Wednesday, March 18, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆಪರೇಷನ್ ಸಿಂಧೂರ್’ ಯಶಸ್ವಿ : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸರ್ಕಾರದಿಂದ ಮಹತ್ವದ ಆದೇಶ-ಕಹಳೆ ನ್ಯೂಸ್

ಬೆಂಗಳೂರು : 'ಆಪರೇಷನ್ ಸಿಂಧೂರ್' ಯಶಸ್ವಿಯಾದ ಹಿನ್ನೆಲೆ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ದಿನಾಂಕ:22.04.2025ರಂದು ಕಾಶ್ಮೀರದ ಪಹಲಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ದಿನಾಂಕ:07.05.2025ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇದು ಪಾಕ್ ಗೆ ಅಷ್ಟೆ ಅಲ್ಲ, ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಎಚ್ಚರಿಕೆ ಗಂಟೆ : ಸಿಎಂ ಗುಡುಗು-ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಹಿರಿಯ ಕವಿ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ನಿಧನ-ಕಹಳೆ ನ್ಯೂಸ್

ಬೆಂಗಳೂರು: ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ವಯೋಸಹಜ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಇದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌. ಮೃತರಿಗೆ ಪತ್ನಿ ಇದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌. ತುಮಕೂರು ಜಿಲ್ಲೆ ಬೆಳ್ಳಾವಿಯ ಸಿದ್ದಲಿಂಗಯ್ಯ...
ಬೆಂಗಳೂರುರಾಜ್ಯಸುದ್ದಿ

SHOCKING : ಬೆಂಗಳೂರಲ್ಲಿ ‘BMTC’ ಬಸ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧ : ಆಘಾತಕಾರಿ ವೀಡಿಯೋ ವೈರಲ್- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಮಹಿಳೆಗೆ ವೃದ್ಧನೋರ್ವ ಲೈಂಗಿಕ ಕಿರುಕುಳ ನೀಡಿದ್ದು, ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳೆಯ ಹಿಂಬದಿ ಸೀಟ್ ನಲ್ಲಿ ಕುಳಿತಿದ್ದ ವೃದ್ದ ಮಹಿಳೆಗೆ ಹಿಂಬದಿಯಿಂದ ಕಿರುಕುಳ ನೀಡಿದ್ದಾನೆ. ಇದರಿಂದ ರೊಚ್ಚಿಗೆದ್ದ ಮಹಿಳೆ ವೃದ್ದನ ಕೆನ್ನೆಗೆ ಬಾರಿಸಿದ್ದಾಳೆ. ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿದ್ಯಾರಣ್ಯಪುರ ಬಳಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬಳು ಕುಳಿತು ತನ್ನ ಫೋನ್ ಬಳಸುತ್ತಿದ್ದಾಗ ಅವಳ ಹಿಂದೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಎಂಬಿಬಿಎಸ್‌ ವಿದ್ಯಾರ್ಥಿನಿಯೊಂದಿಗೆ ಡೆಲಿವರಿ ಬಾಯ್‌ ಲವ್‌ – ಕಿಡ್ನಾಪ್‌ ಮಾಡಿ ಹತ್ಯೆ!-ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇತ್ತೀಚಿಗೆ ಕ್ರೈo ರೇಟ್ ಜಾಸ್ತಿಯಾಗ್ತಿದೆ. ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಹೆಚ್ಚು ಭೀತಿ ಸೃಷ್ಟಿಸುತ್ತಿದೆ. ಬೆಂಗಳೂರಿನ ನೀರುಗುಂಟೆಪಾಳ್ಯದಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಕಿಟ್ರ್ಯಾಪ್ ಮಾಡಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನೀರುಗುಂಟೆಪಾಳ್ಯದಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಣ ಮಾಡಿ ಹತ್ಯೆ ಮಾಡಲಾಗಿದೆ. ಯುವಕನನ್ನು ನಿರುಗುಂಟೆಪಾಳ್ಯದ ಪ್ರೀತಂ (19) ಎಂದು ಗುರುತಿಸಲಾಗಿದೆ. ಪ್ರೀತಂ ತನಗಿಂದ 2 ವರ್ಷ ದೊಡ್ಡವಳಾದ ಯುವತಿಯನ್ನು...
ಬೆಂಗಳೂರುರಾಜ್ಯಸುದ್ದಿ

