Friday, June 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ -ಕಹಳೆ ನ್ಯೂಸ್

ಬೆಂಗಳೂರು: 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರರ ಕಡತ ಫಾರ್ವವರ್ಡ್ ಗೆ ಲಂಚಕ್ಕೆ ಬೇಡಿಕೆ ಇಟ್ತಿದ್ದರು. 10 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣದ ಸಹಿತ ಯರಪ್ಪ ರೆಡ್ಡಿ ಲೋಕಾಯುಕ್ತ ಅಧಿಅಕರಿಗಳಿಗೆ ಸಿಕ್ಕಿಬಿದ್ದಿದ್ದು, ಸದ್ಯ...
ದೆಹಲಿಸುದ್ದಿ

ಇನ್ಮುಂದೆ 4:30ರ ನಂತರ ಉದ್ಯೋಗಿಗಳು ಕಚೇರಿ ಕೆಲಸ ಮಾಡುವಂತಿಲ್ಲ – ಸುಪ್ರೀಂ ಕೋರ್ಟ್ ನಿಂದ ಹೊಸ ನಿಯಮ –ಕಹಳೆ ನ್ಯೂಸ್

ನವದೆಹಲಿ : ದೇಶದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ತನ್ನ ಕಚೇರಿ ಕೆಲಸದ ಅವಧಿಯಲ್ಲಿ ಹೊಸ ಬದಲಾವಣೆ ತಂದಿದೆ. ಈ ಹೊಸ ಬದಲಾವಣೆಗಳು ಜುಲೈ 14 ರಿಂದ ಜಾರಿಗೆ ಬರಲಿದೆ.ಈ ನಿಯಮಗಳನ್ನು ಸುಪ್ರೀಂ ಕೋರ್ಟ್ (ತಿದ್ದುಪಡಿ) ನಿಯಮಗಳು-2025 ಎಂಬ ಹೆಸರಿನಲ್ಲಿ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.   ಇನ್ಮುಂದೆ ಸುಪ್ರೀಂ ಕೋರ್ಟ್ ಕಚೇರಿಯಲ್ಲಿ ಸಂಜೆ 4.30 ನಂತರ ಯಾವುದೇ ಉದ್ಯೋಗಿ ಕೆಲಸ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೊಸ ನಿಯಮ ಹೇಳುತ್ತದೆ.ಆದ್ರೆ...
ಬೆಂಗಳೂರುಸುದ್ದಿ

ಹೊಸ ಕಾರು ಖರೀದಿಸಿದ ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ. ಇವರ ಮಾತಿಗೆ ಮರುಳಾಗದವರೇ ಇಲ್ಲ. ಕನ್ನಡಿಗರು ಪ್ರೀತಿಯಿಂದ ಮಾತಿನ ಮಲ್ಲಿ ಅಂತಲೇ ಬಿರುದು ಕೊಟ್ಟಿರುವ ಅನುಶ್ರೀಗೆ ಅವರ ವೃತ್ತಿ ಬದುಕಿನಲ್ಲಿ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿದೆ. ಸದ್ಯ ಕನ್ನಡದಲ್ಲಿರುವ ಅತ್ಯಂತ ದುಬಾರಿ ನಾಯಕಿ ಎಂದೇ ಹೇಳಲಾಗುತ್ತಿದೆ. ಅನುಶ್ರೀ ಕೇವಲ ನಿರೂಪಣೆ ಅಷ್ಟೇ ಸಿನಿಮಾಗಳಲ್ಲಿ ನಟಿಸಿರೋದು ಗೊತ್ತೇ ಇದೆ. ಜೀ ಕನ್ನಡದ ಬಹುತೇಕ ರಿಯಾಲಿಟಿ ಶೋಗಳಿಗೆ ಅನುಶ್ರೀಯವರೇ ನಿರೂಪಕಿ. ಸರಿಗಮಪದಿಂದ ಹಿಡಿದು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‌ನಂತಹ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಬೈಕ್ ಗೆ ಲಾರಿ ಡಿಕ್ಕಿ ,ಇಬ್ಬರು ಯುವ ಡ್ಯಾನ್ಸರ್ಸ್ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಈ ಒಂದು ಅಪಘಾತ ನಡೆದಿದೆ. ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು...
ಬೆಂಗಳೂರುಸುದ್ದಿ

ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕನಿಗೆ ಪರಿಹಾರ ಘೋಷಿಸಿದ ವಿಜಯ್‌ ಮಲ್ಯ

