Friday, June 19, 2026

ರಾಷ್ಟ್ರೀಯ

ದೆಹಲಿಸುದ್ದಿ

ಭಾರತದಲ್ಲಿ 4,000 ಗಡಿ ದಾಟಿದ ಕೋವಿಡ್ ಪ್ರಕರಣ : ದೆಹಲಿಯಲ್ಲಿ 47, ಮುಂಬೈನಲ್ಲಿ 20 ಮಂದಿಗೆ ಸೋಂಕು – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ, ಕಳೆದ ಕೆಲವು ವಾರಗಳಿಂದ ದೇಶವು ಸೋಂಕುಗಳಲ್ಲಿ ಕ್ರಮೇಣ ಏರಿಕೆಯನ್ನು ದಾಖಲಿಸುತ್ತಿದೆ. ಜೂನ್ 2 ರ ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಭಾರತದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 4,000 ಕ್ಕೆ ಹತ್ತಿರದಲ್ಲಿದೆ. ಭಾರತದಲ್ಲಿ ಇತ್ತೀಚಿನ ಕೋವಿಡ್ -19 ಉಲ್ಬಣದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 203 ಹೊಸ ಕೋವಿಡ್...
ಬೆಂಗಳೂರುಸಿನಿಮಾಸುದ್ದಿ

ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೊರೆ ಹೋದ ನಿರ್ಮಾಪಕರು – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ 'ಥಗ್ ಲೈಫ್' ಸಿನಿಮಾ ರಿಲೀಸ್ ಗೆ ನಿರ್ಬಂಧ ಹೇರಲು ಮುಂದಾಗಿರುವ ವಾಣಿಜ್ಯ ಮಂಡಳಿ ಕ್ರಮ ಪ್ರಶ್ನಿಸಿ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಮಲ್ ಹಾಸನ್ ಒಡೆತನದರಾಜ್ ಕಮಲ್ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದೆ.ಕಮಲ್ ಹಾಸನ್ ಹೇಳಿಕೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ನಿರ್ಬಂಧ ಹೇರುವುದು ಖಂಡನೀಯ. ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕೆಂದು ಚಿತ್ರದ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಮಲ್ ಹಾಸನ್ ನಟನೆಯ...
ದೆಹಲಿಸುದ್ದಿ

ಜುಲೈನಲ್ಲಿ ಮಾಲ್ಡೀವ್ಸ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಮಾಲ್ಡೀವ್ಸ್ ಗೆ ಭೇಟಿ ನೀಡಲಿದ್ದಾರೆ. 2023 ರ ನವೆಂಬರ್ನಲ್ಲಿ ಮುಯಿಝು ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಇದು ಮಾಲ್ಡೀವ್ಸ್ಗೆ ಪ್ರಧಾನಿ ಮೋದಿಯವರ ಮೊದಲ ಭೇಟಿಯಾಗಿದೆ ಮತ್ತು ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಇದು ಬಂದಿದೆ. ಈ ಭೇಟಿಯ ಸಮಯದಲ್ಲಿ, ಹಿಂದೂ ಮಹಾಸಾಗರ ಪ್ರದೇಶದ ವ್ಯಾಪಕ ಸ್ಥಿರತೆಯ ಮೇಲೆ ಕೇಂದ್ರೀಕರಿಸಿ ದೇಶದಲ್ಲಿ ಭಾರತ ಬೆಂಬಲಿತ...
ಬೆಂಗಳೂರುರಾಜ್ಯಸುದ್ದಿ

ಕಮ‌ಲ್ ಹಾಸನ್‌ ವಿವಾದ: ‘ಕತ್ತೆಗೆ ಹೆಚ್ಚಿನ ಬೆಲೆ ನೀಡಬಾರದುʼ ಎಂದ ರಮ್ಯಾ -ಕಹಳೆ ನ್ಯೂಸ್

ಬೆಂಗಳೂರು: ಕಮ‌ಲ್ ಹಾಸನ್‌ (Actor Kamal Hassan controversy) ಅವರ ಕನ್ನಡ ವಿರೋಧಿ ಹೇಳಿಕೆಗೆ ಸಂಬಂಧಿಸಿದ ವಿವಾದದಲ್ಲಿ ತಮ್ಮದೇ ಅಭಿಪ್ರಾಯ ನೀಡಿದ್ದ ನಟಿ ರಮ್ಯಾ (Actress Ramya), ಇದೀಗ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ (Social media) ಈ ವಿವಾದಕ್ಕೆ ಸಂಬಂಧಿಸಿ ʼಕತ್ತೆಗಳಿಗೆ (Donkeys) ಹೆಚ್ಚಿನ ಬೆಲೆ ನೀಡಬಾರದುʼ ಎಂದಿದ್ದಾರೆ. ಕಮಲ್‌ ವಿರುದ್ಧ ಕನ್ನಡಿಗರು ಒಟ್ಟಾಗುತ್ತಿರುವ ಈ ಸಂದರ್ಭದಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಟ್ರೋಲ್‌ ಮಾಡಿದವರನ್ನು ಕತ್ತೆಗಳು ಎಂದಿರುವುದು ಮತ್ತಷ್ಟು ಜನರ...
ಬೆಂಗಳೂರುರಾಜ್ಯಸುದ್ದಿ

