Sunday, June 14, 2026

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು -ಕಹಳೆ ನ್ಯೂಸ್

ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿದ್ದ ಹಡಗಿನಲ್ಲಿ ಇಬ್ಬರು ಭಾರತೀಯರಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಅವರ ಆರೋಗ್ಯದ ಬಗ್ಗೆ ಆತಂಕ ಸೃಷ್ಟಿಯಾಗಿದೆ. 150 ಜನರನ್ನು ಹೊತ್ತು ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಬಳಿಕ ಉಳಿದಿದ್ದವರಲ್ಲಿ 8 ಶಂಕಿತರ ಪೈಕಿ ಐವರಲ್ಲಿ ಸೋಂಕು ದೃಢಪಟ್ಟಿತ್ತು. ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಪ್ರಾಣವನ್ನೂ ಕಳೆ ದುಕೊಂಡಿದ್ದರು. ಈಗ ಅವರೆಲ್ಲರ ಜೊತೆ ಇದ್ದ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆಯೇ ಎಂಬುದು...
ಉಡುಪಿದಕ್ಷಿಣ ಕನ್ನಡಮಂಗಳೂರುಮುಂಬೈಶುಭಾಶಯಸುದ್ದಿ

ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ – ಕಹಳೆ ನ್ಯೂಸ್

ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ  ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.   ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ...
ಬೆಂಗಳೂರುರಾಜ್ಯಸುದ್ದಿ

ನಡುರಸ್ತೆಯಲ್ಲಿ ಎಣ್ಣೆ ಪಾರ್ಟಿ : ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪುಂಡರು – ಕಹಳೆ ನ್ಯೂಸ್

ಬೆಂಗಳೂರು: ನಡುರಸ್ತೆಯಲ್ಲೇ ಎಣ್ಣೆ ಪಾರ್ಟಿ ಮಾಡುತ್ತಿದ್ದ ಪುಂಡರನ್ನ ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ನಾಲ್ವರಲ್ಲಿ, ಹರ್ಷ ಮತ್ತು ಆರ್ಯನ್ ಎಂಬ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಂತರರಾಜ್ಯ ಬೈಕ್ ಕಳ್ಳರ ಜಾಲ ಭೇದಿಸಿದ ಹೊಸಕೋಟೆ ಪೊಲೀಸರು – 50 ದ್ವಿಚಕ್ರ ವಾಹನಗಳು ಸೀಜ್ ಮೇ 1 ರಂದು ಮುಂಜಾನೆ 3...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ : ವಾಹನಗಳ ನಡುವಿನ ಅಪಘಾತ ತಪ್ಪಿಸಲು AI ಆಧಾರಿತ ಸ್ಮಾರ್ಟ್ ಸಿಸ್ಟಮ್ ಜಾರಿ -ಕಹಳೆ ನ್ಯೂಸ್

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ  ವಿಮಾನ ಮತ್ತು ವಾಹನಗಳ ನಡುವಿನ ಅಪಘಾತ ತಪ್ಪಿಸಲು ಎಐ (AI) ಆಧಾರಿತ ಸ್ಮಾರ್ಟ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ವಾಯುಯಾನ ಪ್ರದೇಶದಲ್ಲಿ ಕಾರ್ಯಾಚರಣೆ ಸುರಕ್ಷತೆ ಮತ್ತು ನಿಯಂತ್ರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು  ಸಮಗ್ರವಾದ `ಸ್ಮಾರ್ಟ್ ಏರ್‌ಸೈಡ್ ಸುರಕ್ಷತಾ ವ್ಯವಸ್ಥೆ’ಯನ್ನು ಪರಿಚಯಿಸಿದೆ.  ವಿಮಾನ ನಿಲ್ದಾಣದ ಅತ್ಯಂತ ಮಹತ್ವದ ಪ್ರದೇಶವಾದ ಏರ್‌ಸೈಡ್ ವಲಯಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಸುಧಾರಿತ ತಾಂತ್ರಿಕ ನಿಯಂತ್ರಣವನ್ನು...
ಬೆಂಗಳೂರುರಾಜ್ಯಸುದ್ದಿ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್‌ : ಅಮಾನತು ಆದೇಶ ವಾಪಸ್ ಪಡೆದ ಸರ್ಕಾರ -ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ.ರಾಮಚಂದ್ರ ರಾವ್  ಅಮಾನತು ಆದೇಶವನ್ನ ರಾಜ್ಯ ಸರ್ಕಾರ ಹಿಂಪಡೆದಿದೆ. ಐಜಿಪಿಯಾಗಿದ್ದಾಗ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿ ರಾಜ್ಯ ಸರ್ಕಾರ ರಾಮಚಂದ್ರ ರಾವ್‌ರನ್ನ ಅಮಾನತು ಮಾಡಿತ್ತು. ಇದೀಗ ಅಮಾನತು ಆದೇಶವನ್ನ ವಾಪಸ್‌ ಪಡೆದಿದೆ. ಡಿಜಿಪಿ ಪೊಲೀಸ್ ಮ್ಯಾನ್ಯುವಲ್ ಅಂತಾ ಹೊಸ ಹುದ್ದೆ ಸೃಷ್ಟಿಸಿ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದೇ ತಿಂಗಳು 31 ರಂದು...
ಬೆಂಗಳೂರುರಾಜ್ಯಸುದ್ದಿ

ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆಶಿ -ಕಹಳೆ ನ್ಯೂಸ್

ಬೆಂಗಳೂರು: ಅಹಮದಾಬಾದ್‌ನಲ್ಲಿ  ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಮಾತನಾಡಿ, ಬೇರೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಗೊಂದಲಗಳನ್ನ ಹೈಕಮಾಂಡ್ ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್ -ಕಹಳೆ ನ್ಯೂಸ್

ಬೆಂಗಳೂರು: ಪಂಚರಾಜ್ಯ ಚುನಾವಣೆ ಮುಗಿದಿದ್ದು, ರಾಜ್ಯದ ಗೊಂದಲಗಳನ್ನ ಹೈಕಮಾಂಡ್ ಬಗೆಹರಿಸುವ ವಿಶ್ವಾಸ ಇದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಕುರ್ಚಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗೊಂದಲಗಳು ಬಗೆಹರಿಯಲೇಬೇಕು. ನಮ್ಮ ಉದ್ದೇಶ ಆಡಳಿತದ ಮೇಲೆ ಪರಿಣಾಮ ಬೀರಬಾರದು. ಅದಕ್ಕಾಗಿ ಗೊಂದಲ ಬಗೆಹರಿಯಲೇಬೇಕು. ಹೈಕಮಾಂಡ್ ಗೊಂದಲ ಬಗೆಹರಿಸೋ ವಿಶ್ವಾಸ ಇದೆ. ಬಗೆಹರಿಸಲು ಆಗದೇ ಇರೋ ಗೊಂದಲ ಇದಲ್ಲ. ಚುನಾವಣೆಯಲ್ಲಿ ಹೈಕಮಾಂಡ್ ನಾಯಕರು ಬ್ಯುಸಿ ಇದ್ದರು. ಈಗ ಚುನಾವಣೆ...
ಕ್ರೈಮ್ಬೆಂಗಳೂರುಸುದ್ದಿ

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ ; ಇಬ್ಬರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಜಮೀರ್ ಅಹ್ಮದ್  ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇ ಪದೇ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ....
1 12 13 14 15 16 345
Page 14 of 345