Thursday, March 19, 2026

ರಾಷ್ಟ್ರೀಯ

ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

141 ಕಿ.ಮೀ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಹೊರಟ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಹಾಗೂ ರಿಲಯನ್ಸ್ ಇಂಡಸ್ಟ್ರಿಯ ನಿರ್ದೇಶಕ ಅನಂತ್ ಅಂಬಾನಿ ಅವರು ಪಾದಯಾತ್ರೆಯೊಂದನ್ನು ಆರಂಭಿಸಿದ್ದಾರೆ. ಅನಂತ್ ಅಂಬಾನಿ ಮಾರ್ಚ್ 27 ರಂದು ಜಾಮ್‌ನಗರದಿಂದ 141 ಕಿಲೋಮೀಟರ್ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಆರಂಭಿಸಿದ್ದು. ದೈವಭಕ್ತರೂ ಆಗಿರುವ ಅನಂತ್ ಅಂಬಾನಿ ಇದೆ ಬರುವ ಏಪ್ರಿಲ್ 10 ರಂದು ದ್ವಾರಕಾ ತಲುಪಲಿದ್ದಾರಂತೆ. ಅನಂತ್ ಅಂಬಾನಿ ಅವರು ಭಗವಾನ್ ಶ್ರೀಕೃಷ್ಣನ ಪರಮ ಭಕ್ತರಾಗಿದ್ದು ಅದಕ್ಕೆಂದೇ ತಮ್ಮ 30ನೇ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಅಂದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಯುವತಿ, ಇಂದು ಕರ್ನಾಟಕವೇ ಹೆಮ್ಮೆ ಪಡುವ ಅದ್ಭುತ ನಟಿ ದಿವ್ಯಾ ಅಂಚನ್..!! – ಕಹಳೆ ನ್ಯೂಸ್

ಆಕೆ ಬೀಡಿ ಕಟ್ಟುತ್ತಾ, ಮನೆ ಕೆಲಸ, ತೋಟದ ಕೆಲಸ ಜೊತೆಗೆ ಮನೆಯಲ್ಲೇ ಕ್ರಾಫ್ಟ್ ವರ್ಕ್ ಹಾಗೂ ಹೂ ಕಟ್ಟಿ ಬಡತನದಲ್ಲೇ ಜೀವನ ಸಾಗಿಸ್ತಾ ಇದ್ದ ಕರಾವಳಿಯ ಯುವತಿ. ಆದ್ರೆ ಇಂದು ಇಡೀ ಕರ್ನಾಟಕವೇ ಕೊಂಡಾಡುವ ಮನೆಮಗಳು. ಅವರೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್.   ಹೌದು. ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ದಿವ್ಯಾ ಈಗ ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ನಟಿಯಾಗಿ ಬೆಳೆದಿದ್ದಾರೆ. ಅಂದಹಾಗೆ ದಿವ್ಯಾ ಅಂಚನ್ ಅವರು ವೇಣೂರಿನ...
ಬೆಂಗಳೂರುರಾಜ್ಯ

ಬೆಲೆಯೇರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ಏ.2ರಿಂದ ಅಹೋರಾತ್ರಿ ಧರಣಿ ಆರಂಭ- ಬಿ.ವೈ.ವಿಜಯೇಂದ್ರ -ಕಹಳೆ ನ್ಯೂಸ್

ಬೆಂಗಳೂರು: ಏಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲು ಸಜ್ಜಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲು ಯೋಜನೆ ರೂಪಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದು, ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತರಿ ಧರಣಿ ಆರಂಭಿಸಲಿದೆ ಎಂದು ಹೇಳಿದರು. ಏ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ...
ದೆಹಲಿರಾಜ್ಯಸುದ್ದಿ

