Saturday, June 20, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ಭಾರತದ ಮೇಲೆ ಮಿಸ್ಸೈಲ್ ದಾಳಿಗೆ ಯತ್ನಿಸಿದ ಪಾಕಿಸ್ತಾನದ ಕ್ಷಿಪಣಿ ಹೊಡೆದುರುಳಿಸಿದ ಏರ್ ಡಿಫೈನ್ಸ್-ಕಹಳೆ ನ್ಯೂಸ್

ಪಂಜಾಬ್ : ಹನಿ ನೇ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದರು ಸಹ ಪಾಕಿಸ್ತಾನ ತನ್ನ ಬುದ್ಧಿ ಬಿಟ್ಟಿಲ್ಲ ಇದೀಗ ಭಾರತದ ಮೇಲೆ ಪಾಕಿಸ್ತಾನ ಮಿಸೆಲ್ ದಾಳಿ ನಡೆಸಿದ್ದು, ಭಾರತ ಕೂಡ ಇದಕ್ಕೆ ತಕ್ಕ ಪ್ರತಿತರ ನೀಡಿದ್ದು, ಪಾಕಿಸ್ತಾನದ ಮಿಶಲ್ ಅನ್ನು ಭಾರತದ ಏರ್ ಡಿಫೆನ್ಸ್ ಹೊಡೆದುರುಳಿಸಿದೆ. ಹೌದು ಭಾರತದ ಮೇಲೆ ಪಾಕಿಸ್ತಾನದಿಂದ ಮಿಸ್ಸೈಲ್ ದಾಳಿಗೆ ಯತ್ನ ಮಾಡಿದೆ. ನಿನ್ನೆ ಹಾಗೂ ಇವತ್ತು ಭಾರತ ನಡೆಸಿದ...
ಜಮ್ಮು ಮತ್ತು ಕಾಶ್ಮೀರಸುದ್ದಿ

ಆಪರೇಷನ್ ಸಿಂದೂರದ ಬೆನ್ನಲ್ಲೇ ಲಾಹೋರ್ ನಲ್ಲಿ ಸರಣಿ ಸ್ಫೋಟ; ಬೆಚ್ಚಿಬಿದ್ದ ಪಾಕಿಸ್ತಾನ-ಕಹಳೆ ನ್ಯೂಸ್

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತವೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪಾಕ್ ಉಗ್ರರನ್ನು ಮಟ್ಟಹಾಕಿದೆ. ಇದರೊಂದಿಗೆ ಉಗ್ರ ಪೋಷಣೆಯ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಲಾಗಿದೆ. ಇದರ ಬೆನ್ನಲ್ಲೇ, ಗುರುವಾರ ಬೆಳಗಿನ ಜಾವ ಬಲೂಚಿಸ್ತಾನದಲ್ಲಿ ಬಿಎಲ್‌ಎ ನಡೆಸಿದ ದಾಳಿಗೆ ಪಾಕಿಸ್ತಾನದ 14 ಸೈನಿಕರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲ, ಲಾಹೋರ್ ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ಪಾಕ್ ಸರ್ಕಾರದ ನಿದ್ದೆಗೆಡಿಸಿದೆ. ಹೌದು, ಲಾಹೋರ್ ವಿಮಾನ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಸರಣಿ...
ಬೆಂಗಳೂರುಸುದ್ದಿ