ಬೆಂಗಳೂರು:  ಜೂನ್‌ 12ರಂದು ಅಹ್ಮದಾಬಾದ್‌ನಲ್ಲಿ ನಡೆದ ಏರ್‌ಇಂಡಿಯಾ ( ಎಐ 171 ) ವಿಮಾನ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರಲ್ಲಿ ಓರ್ವ ಮಾತ್ರ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದಾರೆ. ವಿಶ್ವಾಸ್‌ಕುಮಾರ್‌ ರಮೇಶ್‌ ಎಂಬಾತ ಈ ದುರಂತದಲ್ಲಿ ಬದುಕುಳಿದಿರುವ ಏಕೈಕ ಪ್ರಯಾಣಿಕನಾಗಿದ್ದು, ಸದ್ಯ ಅಹ್ಮದಾಬಾದ್‌ನ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಎಲ್ಲ 241 ಪ್ರಯಾಣಿಕರಿಗೂ ಟಾಟಾ ಗ್ರೂಪ್ಸ್‌ ತಲಾ ಒಂದು ಕೋಟಿ ರೂಪಾಯಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಮತ್ತೊಂದು ಬಹುದೊಡ್ಡ ಹಗರಣ ಬಯಲಿಗೆ ಬಂದಿದ್ದು, ಸಾಕ್ಷಿ ಸಮೇತ ಇಬ್ಬರು ಐಪಿಎಸ್ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಇದು ಬೇಲಿಯೇ ಇದು ಕಥೆಯಾಗಿದೆ. ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಕರ್ತವ್ಯವನ್ನು ದಂಧೆ ಮಾಡಿಕೊಂಡಿದ್ದರು. ಸರ್ಕಾರಿ ಅಧಿಕಾರಿಗಳಿಗೆ ದಾಳಿ ಮಾಡುವ ಬೆದರಿಕೆ ವಡ್ಡಿ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಹೌದು ಲೋಕಾಯುಕ್ತ ದಾಳಿ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಏಜೆಂಟ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಹಣ ವಸೂಲಿ...
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯಸುದ್ದಿ

ಅಮರನಾಥ ಯಾತ್ರೆಗೆ ಸೂಕ್ತ ಭದ್ರತೆ; ಸಿನ್ಹಾ -ಕಹಳೆ ನ್ಯೂಸ್

ಶ್ರೀನಗರ : ಅಮರನಾಥ ಯಾತ್ರೆಗೆ ಸಂಪೂರ್ಣ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಹೇಳಿದ್ದಾರೆ ಮತ್ತು ಯಾತ್ರಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಹೆ ದೇಗುಲಕ್ಕೆ ಭೇಟಿ ನೀಡಬೇಕೆಂದು ಒತ್ತಾಯಿಸಿದರು. ಈ ವರ್ಷದ ವಾರ್ಷಿಕ ಯಾತ್ರೆಯ ವಿಧ್ಯುಕ್ತ ಆರಂಭವನ್ನು ಗುರುತಿಸುವ ಮೂಲಕ ಸಿನ್ಹಾ ಗುಹೆ ದೇಗುಲದಲ್ಲಿ ಪ್ರಥಮ ಪೂಜೆ ನೆರವೇರಿಸಿದರು.ಇತ್ತೀಚಿನ ದಿನಗಳಲ್ಲಿ ಬಾಲ್ಟಾಲ್‌ ಟ್ರ್ಯಾಕ್‌ ಮೂಲಕ ಪವಿತ್ರ ಗುಹೆಯನ್ನು ತಲುಪಿದ ಅಮರನಾಥ ಜಿ ದೇಗುಲ...
ಜಿಲ್ಲೆದೆಹಲಿರಾಷ್ಟ್ರೀಯಸುದ್ದಿ

ವಿದ್ಯಾರ್ಥಿವೇತನ ವಿಳಂಬ, ಹಾಸ್ಟೆಲ್‌ ಪರಿಸ್ಥಿತಿ ಕುರಿತು ಪ್ರಧಾನಿಗೆ ರಾಹುಲ್ ಪತ್ರ – ಕಹಳೆ ನ್ಯೂಸ್

ನವದೆಹಲಿ: ಎಸ್‌ಟಿ/ಎಸ್‌ಸಿ, ಒಬಿಸಿ, ಇಬಿಸಿ ಮತ್ತು ಅಲ್ಪಸಂಖ್ಯಾತ ವಸತಿ ನಿಲಯಗಳಲ್ಲಿ ಶೋಚನೀಯ ಪರಿಸ್ಥಿತಿ ಮತ್ತು ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ನೀಡುವಲ್ಲಿ ವಿಳಂಬವನ್ನು ಟೀಕಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಎರಡು ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿರುವ ಅವರು, ವಂಚಿತ ಸಮುದಾಯಗಳ ಶೇ 90ರಷ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಇದು ಅಡ್ಡಿಯಾಗಲಿದೆ ಎಂದು ಹೇಳಿದ್ದಾರೆ. 'ಮೊದಲನೆಯದಾಗಿ,...
1 124 125 126 127 128 347
Page 126 of 347