Wednesday, March 18, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಮನೆ : ಇಬ್ಬರು ಸಾವು, ಮೂವರಿಗೆ ಗಾಯ-ಕಹಳೆ ನ್ಯೂಸ್

ಬೆಂಗಳೂರು : ಮನೆಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಈ ಘಟನೆ ಸಂಭವಿಸಿದೆ. ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆಗಳಲ್ಲಿ ನಾಗರಾಜ್‌ ಅವರು ಒಂದು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌: ಚಿನ್ನದ ಬೆಲೆ ಭರ್ಜರಿ ಇಳಿಕೆ…!-ಕಹಳೆ ನ್ಯೂಸ್

ಅಕ್ಷಯ ತೃತೀಯ ಮುಗಿಯುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಹೌದು ಮೇ 1ರ ಬೆಲೆ ಏರಿಕೆಯ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತೆ ಆಗಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಕಳೆದ ಒಂದು ವಾರದಿಂದಲೂ ಭಾರೀ ಏರಿಕೆ ಹಾಗೂ ಇಳಿಕೆ ಕಂಡಿತ್ತು. ಇದೀಗ ಮೇ 1ರಂದೇ ಚಿನ್ನದ ಬೆಲೆ ಇಳಿಕೆಯಾಗಿದ್ದು. ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ. ಮೇ...
ಬೆಂಗಳೂರುರಾಜ್ಯಸುದ್ದಿ

ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ- ಕಹಳೆ ನ್ಯೂಸ್

ಬೆಂಗಳೂರು: ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಬಿಯರ್  ಮೇಲಿನ ಅಬಕಾರಿ ಸುಂಕವನ್ನ 195% ನಿಂದ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್‍ಗಳ ದರವನ್ನ ಪ್ರತಿ ಕ್ವಾಟರ್‍ಗೆ 10 ರೂ.ನಿಂದ 15 ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಬಿಯರ್ ದರವನ್ನ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪಾಕ್‌ ಪರ ಘೋಷಣೆ ಕೂಗಿದ್ದಕ್ಕೆ ಮಂಗಳೂರಲ್ಲಿ ಕೊಲೆ ; ಗರಂ ಆದ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕ್‌ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಪಾಕ್‌ ವಿರುದ್ಧ ಆಕ್ರೋಶ ಜೋರಾಗಿದೆ. ಇನ್ನು ದೇಶದಲ್ಲಿ ಹಲವೆಡೆ ರಸ್ತೆಗಳಿಗೆ ಪಾಕ್‌ ಧ್ವಜ ಅಂಟಿಸಿ ಆಕ್ರೋಶ ಹೊರಹಾಕಲಾಗುತ್ತಿದೆ. ಇನ್ನು ರಾಜ್ಯದ ಮಂಗಳೂರಿನಲ್ಲಿಯೂ ಈ ಕುರಿತಾದ ಘಟನೆ ನಡೆದಿದ್ದು, ಕುಡುಪುನಲ್ಲಿ ಕ್ರಿಕೆಟ್‌ ಆಡುತ್ತಿದ್ದ ವೇಳೆ ಕಾಸರಗೋಡು ಮೂಲದ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪಾಕ್‌ ಪರ ಘೋಷಣೆ ಕೂಗಿದ್ದೇ ಇದಕ್ಕೆ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ ; ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರಿಗೆ KSDMF ನಿಂದ ಅಭಿನಂದನೆ. , ಶೀಘ್ರದಲ್ಲೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ -ಕಹಳೆ ನ್ಯೂಸ್

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ಹೇಳಿದ್ದಾರೆ. ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದಿನಿಂದ 1 ವಾರ ಗುಡುಗು ಸಹಿತ ಭಾರೀ ಮಳೆ : 15 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ. 6 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮೇ. 6 ರವರೆಗೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ,...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡದ ಕೃಷಿ ಅಭಿವೃದ್ಧಿಗೆ ಇಸ್ರೇಲ್ ಮಾದರಿ ತಂತ್ರಜ್ಞಾನ ಅಳವಡಿಕೆಗೆ ಪ್ರಸ್ತಾಪ ದೆಹಲಿಯಲ್ಲಿ ಇಸ್ರೇಲ್‌ ರಾಯಭಾರಿ ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್ ಮಾದರಿಯ ಕೃಷಿ ಅಭಿವೃದ್ದಿ, ತಂತ್ರಜ್ಞಾನ ಅಳವಡಿಕೆ, ನೀರಾವರಿ ನಿರ್ವಹಣೆ ಸೇರಿದಂತೆ ಅತ್ಯಾಧುನಿಕ ಸುಸ್ಥಿರ ಕೃಷಿಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಳವಡಿಸಲು ಇಸ್ರೇಲ್ ಮಾದರಿಯ ಬೆಂಬಲ ಬಯಸಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಸ್ರೇಲ್‌ನ ರಾಯಭಾರಿ ರಿಯೂವೆನ್ ಅಜಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಚಿತ್ರಣವನ್ನು ಪರಿವರ್ತಿಸುವ ಮಹತ್ವಕಾಂಕ್ಷೆ ಗುರಿಯನ್ನು ಹೊಂದಿರುವ ಕ್ಯಾ. ಚೌಟ ಅವರು...
ಜಿಲ್ಲೆರಾಜ್ಯಸುದ್ದಿ

ಭೀಕರ ರಸ್ತೆ ಅಪಘಾತ: ಮೂವರು ಸಾ*ವು -ಕಹಳೆ ನ್ಯೂಸ್

ಕಲಬುರಗಿ: ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋದವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಕಲಬುರಗಿ- ಸೇಡಂ ರಸ್ತೆಯ ಮಳಖೇಡ ಬಳಿ ಎ.27ರ ರವಿವಾರ ಸಂಭವಿಸಿದೆ. ಮಹೇಶ (32), ಪ್ರೇಮಕುಮಾರ ಮುಧೋಳ (27), ಅನ್ನದಾನಯ್ಯ ಬಟಗೇರಾ ಕೆ. (25) ಮೃತಪಟ್ಟ ದುರ್ದೈವಿಗಳು. ರಸ್ತೆ ಬದಿ ನಿಂತ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಸಹೋದರನ ಮದುವೆ ಕಾರ್ಡ್ ಕೊಡಲು ಹೊರಟವರು ಮಸಣಕ್ಕೆ ಸೇರಿದ್ದಾರೆ.‌ ಮೃತರೆಲ್ಲರೂ ಸಂಬಂಧಿಕರಾಗಿದ್ದು, ಮಹೇಶನ...
1 94 95 96 97 98 274
Page 96 of 274