Friday, June 19, 2026

ರಾಷ್ಟ್ರೀಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ನ್ಯಾಯಾಲಯದಿಂದ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿತ ವರದಿ, ವಿಡಿಯೋ, ಫೋಟೋಗಳ ತೆರೆವಿಗೆ ಖಡಕ್ ಸೂಚನೆ ಹಾಗೂ ಬಿತ್ತರಿಸದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಪುತ್ತೂರು : ಮಾಧ್ಯಮಗಳಲ್ಲಿ ಬಿತ್ತರಿತವಾಗುತ್ತಿದ್ದ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ ಗಳ‌ ಕುರಿತು ಪುತ್ತೂರು ನ್ಯಾಯಾಲಯದಲ್ಲಿ ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನ್ಯಾಯವಾದಿ ಮಹೇಶ್ ಕಜೆಯವರ ಮೂಲಕ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ತಡೆಯಾಜ್ಞೆ ನೀಡಿ ಆದೇಶ ಮಾಡಿದ್ದಾರೆ.  ಈ ಪ್ರಕರಣದಲ್ಲಿ ವಿಚ್ಛೇದನ ಪ್ರಕ್ರಿಯೆಯ ವಿಷಯವನ್ನು ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ...
ಬೆಂಗಳೂರುಸುದ್ದಿ

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಯಾವುದೇ ಅನುಮತಿ ನೀಡಿಲ್ಲ: ಸಚಿವ ಸಂತೋಷ್ ಲಾಡ್ -ಕಹಳೆ ನ್ಯೂಸ್

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಹಿಂದಿನಿಂದಲೂ ಇದೆ. ಕೆಲಸದ ಅವಧಿ ವಿಸ್ತರಣೆ ಬಗ್ಗೆ ನಿರ್ಧಾರವಾಗಿಲ್ಲ. ಅದಿನ್ನು ಚರ್ಚೆಯ ಹಂತದಲ್ಲಿದೆ ಅಷ್ಟೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೆಲಸದ ಅವಧಿ ಹೆಚ್ಚಳ ಅನುಷ್ಠಾನದ ಬಗ್ಗೆ ಕೈಗಾರಿಕೆಗಳಿಗೆ ಯಾವುದೇ ಅನುಮತಿಯನ್ನು ಇದುವರೆಗೆ ನೀಡಿಲ್ಲ. ಕೆಲಸದ ಅವಧಿ ಹೆಚ್ಚಳ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹೀಗಾಗಿ ಹಲವು ದಿನಗಳಿಂದ ಕೈಗಾರಿಕೆಗಳ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯುದ್ಧಪೀಡಿತ ಇರಾನ್ ನಿಂದ ಬೆಂಗಳೂರಿಗೆ 8 ಮಂದಿ ಕನ್ನಡಿಗರು ವಾಪಸ್ -ಕಹಳೆ ನ್ಯೂಸ್

ಬೆಂಗಳೂರು : ಯುದ್ಧಪೀಡಿತ ಇರಾನ್ನಿಂದ ಸ್ಥಳಾಂತರಿಸಲಾದ 16 ಜನರ ಪೈಕಿ 8 ಜನರ ತಂಡ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ್ದಾರೆ. ಇಂದು ಬೆಳಗ್ಗೆ ಇರಾನ್ನಿಂದ ಸ್ಥಳಾಂತರಿಸಲಾದ ಭಾರತೀಯ ಪ್ರಜೆಗಳನ್ನು ಹೊತ್ತ ಮತ್ತೊಂದು ವಿಮಾನ ದೆಹಲಿ ತಲುಪಿತು. ವಿಮಾನ ನಿಲ್ದಾಣದಿಂದ ಹೊರಬರುವಾಗ ಜನರು 'ಭಾರತ್ ಮಾತಾ ಕಿ ಜೈ' ಘೋಷಣೆಗಳನ್ನು ಕೂಗಿದರು. ಇರಾನ್ ನಿಂದ ದೆಹಲಿಗೆ 16 ಮಂದಿ ಕನ್ನಡಿಗರು ಕೂಡ ಆಗಮಿಸಿದ್ದಾರೆ. ಇವರು ದೆಹಲಿಯಿಂದ ಬೆಂಗಳೂರಿಗೆ ಹೊರಡಲಿದ್ದಾರೆ. ಬೆಳಗ್ಗೆ...
ದೆಹಲಿಸುದ್ದಿ

ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ಪ್ರಯಾಣ ರದ್ದು -ಕಹಳೆ ನ್ಯೂಸ್

ಮುಂಬೈ: ದೆಹಲಿಯಿಂದ ಪುಣೆಗೆ ಶುಕ್ರವಾರ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ಪುಣೆಯಿಂದ ದೆಹಲಿಗೆ ನಿಗದಿತ ಪ್ರಯಾಣವನ್ನು ರದ್ದುಗೊಳಿಸಿದೆ. ವಿಮಾನವು ಸುರಕ್ಷಿತವಾಗಿ ಪುಣೆಯಲ್ಲಿ ಇಳಿಯಿತು. ಇಳಿದ ನಂತರ ಹಕ್ಕಿ ಡಿಕ್ಕಿ ಹೊಡೆದಿರುವುದು ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 'ಜೂನ್ 20ರಂದು ಪುಣೆಯಿಂದ ದೆಹಲಿಗೆ ತೆರಳಲು ನಿಗದಿಯಾಗಿದ್ದ AI2470 ವಿಮಾನವು ಪಕ್ಷಿ ಡಿಕ್ಕಿ ಹೊಡೆದ ಕಾರಣ ರದ್ದುಗೊಂಡಿದೆ. ವಿಮಾನವು ಪುಣೆಯಲ್ಲಿ ಸುರಕ್ಷಿತವಾಗಿ ಇಳಿದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜೂನ್​ 27 ರಂದು ಬಿಬಿಎಂಪಿಯಿಂದ ಕೆಂಪೇಗೌಡ ಜಯಂತಿ -ಕಹಳೆ ನ್ಯೂಸ್

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಈ ತಿಂಗಳ 27ರಂದು ಬಿಬಿಎಂಪಿ ವತಿಯಿಂದ ಆಚರಿಸಲಿದ್ದು, ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ತಿಳಿಸಿದ್ದಾರೆ. ಪಾಲಿಕೆ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೆಂಪೇಗೌಡ ಜಯಂತಿಯನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ಚರ್ಚೆ ನಡೆಸಿ ಸಿಧತೆ ಆರಂಭಿಸಿದ್ದೇವೆ. ಎಲ್ಲರೂ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ. ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ವಿತರಿಸುವ ಸಂಬಂಧ ಡಿಸಿಎಂ ಪಟ್ಟಿ ಕಳುಹಿಸಿದ ಬಳಿಕ...
ದೆಹಲಿಸುದ್ದಿ

ದೆಹಲಿಯಿಂದ ಲೇಹ್‌ಗೆ ಹೋಗುತ್ತಿದ್ದ 180 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ನವದೆಹಲಿ : ಗುರುವಾರ ಬೆಳಿಗ್ಗೆ 6:30ಕ್ಕೆ ದೆಹಲಿಯಿಂದ ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನ (6E 2006) ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಹಿಂತಿರುಗಿ ತುರ್ತು ಭೂ ಸ್ಪರ್ಶ ಮಾಡಿತು. ವಿಮಾನವು ದೆಹಲಿಯಿಂದ ಲೇಹ್‌ಗೆ ಹಾರುತ್ತಿತ್ತು. ವಿಮಾನವು ಟೇಕ್ ಆಫ್ ಆದ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು. ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿ ಸುಮಾರು 180 ಜನರಿದ್ದರು. ಇಂಡಿಗೋದ ಆರಂಭಿಕ ಮಾಹಿತಿಯ ಪ್ರಕಾರ, ಹಾರಾಟದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಆಗಮನ -ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಶುಕ್ರವಾರ ನೆಲ ಮಂಗಲದ ಸಮೀಪ ನಡೆಯುವ ಬಿಜಿಎಸ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಗುರುವಾರ ರಾತ್ರಿ 9 ಗಂಟೆಗೆ ಅವರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 10.30ಕ್ಕೆ ನೆಲಮಂಗಲಕ್ಕೆ ತೆರಳಿ ಅದೇ ದಿನ ಮಧ್ಯಾಹ್ನ ದಿಲ್ಲಿಗೆ ಮರಳಲಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ರದ್ದು – ಕಹಳೆ ನ್ಯೂಸ್

ಬೆಂಗಳೂರು - ನಂದಿಬೆಟ್ಟ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಿದ್ದ ಸಚಿವ ಸಂಪುಟ ಸಭೆ ರದ್ದುಗೊಳಿಸಲಾಗಿದ್ದು, ಬೆಂಗಳೂರಿನ ವಿಧಾನಸೌಧದಲ್ಲೇ 13ನೇ ಸಭೆ ನಡೆಯಲಿದೆ. ಕಳೆದ ತಿಂಗಳು ನಂದಿ ಬೆಟ್ಟದ ಸಚಿವ ಸಂಪುಟದಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದಕ್ಕಾಗಿ ಸಾಕಷ್ಟು ತಯಾರಿಗಳು ನಡೆದಿದ್ದವು. ನಂದಿಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಎತ್ತಿನಹೊಳೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಪ್ರತ್ಯೇಕ ಸಭೆಗಳಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯನ್ನು ಮಹತ್ವದ ಘೋಷಣೆಗಳಾಗಬೇಕು ಎಂಬ ಪೂರ್ವ ತಯಾರಿಗಳಾಗಿದ್ದವು....
1 123 124 125 126 127 347
Page 125 of 347