Thursday, March 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜನಿವಾರ ತೆಗೆಸಿದ ವಿದ್ಯಾರ್ಥಿಯ ಸಿಇಟಿ ಪರೀಕ್ಷೆ ಫಲಿತಾಂಶ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು . ಈ ಬಾರಿ ಭಾರೀ ಸದ್ದು ಮಾಡಿದ್ದ ಜನಿವಾರ ತೆಗೆಸಿದ ಬ್ರಾಹ್ಮಣ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ? ಇಲ್ಲಿದೆ ವಿವರ. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ವೇಳೆ ಜನಿವಾರ ತೆಗೆಸಿದ ವಿದ್ಯಾರ್ಥಿ ಸುಚಿವೃತ ಕುಲಕರ್ಣಿ ಫಲಿತಾಂಶವನ್ನೂ ವಿಶೇಷವಾಗಿ ಉಲ್ಲೇಖಿಸಿದ್ದಾರೆ. ಈ ವಿದ್ಯಾರ್ಥಿಗೆ 2 ಲಕ್ಷದ 6 ಸಾವಿರ ರಾಂಕ್ ಬಂದಿದೆ. ಆತನ...
ರಾಜ್ಯರಾಷ್ಟ್ರೀಯಸುದ್ದಿ

ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿʼ; ರಷ್ಯಾದಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ – ಕಹಳೆ ನ್ಯೂಸ್

ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್‌ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್...
ಬೆಂಗಳೂರುಸುದ್ದಿ

ರಾಜ್ಯದಲ್ಲಿ ಮತ್ತೆ ಹೊಸದಾಗಿ 184 ‘ಇಂದಿರಾ ಕ್ಯಾಂಟೀನ್’ ಆರಂಭ : CM ಸಿದ್ದರಾಮಯ್ಯ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಹಿನಕಲ್ ನಲ್ಲಿಂದು ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಅಡ್ರೆಸ್ ತಪ್ಪಾಗಿದೆ ಎಂದು ಗ್ರಾಹಕನ ಮೇಲೆ ಹಲ್ಲೆ ಮಾಡಿದ ಜೆಫ್ಟೊ ಸಿಬ್ಬಂದಿ : ‘FIR’ ದಾಖಲು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಗ್ರಾಹಕನ ಮೇಲೆ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾನೆ. ಜೆಪ್ಟೊ ಡೆಲಿವರಿ ಬಾಯ್ ನಿಂದ ಗ್ರಾಹಕನ ಮೇಲೆ ಹಲ್ಲೆ ನಡೆದಿದೆ. ಮೇ 21ರಂದು ಬಸವೇಶ್ವರನಗರದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಕುರಿತಂತೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೆಪ್ಟೊದಲ್ಲಿ ಶಶಾಂಕ್ ಎನ್ನುವವರ ಅವರ ಪತ್ನಿ ಆರ್ಡರ್ ಮಾಡಿದ್ದಾರೆ. ಈ ವೇಳೆ ರಿಸೀವ್ ಮಾಡಿಕೊಳ್ಳುವಾಗ ಡೆಲಿವರಿ ಬಾಯ್ ಕಿರಿಕ್ ಮಾಡಿದ್ದಾನೆ....
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ 3 ಮಕ್ಕಳಿಗೆ ಕೊರೊನಾ ಪಾಸಿಟಿವ್‌ : ರಾಜ್ಯದಲ್ಲಿ ನಾಳೆಯಿಂದಲೇ ಕೋವಿಡ್‌ ಟೆಸ್ಟ್‌ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ (Covid-19) ತೀವ್ರತೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನಾಳೆಯಿಂದಲೇ ಕೋವಿಡ್‌ ಪರೀಕ್ಷೆ ಆರಂಭಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಟ್ಟು 35 ಕೊರೊನಾ (Corona Virus) ಪ್ರಕರಣಗಳು. ಆ ಪೈಕಿ ಬೆಂಗಳೂರಿನಲ್ಲೇ 33 ಕೇಸ್‌ಗಳು ವರದಿಯಾಗಿವೆ. ಗರ್ಭಿಣಿಯರು, ಮಕ್ಕಳು, ಹಿರಿಯರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ – ಕಹಳೆ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡೆನೂರು ಮನು ಬೆನ್ನಲ್ಲೇ ಹಾಸ್ಯ ನಟ ಅಪ್ಪಣ್ಣ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ. ಅಪ್ಪಣ್ಣ ಕಾಮಿಡಿ ಕಿಲಾಡಿಗಳು ಸೀಸನ್ 2 ನಿಂದನೂ ನನಗೆ ಹಿಂಸೆ ಕೊಡ್ತ ಇದ್ದ. ಶೋಗಳಿಗೆ ಕರೆದುಕೊಂಡು ಹೋಗಿ ಹಿಂಸೆ ಕೊಡ್ತಾನೆ ಇದ್ದ. ಅಪ್ಪಣ್ಣ ನನಗೆ ಕೆಟ್ಟ ದೃಷ್ಟಿಯಲ್ಲಿ ನೋಡ್ತಿದ್ದ. ಮಾನಸಿಕವಾಗಿ ಹಿಂಸೆ ತುಂಬಾ ಟಾರ್ಚರ್ ಕೊಡ್ತಾ ಇದ್ದನು. ನಾನು ಸೂಸೈಡ್ ಮಾಡಿಕೊಂಡ್ರೆ ಅಪ್ಪಣ್ಣನೇ ಕಾರಣ ಎಂದು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ವಿವಿಧ ವಿಷಯಗಳ ಬಗ್ಗೆ ಚರ್ಚೆ -ಕಹಳೆ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ಮುಂಬಡ್ತಿ ನೀಡುವ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಭೆ ನಡೆಸಿದರು. ಮಕ್ಕಳ ಅಪೌಷ್ಟಿಕತೆ ನಿವಾರಣೆ ಹಾಗೂ ಮಕ್ಕಳ ಬೆಳವಣಿಗೆ ಮೇಲ್ವಿಚಾರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಇಲಾಖೆಯ ನಿರ್ದೇಶಕ ಟಿ.ರಾಘವೇಂದ್ರ, ಉಪ ಕಾರ್ಯದರ್ಶಿ ಬಲರಾಮ್, ಆಪ್ತ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ಗಳ ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ 'ಗೃಹಲಕ್ಷ್ಮಿ' ಸಂಘವನ್ನು ರಚಿಸಲಾಗುವುದು ಎಂದರು....
1 105 106 107 108 109 320
Page 107 of 320