Friday, March 20, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ : ಸರ್ಜರಿ ಬಗ್ಗೆ ಸೂಕ್ತ ಕಾರಣ ನೀಡದಿದ್ದರೆ, ಬೇಲ್ ರದ್ದು…!- ಕಹಳೆ ನ್ಯೂಸ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ತಿಳಿಸಿ ಅನುಕಂಪದ ಆಧಾರದ ಮೇಲೆ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದುವರೆಗೂ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗದಕ್ಕೆ ಸೂಕ್ತ...
ಬೆಂಗಳೂರುಸುದ್ದಿ

ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆ ನಿಗೂಢ ಸಾವು : ಮುಖದಲ್ಲಿ ಪರಚಿದ ಗಾಯ!-ಕಹಳೆ ನ್ಯೂಸ್

ಬೆಂಗಳೂರು: ಸಂಬಂಧಿಕರ ಮನೆಗೆ ಆಗಮಿಸಿದ್ದ ಮಹಿಳೆಯೊಬ್ಬರು ಸ್ನಾನಕ್ಕೆ ಹೋಗಿದ್ದಾಗ ಬಾತ್‌ರೂಮ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಮಹಿಳೆಯ ಮುಖದಲ್ಲಿ ಪರಚಿದ ಗಾಯಗಳಾಗಿದ್ದು, ಈ ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮೃತ ಮಹಿಳೆಯನ್ನು ಲಕ್ಷ್ಮಿ (25) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಬಳಿಕ ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ...
ಕ್ರೈಮ್ಬೆಂಗಳೂರುಸುದ್ದಿ

ಬೆತ್ತಲೆ ಫೋಟೋ ಕಳಿಸಿ ಸರ್ಕಾರಿ ನೌಕರನಿಂದ 2.5 ಕೋಟಿ ವಸೂಲಿ ಮಾಡಿದ್ದ ತಬ್ಸಂ ಬೇಗಂ..!! ; ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಿಡಿಯೋ ಇದೆ ಎಂದು ಬೆದರಿಸಿ ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಂದ 2.5 ಕೋಟಿ ರೂ. ಹಣ ವಸೂಲಿ ಮಾಡಿದ್ದ ಹನಿಟ್ರ್ಯಾಪ್ (Honey Trap) ಗ್ಯಾಂಗ್ ಸಿಸಿಬಿ ಪೊಲೀಸರ (Police) ಬಲೆಗೆ ಬಿದ್ದಿದೆ. ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೊಳಗಾದ ವ್ಯಕ್ತಿಯನ್ನು ಆರ್‌ಟಿ ನಗರದ ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು. ನಂತರದ ದಿನಗಳಲ್ಲಿ, ಮಗು ಒಂದನ್ನು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ಕ್ರೈಮ್ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ  – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ...
ದೆಹಲಿಸುದ್ದಿ

ರಾಷ್ಟ್ರದ ರಾಜದಾನಿ ದೆಹಲಿಗೂ ಕಾಲಿಟ್ಟ ಕರ್ನಾಟಕದ ಹೆಮ್ಮೆಯ ‘ನಂದಿನಿ ಉತ್ಪನ್ನ’: ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಸಿಎಂ ಸಿದ್ಧರಾಮಯ್ಯ – ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ರಾಷ್ಟ್ರದ ರಾಜಧಾನಿ ದೆಹಲಿಗೂ ಕಾಲಿಟ್ಟಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ದೆಹಲಿಯ ವಿವಿಧೆಡೆಗಳಲ್ಲಿ ನಂದಿನಿ ಉತ್ಪನ್ನ ಮಾರಾಟ ಮಳಿಗೆಯನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಇಲ್ಲಿ ನಂದಿನಿ ಹಾಲು, ಮೊಸರು, ಸಿಹಿತಿನಿಸು ಸೇರಿದಂತೆ ವಿವಿಧ ಉತ್ಪನ್ನಗಳು...
ಬೆಂಗಳೂರುಸುದ್ದಿ

ಡಿ.ಆರ್.ರಾಜು ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ರಾಜು ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು‌. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜಣ್ಣನವರ ಅಗಲುವಿಕೆಯಿಂದ...
ಉಡುಪಿಬೆಂಗಳೂರುಶಿಕ್ಷಣಸುದ್ದಿ

ಎಂ ಎ ಸ್ನಾತಕೋತ್ತರ ಪದವಿ ; ಉಡುಪಿಯ ವಿಂಧ್ಯಾ ಆಚಾರ್ಯಳಿಗೆ ಪ್ರಥಮ‌ ರ‍್ಯಾಂಕ್‌ ಸಹಿತ ಚಿನ್ನದ ಪದಕ – ಕಹಳೆ ನ್ಯೂಸ್

ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವವು ಬುಧವಾರ ನೆರವೇರಿತು ಈ ಸಂದರ್ಭದಲ್ಲಿ ವಿವಿಯಲ್ಲಿ ಎಂ ಎ . ಪರ್ಫಾಮಿಂಗ್ ಆರ್ಟ್ ( ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ಕುಮಾರಿ ವಿಂಧ್ಯಾ ಆಚಾರ್ಯ ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಈಕೆ ಕೆ. ವಿಷ್ಣುಮೂರ್ತಿ ಆಚಾರ್ಯ ಮತ್ತು ಸ್ನೇಹಾ ಆಚಾರ್ಯ ದಂಪತಿಯ ಸುಪುತ್ರಿ. ಭರತನಾಟ್ಯ ಹಾಗು ಯಕ್ಷಗಾನ ಕಲಾಪ್ರವೀಣೆಯಾಗಿದ್ದು ಕಳೆದ...
1 157 158 159 160 161 321
Page 159 of 321