೇಶಾದ್ಯಂತದ ಸಾವಿರಾರು ಭಕ್ತರ ಸ್ವಯಂಪ್ರೇರಿತ ಸಹಭಾಗ – ಕಹಳೆ ನ್ಯೂಸ್

ಫೊಂಡಾ (ಗೋವಾ) - ಶನಿವಾರದಿಂದ ಫೊಂಡಾ, ಗೋವಾದ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಜಾಗೃತಿಗಾಗಿ ಇಂದು ಐತಿಹಾಸಿಕ ಮತ್ತು ಭವ್ಯ ವಾಹನ ಜಾಥಾವನ್ನು ಆಯೋಜಿಸಲಾಗಿತ್ತು. ಈ ವಾಹನ ಜಾಥಾ ಫೊಂಡಾದ ಸನಾತನ ಆಶ್ರಮದಿಂದ ಫರ್ಮಾಗುಡಿಯವರೆಗೆ ಸಾಗಿತು, ಮತ್ತೊಂದೆಡೆ ದೇಶದ ಮೂಲೆಮೂಲೆಗಳಿಂದ ಮಹೋತ್ಸವಕ್ಕಾಗಿ ಆಗಮಿಸುವ ನೂರಾರು ವಾಹನಗಳು ಪತ್ರದೇವಿ, ಕಾಣಕೋಣ ಮುಂತಾದ ಗಡಿಗಳನ್ನು ದಾಟಿ ಗೋವಾವನ್ನು ಪ್ರವೇಶಿಸಿ ಸುಸಜ್ಜಿತ ಜಾಥಾದ ಭಾಗವಾದವು. ದ್ವಿಚಕ್ರ ವಾಹನಗಳು, ನಾಲ್ಕು...
ಜಿಲ್ಲೆರಾಜ್ಯಸುದ್ದಿ

ಉದ್ಯಾನವನದಲ್ಲಿ ಹುಲಿ ಮರಿಯನ್ನು ಮುಟ್ಟಿ ಆಟವಾಡಿದ ವ್ಯಕ್ತಿಯ ವಿರುದ್ಧ FIR – ಕಹಳೆ ನ್ಯೂಸ್

ಜೈಪುರ: ರಾಜಸ್ಥಾನದಲ್ಲಿ ಹುಲಿ ಮರಿಯನ್ನು ಮುಟ್ಟಿ ಅದರೊಂದಿಗೆ ಆಟವಾಡಿದ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ರಾಜಸ್ಥಾನದ ಸವಾಯಿ ಮಾಧೋಪುರ ಬಳಿಯ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ವ್ಯಕ್ತಿಯೊಬ್ಬ ಹುಲಿ ಮರಿಗಳನ್ನು ಮುಟ್ಟಿದ್ದು ಅಲ್ಲದೆ ಅವುಗಳ ಜೊತೆ ಆಟವಾಡಿದ್ದಾನೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ, ಹುಲಿ ಮರಿಗಳನ್ನು ಮುಟ್ಟಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ದೇಶದ ವನ್ಯಜೀವಿಗಳು, ಪಕ್ಷಿಗಳು ಮತ್ತು ಸಸ್ಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ‘ಗೌರವಧನ 1000’ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ರೂ.1000 ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ " ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು" ಎಂದು...
ರಾಜ್ಯವಾಣಿಜ್ಯಸುದ್ದಿ

ಮೇ 16 ರಂದು ಚಿನ್ನ, ಬೆಳ್ಳಿಯ ಬೆಲೆ ಎಷ್ಟು? ಇಲ್ಲಿದೆ ಪಟ್ಟಿ – ಕಹಳೆ ನ್ಯೂಸ್

ಬೆಂಗಳೂರು, ಮೇ 16: ಭಾರತ ಮತ್ತು ಪಾಕಿಸ್ತಾನದ ಸಂಘರ್ಷದ ನಡುವೆಯೂ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿತ್ತು. ನಿನ್ನೆಯೂ(ಗುರುವಾರ) ಸಹ ಬಂಗಾರದ ಬೆಲೆ ತುಸು ಇಳಿಕೆ ಕಂಡಿದ್ದು, ಇಂದು (ಶುಕ್ರವಾರ) ಬಂಗಾರದ ಬೆಲೆ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 110 ರೂನಷ್ಟು ಬೆಲೆ ಏರಿಕೆ ಕಂಡಿದೆ. ನಿನ್ನೆ ಅದು 195 ರೂಗಳಷ್ಟು ಇಳಿಕೆಗೊಂಡಿತ್ತು. ವಿದೇಶಗಳಲ್ಲಿ ಕೆಲ ದೇಶಗಳಲ್ಲಿ ಬೆಲೆ ಏರಿಕೆಯಾದರೆ,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮುಂದಿನ ವಿಚಾರಣೆವರೆಗೆ ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು – ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆಯಾಗುವಂತೆ ಮಾತನಾಡಿದ್ದ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಗುರುವಾರ (ಮೇ.15) ನಡೆದಿದೆ. ಹೈಕೋರ್ಟ್ ನ್ಯಾ. ಶಿವಶಂಕರ್ ಅಮರಣ್ಣನವರ್ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ. ಸೋನು ನಿಗಮ್‌ ಅವರು ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ. ಅವರು ತನಿಖೆಗೆ ಸಹಕರಿಸಿಲ್ಲವೆಂದು ಎಂದು ಪೊಲೀಸರ ಪರ ಎಸ್‌ಪಿಪಿ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಇಂದಿನಿಂದ (ಮೇ 12 ) ರಾಜ್ಯದಲ್ಲಿ ಪೆಟ್ರೋಲ್‌ ದರ ಭಾರೀ ಇಳಿಕೆ-ಕಹಳೆ ನ್ಯೂಸ್

ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 12) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ...
1 90 91 92 93 94 273
Page 92 of 273