Saturday, June 20, 2026

ರಾಷ್ಟ್ರೀಯ

ದೆಹಲಿಸುದ್ದಿ

ಸಚಿವ ರಾಜನಾಥ್ ಸಿಂಗ್, ದೋವಲ್ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ- ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಮೂರು ಸೇನಾ ಮುಖ್ಯಸ್ಥರು ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು (ಸಿಡಿಎಸ್) ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಆಗಮಿಸಿದ್ದಾರೆ ಎಂದು ಐಎಎನ್‌ಎಸ್ ಯೂನಿಯನ್ ಡಿ ವರದಿ ಮಾಡಿದೆ. ಸಚಿವ ರಾಜನಾಥ್ ಸಿಂಗ್, ದೋವಲ್ ಅವರೊಂದಿಗೆ ಪ್ರಧಾನಿ ಮೋದಿ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್...
ಕ್ರೀಡೆಮುಂಬೈಸುದ್ದಿ

ಮುಂದಿನ ವಾರದಿಂದ ಐಪಿಎಲ್‌ 2025 ಟೂರ್ನಿ ಪುನರಾರಂಭ..?- ಕಹಳೆ ನ್ಯೂಸ್

ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ನಂತರ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳನ್ನು ಪುನರಾರಂಭಿಸಲು BCCI ತೀರ್ಮಾನಿಸಿದೆ ಎಂದು ವರದಿಯಾಗಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಬೇಕೆಂಬ ಉದ್ದೇಶದಿಂದ ಮೇ 25 ರಿಂದ 30ರೊಳಗೆ IPL ಟೂರ್ನಿ ಮುಗಿಸಲು BCCI ನಿರ್ಧರಿಸಿದೆ. ಹೀಗಾಗಿ ಮೇ 16ರಿಂದ ಐಪಿಎಲ್‌ ಪಂದ್ಯಗಳನ್ನ ಪುನರಾರಂಭಿಸಲು ಚಿತ್ತ ಹರಿಸಿದೆ. ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ...
ದೆಹಲಿಸುದ್ದಿ

ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್‌..! – ಕಹಳೆ ನ್ಯೂಸ್

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ಈಗ ಸರ್ಕಾರಿ ಮೂಲಗಳಿಂದ ತಿಳಿದು ಬಂದಿದೆ. ಭಾರತದ ಉಗ್ರರ ನೆಲೆಗಳ ಮೇಲೆ ಬಾಂಬ್‌ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಆರಂಭದಲ್ಲಿ ಡ್ರೋನ್‌, ಸಣ್ಣ ಕ್ಷಿಪಣಿಗಳನ್ನು ಹಾರಿಸಿ ದಾಳಿ ನಡೆಸುತ್ತಿತ್ತು. ಆದರೆ ಮೇ 9, 10 ರ ರಾತ್ರಿ ದೆಹಲಿಯನ್ನು ಗುರಿಯಾಗಿಸಿ ಪಾಕ್‌ ಫತಾಹ್-II ಕ್ಷಿಪಣಿಯನ್ನು ಪಾಕ್‌ ಪ್ರಯೋಗಿಸಿತ್ತು. ಪಾಕ್‌ ಖಂಡಾಂತರ ಕ್ಷಿಪಣಿಯನ್ನು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಭಾರತದ ತಿರುಗೇಟಿಗೆ ಬೆದರಿದ ಪಾಕ್‌ ; ದಾಳಿ ನಿಲ್ಲಿಸಿದ್ರೆ..ನಾವು ತಟಸ್ಥರಾಗ್ತೇವೆ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋ*ತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್‌ ಸಿಂದೂರ ಹೆಸರಿನಲ್ಲಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದೊಳಗೆ ದಾಳಿ ನಡೆಸಿ ಉ*ಗ್ರರನ್ನು ಹಾಗೂ ಉ*ಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸುವ ಮೂಲಕ ತಕ್ಕ ಪಾಠ ಕಲಿಸಿದ ಬೆನ್ನಲ್ಲೇ ಇದೀಗ ಒಂದು ವೇಳೆ ಭಾರತ ಸೇನಾ ದಾಳಿಯನ್ನು ನಿಲ್ಲಿಸಿದರೆ, ಪಾಕ್‌ ಕೂಡಾ ಸಂಘರ್ಷ ನಿಲ್ಲಿಸಲು ಪರಿಗಣಿಸಲಿದೆ ಎಂದು ಶನಿವಾರ (ಮೇ 10) ಪಾಕ್‌ ವಿದೇಶಾಂಗ ಸಚಿವ ಇಶಾಕ್‌ ದಾರ್‌ ಹೇಳಿರುವುದಾಗಿ ವರದಿಯಾಗಿದೆ....
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಯೋಧ ಮುರಳಿ ನಾಯಕ್ ಪಾರ್ಥಿವ ಶರೀರ ಚಿಕ್ಕಬಳ್ಳಾಪುರ ಮಾರ್ಗವಾಗಿ ಆಂಧ್ರಕ್ಕೆ – ಕಹಳೆ ನ್ಯೂಸ್