ನಾಳೆಯಿಂದ ಮೇ.31ರವರೆಗೆ ಕರ್ನಾಟಕ ಹೈಕೋರ್ಟ್‌ ಗೆ ʻಬೇಸಿಗೆ ರಜೆʼ : ಜೂ.2ರಿಂದ ಕಲಾಪಗಳು ಪುನರಾರಂಭ.!-ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟ್‌ಗೆ ಮೇ.5 ರ ನಾಳೆಯಿಂದ ಮೇ 31ರವರೆಗೆ ಬೇಸಿಗೆ ರಜೆ ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ. ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಮೇ 6, 8, 13, 15, 20, 22, 27 ಮತ್ತು 29ರಂದು ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸಲಿವೆ. ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಬೆಳಗ್ಗೆ 10.30ರಿಂದ ಕಲಾಪ...
ಬೆಂಗಳೂರುರಾಜ್ಯಸುದ್ದಿ

ಆಭರಣ ಪ್ರಿಯರಿಗೆ ಶುಭಸುದ್ದಿ: ಇಂದಿನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ -ಕಹಳೆ ನ್ಯೂಸ್

ಬೆಂಗಳೂರು: ಅಕ್ಷಯ ತೃತೀಯ ಮುಗಿದ ನಂತರ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡುಬಂದಿದೆ. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದ್ದರೆ, ಇತರ ಚಿನ್ನದ ವಿಧಗಳ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದಿನ ಚಿನ್ನದ ದರದ ವಿವರ ಇಲ್ಲಿದೆ. 99.9 ಶುದ್ಧತೆಯ ಚಿನ್ನದ ಬೆಲೆ ಇತ್ತೀಚೆಗೆ ಭಾರೀ ಏರಿಕೆ ಕಂಡಿತ್ತು. ಆದರೆ, ಅಕ್ಷಯ ತೃತೀಯದ ಬಳಿಕ ಚಿನ್ನದ ಖರೀದಿಯ ಪ್ರಮಾಣ ಕಡಿಮೆಯಾಗಿದ್ದರಿಂದ ದರದಲ್ಲಿ ಇಳಿಕೆ ಕಂಡುಬಂದಿದೆ. ಇಂದು ಪರಿಶುದ್ಧ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಎಂಬವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..!- ಕಹಳೆ ನ್ಯೂಸ್

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲನ‌ ಮೃತದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ. ನೈಸ್ ರಸ್ತೆಯಲ್ಲಿ ಜಗದೀಶ್ ಎಂಬ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ಬನ್ನೇರುಘಟ್ಟ ಕನಕಪುರ ನೈಸ್ ರಸ್ತೆಯಲ್ಲಿ ಜಗದೀಶ್ ಬರುತ್ತಿದ್ದರು. ಕಿಯಾ ಸೆಲ್ಟೋಸ್ ಕಾರಿನಲ್ಲಿ ವಕೀಲ ಜಗದೀಶ್ ಬರುತ್ತಿದ್ದರು. ಇದೇ ರಸ್ತೆಯಲ್ಲಿ ವಕೀಲ ಜಗದೀಶ್ ಮೃತ ದೇಹ ಸಿಕ್ಕಿದೆ. ಆದರೆ ಜಗದೀಶ್‌ ಅವರ ಕಾರು ನಿಂತಿದ್ದ 200 ಮೀಟರ್ ದೂರದಲ್ಲಿ ಅವರ ಮೃತದೇಹ ಇತ್ತು. ಇದು ಹಲವು...
1 93 94 95 96 97 274
Page 95 of 274