ನಾಳೆಯಿಂದ ರಾಜ್ಯದಲ್ಲಿ ವಾಹನ ಸವಾರರಿಗೂ ತಟ್ಟಲಿದೆ ಮತ್ತಷ್ಟು ಬೆಲೆ ಏರಿಕೆ ಬಿಸಿ: ಟೋಲ್ ದರವೂ ಹೆಚ್ಚಳ-​-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮತ್ತಷ್ಟು ದುಬಾರಿ ದುನಿಯಾ ಆರಂಭವಾಗಲಿದೆ. ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನಾಳೆಯಿಂದ ಮತ್ತಷ್ಟು ಬೆಲೆ ಏರಿಕೆ ಆರಂಭವಾಗಲಿದೆ. ಹಾಲಿನ ದರ ಹೆಚ್ಚಳವಾಗಿದ್ದು, ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ, ಇದರ ಜೊತೆಗೆ ವಿದ್ಯುತ್ ದರ ಹೆಚ್ಚಳವಾಗಿದೆ. ಅಷ್ಟೇ ಅಲ್ಲ ನಾಳೆಯಿಂದ ಕಸಕ್ಕೂ ತೆರಿಗೆ ಪಾವತಿ ಮಾಡಬೇಕಾದ ದುಸ್ಥಿತಿ ಬರಲಿದೆ. ಏಪ್ರಿಲ್ 1ರಿಂದ ಕಸಕ್ಕೆ ಟ್ಯಾಕ್ಸ್ ಪಾವತಿಸುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಬೆಂಗಳೂರಿಗರಿಗೆ...
ದೆಹಲಿರಾಷ್ಟ್ರೀಯಸುದ್ದಿ

ನಟಿಯಾಗಲು ಅವಕಾಶ ಕೇಳಿ ಬಂದ ಯುವತಿಗೆ ಮೋಸ: ಕುಂಭಮೇಳ ಸುಂದರಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ​​-ಕಹಳೆ ನ್ಯೂಸ್

ನವದೆಹಲಿ: ಮಹಾಕುಂಭದ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಡಿ ದೆಹಲಿ ಹೈಕೋರ್ಟ್ ಮೆಟ್ಟೇಲೇರಿದ್ದ ಸನೋಜ್ ಮಿಶ್ರಾಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಸನೋಜ್ ಮಿಶ್ರಾ ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಯುವತಿಯೊಬ್ಬಳಿಗೆ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಮಹಾ ನಗರಿಗೆ ಕರೆಯಿಸಿಕೊಂಡಿದ್ದ ನಿರ್ದೇಶಕ ಸನೋಜ್...
ಜಿಲ್ಲೆಬೆಂಗಳೂರುಸುದ್ದಿ

ತಾಯಿ ಸಾವಿನಿಂದ ಆಘಾತ: ಮನನೊಂದ ಮಗ ಆತ್ಮಹತ್ಯ -ಕಹಳೆ ನ್ಯೂಸ್

ಬೆಂಗಳೂರು: ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. 24 ವರ್ಷದ ರಕ್ಷಕ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಾಲಬಾಧೆಗೆ ನೊಂದು ರಕ್ಷಕ್ ತಾಯಿ ಚಂದ್ರಿಕಾ ಒಂದುವರೆ ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ ಸಾವಿನ ಕೊರಗಲ್ಲೇ ಮಾನಸಿಕವಾಗಿ ನೊಂದಿದ್ದ ಯುವಕ ಈಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ದೆಹಲಿರಾಷ್ಟ್ರೀಯಸುದ್ದಿ

ಛತ್ತೀಸ್’ಗಢದ ಎನ್’ಕೌಂಟರ್’ನಲ್ಲಿ ಮಹಿಳಾ ನಕ್ಸಲ್ ಹತ್ಯೆ, ಶಸ್ತ್ರಾಸ್ತ್ರಗಳು ವಶಕ್ಕೆ-ಕಹಳೆನ್ಯೂಸ್

ನವದೆಹಲಿ: ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮಹಿಳಾ ನಕ್ಸಲೀಯರೊಬ್ಬರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ನಕ್ಸಲ್ ತಲೆಗೆ 25 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿತ್ತು ಮತ್ತು ಅವರನ್ನು ರೇಣುಕಾ ಅಲಿಯಾಸ್ ಬಾನು ಎಂದು ಗುರುತಿಸಲಾಗಿದೆ.ಇನ್ಸಾಸ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಎಸ್ಪಿಒನಿಂದ ವಶಪಡಿಸಿಕೊಳ್ಳಲಾಗಿದೆ. ಬಸ್ತಾರ್ ಪ್ರದೇಶದಲ್ಲಿರುವ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ...
1 128 129 130 131 132 321
Page 130 of 321