Friday, March 20, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಸೌರವ್ಯೂಹದಲ್ಲಿ ಏಲಿಯನ್ಸ್‌ಗಳು ಇರುವ ಬಗ್ಗೆ ಮಾಹಿತಿ ; ಪಾರ್ಕರ್‌ ಟೆಲಿಸ್ಕೋಪ್‌ ತೆಗೆದ ಚಿತ್ರಗಳನ್ನು ಆಧರಿಸಿ ಖಚಿತಪಡಿಸದ ಹಾಲೆಂಡ್‌…!! – ಕಹಳೆ ನ್ಯೂಸ್

ವಾಷಿಂಗ್ಟನ್‌: ಸೌರವ್ಯೂಹದಲ್ಲಿ ಏಲಿಯನ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದು ನಾಸಾದ ಚಲನಚಿತ್ರ ನಿರ್ಮಾಪಕ ಸಿಮನ್‌ ಹಾಲೆಂಡ್‌ ಹೇಳಿದ್ದಾರೆ. ಈ ಏಲಿಯನ್‌ಗಳು ಗುರುಗ್ರಹದ ಉಪಗ್ರಹವಾದ ಯುರೋಪಾದಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಮಾನವನನ್ನು ಮೀರಿದ ಇತರ ಶಕ್ತಿಗಳನ್ನು ಪತ್ತೆ ಮಾಡಲು ನಾಸಾ 40 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯನ್ನು ಕೈಗೊಂಡಿದ್ದು, ಹಾಲೆಂಡ್‌ ಈ ಯೋಜನೆಯ ಭಾಗವಾಗಿದ್ದಾರೆ. ಅಲ್ಲದೇ ಪಾರ್ಕರ್‌ ಟೆಲಿಸ್ಕೋಪ್‌ ತೆಗೆದ ಚಿತ್ರಗಳನ್ನು ಆಧರಿಸಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ : `ಯೆಲ್ಲೋ, ಆರೆಂಜ್’ ಅಲರ್ಟ್ ಘೋಷಣೆ.!-ಕಹಳೆ ನ್ಯೂಸ್

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ,...
ಬೆಂಗಳೂರುಸುದ್ದಿ

ಎಲ್ಲ ವಿವಾದಗಳಿಗೆ ತೆರೆ ಎಳೆದ ಸುದೀಪ್ : ಕಿಚ್ಚನಿಂದ ಮತ್ತೊಂದು ಟ್ವೀಟ್ -ಕಹಳೆ ನ್ಯೂಸ್

ಸೀಸನ್ 11  ಶುರುವಾದಾಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಸ್ವರ್ಗ ಮತ್ತು ನರಕ ಎಂಬ ವಿಶೇಷ ಕಾನ್ಸೆಪ್ಟ್​ನೊಂದಿಗೆ ಶುರುವಾದ ಶೋ ಬಗ್ಗೆ ಇತ್ತೀಚೆಗಷ್ಟೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಹೋಗಿತ್ತು. ಬಳಿಕ ಕಳೆದ ವೀಕೆಂಡ್​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್. ಇನ್ಮುಂದೆ ಶೋ ನಡೆಸಿಕೊಡುವುದಿಲ್ಲ ಎಂದು ಟ್ವೀಟ್ ಮಾಡಿದ್ದರು. ನಿನ್ನೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್...
ಬೆಂಗಳೂರುಸುದ್ದಿ

“ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​” ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್ ​ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ನಿರೂಪಕನ  ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ನಟ ಕಿಚ್ಚ ಸುದೀಪ್​  ಅವರು ಹೇಳಿದ್ದಾರೆ. 11 ಆವೃತ್ತಿಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಿಚ್ಚ ಸುದೀಪ್ ಅವರು ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದು, ಈ ವಿಚಾರ ಅಭಿಮಾನಿಗಳಿಗೆ  ಬೇಸರವನ್ನುಂಟು ಮಾಡಿದೆ. ಈ ಕುರಿತು ಸುದೀಪ್​  ಟ್ವೀಟ್​   ಮಾಡಿದ್ದು, ಬಿಗ್ ಬಾಸ್   ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುಸುದ್ದಿ

ಉಪ್ಪಿನಂಗಡಿ ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃತ್ಯು – ಕಹಳೆ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ....
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ : ಪ್ರಕಟಣೆ ಹೊರಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.   ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ...
ಕ್ರೈಮ್ಬೆಂಗಳೂರುಸುದ್ದಿ

ನಿನ್ನ ಪತ್ನಿಗೆ ಒಳ್ಳೆ ಬಟ್ಟೆ ತೊಡಲು ಹೇಳು ಇಲ್ಲ ಆಯಸಿಡ್​ ಹಾಕುವೆ : ಪತ್ರಕರ್ತನ ಹೆಂಡತಿಗೆ ಬೆದರಿಕೆ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್​ 11: ಆಯಸಿಡ್ (Acid) ಹಾಕುತ್ತೇನೆ ಅಂತ ಸಾಮಾಜಿಕ ಜಾಲತಾಣದ (Social Media) ಮೂಲಕ ಮಹಿಳೆಗೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಮಹಿಳೆಯ ಪತಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಹಾಕಿದ್ದು, ಆರೋಪಿಯ ವಿರುದ್ಧ ಕ್ರಮಕೈಗೊಳ್ಳಿ ಎಂದು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್​ ಮಾಡಿದ್ದಾರೆ. ನಿಕಿತ್​ ಶೆಟ್ಟಿ ಜೀವ ಬೆದರಿಕೆ ಹಾಕಿದ ಆರೋಪಿ.​ ಆರೋಪಿ ನಿಕಿತ್​ ಶೆಟ್ಟಿ...
ಬೆಂಗಳೂರುಸುದ್ದಿ

ಸಿದ್ದರಾಮಯ್ಯ ರಿಸೈನ್ ಮಾಡಿದ್ರೆ ಸಿಎಂ ನಾನಾಗಬೇಕು ಇಲ್ಲ ನೀವಾಗಬೇಕು..: ಮಹಾ ನಾಯಕರ ನಡುಗೆ ಒಪ್ಪಂದ..?-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣ ಸುತ್ತಿಕೊಂಡಿದ್ದು, ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ತೀವ್ರ ಒತ್ತಡ ಕೇಳಿ ಬರುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಕೂಡ ಜೋರಾಗಿಯೇ ಸದ್ದು ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ ರೇಸ್‌ ನಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ...
1 161 162 163 164 165 321
Page 163 of 321