ಖಿದ್ಮಾ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ -ಕಹಳೆ ನ್ಯೂಸ್

ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟಣೆಯಾಗಿದೆ. ಪ್ರಥಮ ಹಿರಿಯ ವೈದ್ಯ ಅಧಿಕಾರಿ ಡಾ. ಸುರೇಶ್ ನೆಗಳಗುಳಿ, ದ್ವಿತೀಯ: ಶ್ರೀಮತಿ ಸ್ವಪ್ನ ಆರ್.ಎ ಹಾಗೂ ತೃತೀಯ ಸ್ಥಾನ ಡಾ. ಪೂರ್ಣಿಮಾ ಧಾಮಣ್ಣವರ ಪಡೆದುಕೊಂಡರೆ ತೀರ್ಪುಗಾರರಿಂದ ಝುಲೇಖ ಮಮ್ತಾಝ್, ಕು. ಜ್ಯೋತಿ ಆನಂದ ತಂದುಕೊಂಡರು, ರೇಣುಖಾ ಬಂಗಾರಪ್ಪನವರ, ಪಲ್ಲವಿ ಎಂ.ಓ ಹಾಗೂ ಪ್ರತಿಭಾ ಬಿ ತಲ್ಲೂರ...
ಬೆಂಗಳೂರುರಾಜ್ಯಸುದ್ದಿ

ರಸ್ತೆಯಲ್ಲಿ ದಿಢೀರನೇ ವಾಹನ ತಡೆಯುವಂತಿಲ್ಲ.! ಪೊಲೀಸರಿಗೆ ಡಿಜಿಪಿ ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನೇಕ ಸೂಚನೆ ನೀಡಿದ್ದಾರೆ. ಡಿಜಿ ಐಜಿಪಿ ಡಾ. ಎಂ.ಎ. ಸಲೀಂ ಅವರು ಶನಿವಾರ ಸುತ್ತೋಲೆ ಹೊರಡಿಸಿದ್ದು, ಸಕಾರಣವಿಲ್ಲದೆ ದಾಖಲೆಗಳನ್ನು ಪರೀಕ್ಷಿಸಲು ವಾಹನಗಳನ್ನು ಪೊಲೀಸರು ತಡೆದು ತಪಾಸಣೆಗೊಳಪಡಿಸಬಾರದು ಎಂದು ಸೂಚಿಸಿದ್ದಾರೆ. ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು...
ಬೆಂಗಳೂರುಸುದ್ದಿ

ಜೂನ್ ಮೊದಲ ವಾರದಲ್ಲೇ ಮುಂಗಾರು ಅಬ್ಬರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್-ಕಹಳೆ ನ್ಯೂಸ್

ಬೆಂಗಳೂರು : ಜೂನ್ ತಿಂಗಳ ಆರಂಭದೊಂದಿಗೆ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಬಾರಿ ಮುಂಗಾರು ತನ್ನ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ರಾಜ್ಯಕ್ಕೆ ಆಗಮಿಸಿದ್ದು, ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಆದರೆ, ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ...
ಬೆಂಗಳೂರುಸುದ್ದಿ

ಕಮಲ್‌ ಚಿತ್ರ ಬ್ಯಾನ್‌ ಎಂದವರಿಗೆ ಭಾರೀ ಹಿನ್ನಡೆ;‌ ರಾಜರೋಷವಾಗಿ ಚಿತ್ರ ಬಿಡುಗಡೆ ಘೋಷಿಸಿದ ಬೆಂಗಳೂರಿನ ಚಿತ್ರಮಂದಿರ! -ಕಹಳೆ ನ್ಯೂಸ್

ಕಮಲ್‌ ಹಾಸನ್‌ ಕನ್ನಡದ ಕುರಿತಾಗಿ ಆಡಿದ ಮಾಡುಗಳು ಸದ್ಯ ದೊಡ್ಡ ಮಟ್ಟದ ವಿವಾದವನ್ನು ಹುಟ್ಟುಹಾಕಿದೆ. ಮುಂದಿನ ವಾರ ಬಿಡುಗಡೆಯಾಗಲಿರುವ ಥಗ್‌ಲೈಫ್‌ ಎಂಬ ಚಿತ್ರದ ಪ್ರಿ ರಿಲೀಸ್‌ ಇವೆಂಟ್‌ನಲ್ಲಿ ಭಾಗಿಯಾಗಿದ್ದ ನಟ ಕಮಲ್‌ ಹಾಸನ್‌ ವೇದಿಕೆ ಮೇಲೇರಿ ಕನ್ನಡ ಭಾಷೆ ಹುಟ್ಟಿದ್ದು ಕನ್ನಡದಿಂದ ಎಂಬ ಹೇಳಿಕೆಯನ್ನು ನೀಡಿ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ. ಕಮಲ್‌ ಹಾಸನ್‌ ಅವರ ಈ ಹೇಳಿಕೆಯಿಂದ ಕೆರಳಿದ ಕನ್ನಡಿಗರು ನಟನ ವಿರುದ್ಧ ಕಿಡಿಕಾರಿದ್ದು, ಕೂಡಲೇ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಥಗ್‌ಲೈಫ್‌...
1 128 129 130 131 132 347
Page 130 of 347