ಭಾರತ ಹಾಗು ಪಾಕಿಸ್ತಾನದ ನಡುವೆ ಸಂಘರ್ಷ ಮುಂದುವರಿದಿರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಡೆದ ಶೆಲ್ ದಾಳಿಯಲ್ಲಿ ಯುವ ಸೈನಿಕ ಎಂ.ಮುರಳಿ ನಾಯಕ್‌ ಹುತಾತ್ಮರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಮುರಳಿ ಅವರ ಪಾರ್ಥಿವ ಶರೀರವು ಇಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಹುಟ್ಟೂರು ಸೇರಲಿದೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲ ಮಂಡಲದ ಹಳ್ಳಿಯೊಂದರಲ್ಲಿ ಜನಿಸಿದ ಮುರಳಿ ಅವರನ್ನು ಅವರ...
ದೆಹಲಿಸುದ್ದಿ

‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್ – ಕಹಳೆ ನ್ಯೂಸ್ 

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸುತ್ತಿರುವ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಮೆಚ್ಚಿ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ನಟ ಕಿಚ್ಚು ಸುದೀಪ್‌  ಪತ್ರ ಬರೆದಿದ್ದಾರೆ. ಸುದೀಪ್‌ ಪತ್ರದಲ್ಲೇನಿದೆ? ನನ್ನ ತಾಯಿ ನಿಧನದ ಸಂತಾಪ ಪತ್ರಕ್ಕೆ ನಿಮಗೆ ಧನ್ಯವಾದ ಅರ್ಪಿಸುತ್ತೇನೆ. ಇಂದು ನಾನು ಕೇವಲ ಕೃತಜ್ಞತಾಪೂರ್ವಕ ಮಗನಾಗಿ ಅಲ್ಲದೇ ಹೆಮ್ಮೆಯ ಭಾರತೀಯನಾಗಿ ಪತ್ರ ಬರೆಯುತ್ತಿದ್ದೇನೆ. ಆಪರೇಷನ್ ಸಿಂಧೂರ ವಿಜಯೋತ್ಸವಕ್ಕೆ ನನ್ನ ಮೆಚ್ಚುಗೆ ಇದೆ. ಅದು ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ. ಈ ಮೂಲಕ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಶಿಕ್ಷಕರು ವಿದ್ಯಾರ್ಥಿಗಳಿಗೆ ‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ ಪಾಠ ಮಾಡಬೇಕು; ಸಿಎಂ ಯೋಗಿ ಆದಿತ್ಯನಾಥ್-ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ (10), ಶಿಕ್ಷಕರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲು ವಿದ್ಯಾರ್ಥಿಗಳಲ್ಲಿ 'ರಾಷ್ಟ್ರ ಮೊದಲು' ಎಂಬ ಮನೋಭಾವವನ್ನು ಬೆಳೆಸಬೇಕು ಎಂದು ಹೇಳಿದರು. ಲಕ್ನೋದ ಶಾಲೆಯೊಂದರಲ್ಲಿ ನಡೆದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಪ್ರತಿಯೊಬ್ಬ ನಾಗರಿಕನ ಗುರಿ 'ರಾಷ್ಟ್ರ ಮೊದಲು' ಆಗಿರಬೇಕು. ಇದು ದೇಶದ ನಾಯಕತ್ವ, ಭದ್ರತಾ ಪಡೆಗಳು ಅಥವಾ ಆಡಳಿತದ ಮಾತ್ರವಲ್ಲ, ಮಕ್ಕಳಲ್ಲೂ ಇದನ್ನೂ ಅಳವಡಿಸಬೇಕು ಎಂದರು.   ಶಿಕ್ಷಣವು ಉತ್ತಮ ಅಂಕಗಳಿಗೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌ -ಕಹಳೆ ನ್ಯೂಸ್

ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ. ಈ ಸಮಯದಲ್ಲಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ...
1 138 139 140 141 142 347
Page 140 of 347