ಪಾಕಿಸ್ತಾನಿ ಉಗ್ರರ ಸಂಹಾರ: ಕಿಚ್ಚ ಸುದೀಪ್ ಫಸ್ಟ್‌ ರಿಯಾಕ್ಷನ್‌-ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನದ ಉಗ್ರ ನೆಲೆಗಳನ್ನು ಭಾರತ ಉಡೀಸ್ ಮಾಡಿದೆ. 26 ಮಂದಿ ಭಾರತೀಯರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಬುಧವಾರ ಮುಂಜಾನೆ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಆಪರೇಷನ್ ಸಿಂಧೂರ್ನಿಂದ ಪಾಕ್ ನಿದ್ರೆಗೆಟ್ಟಿದೆ. ಪಹಲ್ಗಾಮ್ನಲ್ಲಿ ಹುತಾತ್ಮರಾದ ಭಾರತೀಯರ ಸಾವಿಗೆ ನೋವಿಗೆ ನ್ಯಾಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆಪರೇಷನ್ ಸಿಂಧೂರ್’ ಯಶಸ್ವಿ : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸರ್ಕಾರದಿಂದ ಮಹತ್ವದ ಆದೇಶ-ಕಹಳೆ ನ್ಯೂಸ್

ಬೆಂಗಳೂರು : 'ಆಪರೇಷನ್ ಸಿಂಧೂರ್' ಯಶಸ್ವಿಯಾದ ಹಿನ್ನೆಲೆ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ದಿನಾಂಕ:22.04.2025ರಂದು ಕಾಶ್ಮೀರದ ಪಹಲಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ದಿನಾಂಕ:07.05.2025ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ...
ದೆಹಲಿಸುದ್ದಿ

ಯುರೋಪ್‌ ಪ್ರವಾಸ ರದ್ದು ಮಾಡಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆ ನಡೆಸಿರುವ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯುರೋಪ್‌ ಪ್ರವಾಸವನ್ನು ರದ್ದು ಮಾಡಿದ್ದಾರೆ. ಮೇ 13 ರಿಂದ 17ರವರೆಗೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ ಕೈಗೊಳ್ಳಬೇಕಾಗಿತ್ತು. ಉಗ್ರರ ವಿರುದ್ಧ 'ಆಪರೇಷನ್ ಸಿಂಧೂರ' ಕಾರ್ಯಚರಣೆ ನಡೆದ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇದು ಪಾಕ್ ಗೆ ಅಷ್ಟೆ ಅಲ್ಲ, ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಎಚ್ಚರಿಕೆ ಗಂಟೆ : ಸಿಎಂ ಗುಡುಗು-ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ದೆಹಲಿಸುದ್ದಿ

ಗಡಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ-ಕಹಳೆ ನ್ಯೂಸ್

ನವದೆಹಲಿ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗಳಿಸಲಾಗಿದ್ದು, ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಭಾರತದ ದಾಳಿ ಬೆನ್ನಲ್ಲೇ ಪಾಕಿಸ್ತಾನ ದಾಳಿ ನಿಲ್ಲಿಸದಿದ್ದರೆ ಪ್ರತಿದಾಳಿ ಎಚ್ಚರಿಕೆ ನೀಡಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಭಾರತೀಯ ಸೇನೆ ಆಪರೇಷನ್ ಅಭ್ಯಾಸ್ ಸಮರಾಭ್ಯಾಸ ಆರಂಭಿಸಿದೆ. ಮತ್ತೊಂದೆಡೆ ದೇಶಾದ್ಯಂತ...
ದೆಹಲಿಸುದ್ದಿ

ಭಾರತದ ಪ್ರತೀಕಾರವನ್ನು “ನಾಚಿಕೆಗೇಡಿನ ಸಂಗತಿ” ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಜಮ್ಮು ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು, ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್‌ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರಗಾಮಿ ತಾಣಗಳ ಮೇಲೆ ದಾಳಿ ನಡೆಸಿದೆ. ಭಾರತದ ಆಪರೇಷನ್ ಸಿಂಧೂರ್ ವಾಯುದಾಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು "ನಾಚಿಕೆಗೇಡಿನ ಸಂಗತಿ" ಎಂದಿದ್ದಾರೆ. ಅದಲ್ಲದೆ ಭಾರತ ಮತ್ತು ಪಾಕಿಸ್ತಾನಗಳು ಉದ್ವಿಗ್ನತೆಯನ್ನು ಕಡಿಮೆ...
1 141 142 143 144 145 347
Page 143 of 347