Friday, June 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ – ಕಹಳೆ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡೆನೂರು ಮನು ಬೆನ್ನಲ್ಲೇ ಹಾಸ್ಯ ನಟ ಅಪ್ಪಣ್ಣ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ. ಅಪ್ಪಣ್ಣ ಕಾಮಿಡಿ ಕಿಲಾಡಿಗಳು ಸೀಸನ್ 2 ನಿಂದನೂ ನನಗೆ ಹಿಂಸೆ ಕೊಡ್ತ ಇದ್ದ. ಶೋಗಳಿಗೆ ಕರೆದುಕೊಂಡು ಹೋಗಿ ಹಿಂಸೆ ಕೊಡ್ತಾನೆ ಇದ್ದ. ಅಪ್ಪಣ್ಣ ನನಗೆ ಕೆಟ್ಟ ದೃಷ್ಟಿಯಲ್ಲಿ ನೋಡ್ತಿದ್ದ. ಮಾನಸಿಕವಾಗಿ ಹಿಂಸೆ ತುಂಬಾ ಟಾರ್ಚರ್ ಕೊಡ್ತಾ ಇದ್ದನು. ನಾನು ಸೂಸೈಡ್ ಮಾಡಿಕೊಂಡ್ರೆ ಅಪ್ಪಣ್ಣನೇ ಕಾರಣ ಎಂದು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ವಿವಿಧ ವಿಷಯಗಳ ಬಗ್ಗೆ ಚರ್ಚೆ -ಕಹಳೆ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ಮುಂಬಡ್ತಿ ನೀಡುವ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಭೆ ನಡೆಸಿದರು. ಮಕ್ಕಳ ಅಪೌಷ್ಟಿಕತೆ ನಿವಾರಣೆ ಹಾಗೂ ಮಕ್ಕಳ ಬೆಳವಣಿಗೆ ಮೇಲ್ವಿಚಾರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಇಲಾಖೆಯ ನಿರ್ದೇಶಕ ಟಿ.ರಾಘವೇಂದ್ರ, ಉಪ ಕಾರ್ಯದರ್ಶಿ ಬಲರಾಮ್, ಆಪ್ತ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ಗಳ ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ 'ಗೃಹಲಕ್ಷ್ಮಿ' ಸಂಘವನ್ನು ರಚಿಸಲಾಗುವುದು ಎಂದರು....
ಬೆಂಗಳೂರುರಾಜ್ಯಸುದ್ದಿ

ವಿದೇಶಿ ಬಾತುಕೋಳಿ ಸಾಕಿದ ಆರೋಪ : ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಕೋರ್ಟ್’ನಿಂದ ಸಮನ್ಸ್ ಜಾರಿ.! -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್‌ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ನಿಷೇಧಿತ ಬಾತುಕೋಳಿಗಳನ್ನ ಕೂಡಿಹಾಕಿದ ಆರೋಪದ ಆಡಿ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿ ಟಿ.ನರಸೀಪುರದ ಸಿವಿಲ್ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿಯ ವಿಜಯಲಕ್ಷ್ಮೀ ಮಾಲೀಕತ್ವದ ಜಾಗದಲ್ಲಿರುವ ತೂಗುದೀಪ ಫಾರಂ ಹೌಸ್‌ನಲ್ಲಿ ಅಕ್ರಮವಾಗಿ...
ಆರೋಗ್ಯರಾಷ್ಟ್ರೀಯಸುದ್ದಿ

ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಮಾಸ್ಕ್‌ ಕಡ್ಡಾಯಗೊಳಿಸಿದ ಆಂಧ್ರ ಸರ್ಕಾರ–ಕಹಳೆ ನ್ಯೂಸ್

ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ ; ಭಾರತದ ಸ್ಪಷ್ಟ ಸಂದೇಶ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ...
ಬೆಂಗಳೂರುರಾಜ್ಯಸುದ್ದಿ

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದಾರೆ. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ.ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ -ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ : ಗುರುವಾರ ಸಿಂಗ್‌ಪೋರಾ ಚತ್ರೂದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬೆಳಿಗ್ಗೆ ಎನ್‌ಕೌಂಟರ್ ನಡೆಯಿತು. ‘ಆಪರೇಷನ್ ಟ್ರಾಶಿ’ ಎಂಬ ಕೋಡ್ ಹೊಂದಿರುವ ಜಂಟಿ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದ ನಂತರ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಭಯೋತ್ಪಾದಕರನ್ನು ತಟಸ್ಥಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ...
1 132 133 134 135 136 347
Page 134 of 347