Friday, June 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣ : ಜು.21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ವಿಚಾರವಾಗಿ ಸಿಎಟಿ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾ. ಎಸ್ ಜಿ ಪಂಡಿತ್ ಹಾಗು ನ್ಯಾ.ಟಿಎಂ ನದಾಫ್ ಅವರ ಪೀಠದಲ್ಲಿ ವಿತರಣೆ ನಡೆಯಿತು. ವಿಕಾಸ್ ಕುಮಾರ್ ಪರವಾಗಿ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದ ಮಂಡಿಸಿದರು....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ತಾಂತ್ರಿಕ ದೋಷ; ದೆಹಲಿ ನಿಲ್ದಾಣದಲ್ಲಿ ‘ಇಂಡಿಗೋ ವಿಮಾನ’ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ನವದೆಹಲಿ : ಇಂಫಾಲ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಸಣ್ಣ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಹಿಂತಿರುಗಬೇಕಾಯಿತು ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಫಾಲ್‌ಗೆ ಹೊರಟಿದ್ದ 6E5118 ವಿಮಾನದ ಪ್ರಯಾಣದ ಸ್ವಲ್ಪ ಸಮಯದ ಬಳಿಕ ತಾಂತ್ರಿಕ ದೋಷ ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್‌ಗಳು ವಿಮಾನವನ್ನು ದೆಹಲಿಗೆ ಯು-ಟರ್ನ್ ಮಾಡಿದ್ದಾರೆ.   ದೆಹಲಿಯಿಂದ ಇಂಫಾಲ್‌ಗೆ ಕಾರ್ಯನಿರ್ವಹಿಸುತ್ತಿದ್ದ 6E...
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಹಾವೇರಿಯಲ್ಲಿ ಶಾಲಾ ಬಸ್ ಚಾಲಕ ಸಾವು.! -ಕಹಳೆ ನ್ಯೂಸ್

ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ನಟಿ ಬಿ. ಸರೋಜಾದೇವಿ ಪುತ್ಥಳಿ ನಿರ್ಮಿಸುವಂತೆ CM ಸಿದ್ದರಾಮಯ್ಯಗೆ ಮಾಜಿ ಸಂಸದೆ ಸುಮಲತಾ ಪತ್ರ.! -ಕಹಳೆ ನ್ಯೂಸ್

ಬೆಂಗಳೂರು : ನಟಿ ಬಿ. ಸರೋಜಾದೇವಿ ಪುತ್ಥಳಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಂಸದೆ ಸುಮಲತಾ ಅಂಬರೀಷ್ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದ ದಿಗ್ಗಜ ನಟಿ, ಭಾರತೀಯ ಚಿತ್ರರಂಗದ ಖ್ಯಾತನಾಮರಾದ ಶ್ರೀಮತಿ ಬಿ. ಸರೋಜಾದೇವಿ ಅವರು ದಿನಾಂಕ 14 ಜುಲೈ 2025 ರಂದು ನಮ್ಮನ್ನು ಅಗಲಿದ್ದಾರೆ. ಅವರ ನಿಧನವು ಕರ್ನಾಟಕಕ್ಕೆ ಮಾತ್ರವಲ್ಲ, ಭಾರತೀಯ ಚಿತ್ರರಂಗಕ್ಕೆ ಸಹ ತುಂಬಲಾರದ ನಷ್ಟವಾಗಿದೆ. ಸರೋಜಾದೇವಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ...
ಬೆಂಗಳೂರುಸುದ್ದಿ

ಇನ್ಮುಂದೆ ಎಲ್ಲಾ ಮಲ್ಟಿಫ್ಲೆಕ್ಸ್, ಚಿತ್ರಮಂದಿರಗಳಲ್ಲಿ ‘ಒಂದೇ ಟಿಕೆಟ್ ದರ’: ರಾಜ್ಯ ಸರ್ಕಾರ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿ ಇರಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಆದೇಶಿಸಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಲಾಗಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಎರಡೆರಡು ಭಾರಿ ಆರೋಪಿಗಳಿಗೆ ಹೈಕೋರ್ಟಿನಲ್ಲಿ ಭಾರಿ ಹಿನ್ನಡೆ – ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಬೆಂಗಳೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ. ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಾದ ಚೇತನ್, ಮನಿಷ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ‌ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿದ್ದ, ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ...
ಬೆಂಗಳೂರುಸುದ್ದಿ

ಮಲ್ಲೇಶ್ವರಂ ರಸ್ತೆಯ 11ನೇ ಕ್ರಾಸ್​ಗೆ ಬಿ.ಸರೋಜಾ ದೇವಿ ಹೆಸರು : ಸಿಎಂ ಸಿದ್ದರಾಮಯ್ಯ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ ಅವರು ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರು ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಇದೀಗ ಬಿ.ಸರೋಜಾದೇವಿಯವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ...
ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ....
1 119 120 121 122 123 347
Page 121 of 347