Friday, June 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್‌ ಅವರು ಈ ಆದೇಶ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು...
ಬೆಂಗಳೂರುಸಂತಾಪಸುದ್ದಿ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹ*ತ್ಯೆ- ಕಹಳೆ ನ್ಯೂಸ್

ಕಾರವಾರ: ಜನಪ್ರಿಯ ಟಿವಿ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಕಾಡಿನಲ್ಲಿ ಘಟನೆ ನಡೆದಿದೆ. ವಜ್ರಹಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಲಾವಿದ ಚಂದ್ರಶೇಖರ ಸಿದ್ದಿ ಯಾವುದೇ ಪಾತ್ರಗಳು ಸಿಗದೇ ಮಾನಸಿಕವಾಗಿ ನೊಂದು...
ದೆಹಲಿಸುದ್ದಿ

ವಾಹನ ಸವಾರರಿಗೆ ಭಾರೀ ಗುಡ್ ನ್ಯೂಸ್ : ಇನ್ಮುಂದೆ ಇವರು `ಟೋಲ್ ತೆರಿಗೆ’ ಪಾವತಿಸಬೇಕಾಗಿಲ್ಲ : ` NHAI’ ಮಹತ್ವದ ಆದೇಶ

ನವದೆಹಲಿ : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆಯ್ದ ಕೆಲವು ಜನರು ಮತ್ತು ಸೇವೆಗಳಿಗೆ ಮಾತ್ರ ಟೋಲ್ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ ಮತ್ತು ಇದಕ್ಕಾಗಿ ಅಧಿಕೃತ ಪಟ್ಟಿಯನ್ನು ನೀಡಲಾಗಿದೆ. ಈ ವಾಹನಗಳಲ್ಲಿ ಕೆಲವು ತುರ್ತು ಸೇವೆಗಳಿಗೆ ಸಂಬಂಧಿಸಿವೆ, ಆದರೆ ಈ ಸೌಲಭ್ಯವನ್ನು ಕೆಲವು ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳಿಗೂ ನೀಡಲಾಗಿದೆ. ಯಾವ ಜನರು ಮತ್ತು ವಾಹನಗಳು ಟೋಲ್ ತೆರಿಗೆ ಪಾವತಿಸದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸಬಹುದು ಎಂದು ನಮಗೆ...
ಬೆಂಗಳೂರುಸುದ್ದಿ

ಪ್ರಯಾಣಿಕರಿಗೆ ಶಾಕ್; ಇಂದಿನಿಂದ ಬೆಂಗಳೂರಲ್ಲಿ ‘ಆಟೋ’ ಮೀಟರ್ ದರ ಏರಿಕೆ

ಬೆಂಗಳೂರು; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಪರಿಷ್ಕರಣೆ ಆಗಿದೆ. ಹಾಗಾಗಿ ಪ್ರಯಾಣಿಕರಿಗೆ ಇಂದಿನಿಂದ ಆಟೋ ಪ್ರಯಾಣ ದರದ ಬಿಸಿ ತಟ್ಟಲಿದ್ದು, ಬೆಂಗಳೂರಿಗರ ಜೇಬಿಗೆ ಕತ್ತರಿ ಬೀಳಲಿದೆ. ಕಳೆದ ತಿಂಗಳ 14ನೇ ತಾರೀಖಿನಂದು ಬೆಂಗಳೂರು ಆಟೋ ದರವನ್ನು ಹೆಚ್ಚಿಸಿ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಈ ಆದೇಶ ಇಂದಿನಿಂದ ಜಾರಿಗೆ ಬರುತ್ತಿದ್ದು, ಮಿನಿಮಮ್ ಆಟೋ ಪ್ರಯಾಣ ದರ 30ರಿಂದ 36 ರೂಪಾಯಿ ಏರಿಕೆ ಆಗಿದ್ದು, ನಂತರದ ಪ್ರತಿ ಕಿ.ಮೀ.ಗೆ...
ಜಿಲ್ಲೆದೆಹಲಿರಾಜ್ಯಸುದ್ದಿ

ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ ; ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದರಿಂದ ಮನವಿ -ಕಹಳೆ ನ್ಯೂಸ್

ದೆಹಲಿ : ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ದೆಹಲಿಯಲ್ಲಿ ಸಚಿವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದರು, ಮಂಗಳೂರು...
ದೆಹಲಿರಾಜಕೀಯಸುದ್ದಿ

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ​

ಚೆನ್ನೈ: ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಬುಧವಾರ ನೇಮಕ ಮಾಡಲಾಗಿದೆ. ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ.ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಎಂ. ಚಕ್ರವರ್ತಿ ಸೇರಿದಂತೆ ಇತರರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರ ನೇಮಕಾತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಶವ ವಿನಾಯಕನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ...
ಜಿಲ್ಲೆಬೆಂಗಳೂರುಸುದ್ದಿ

ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ ; ಶೀಘ್ರದಲ್ಲೇ ಪ್ರಾಯೋಗಿಕವಾಗಿ ಗುಂಪುಗಳ ರಚನೆ -ಕಹಳೆ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನೊಳಗೊಂಡಂತೆ ಜಂಟಿ ಹೊಣೆಗಾರಿಗೆ ಗುಂಪುಗಳನ್ನು (Joint Liability Group) ರಚಿಸುವ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಇಂದು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್‌ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು. ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ನೀಡುವುದೇ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.   ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ....
1 115 116 117 118 119 346
Page 117 of 346