Thursday, March 12, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಮಹಿಳೆಯಿಂದ ಅಯೋಧ್ಯೆಗೆ ₹2.5 ಕೋಟಿ ಬೆಲೆಯ ಶ್ರೀರಾಮನ ಚಿನ್ನದ ಕಲಾಕೃತಿ ಅರ್ಪಣೆ – ಕಹಳೆ ನ್ಯೂಸ್

ಬೆಂಗಳೂರಿನ ಮಹಿಳೆಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭವ್ಯವಾದ ಬಾಲ ರಾಮನ ಕಲಾಕೃತಿಯನ್ನು ಅರ್ಪಿಸಿದ್ದಾರೆ. ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣದಲ್ಲಿ ಚಿನ್ನ, ಬೆಳ್ಳಿ ಮತ್ತು ವಜ್ರಗಳಿಂದ ಕೂಡಿದ ಈ ಭವ್ಯವಾದ ಪ್ರತಿಮೆಯ ಪ್ರತಿಷ್ಠಾಪನೆ ನೆರವೇರಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 12 ಅಡಿ ಎತ್ತರ 8 ಅಡಿ ಅಗಲ ಅಳತೆ ಮತ್ತು ಸುಮಾರು 800 ಕಿಲೋಗ್ರಾಂಗಳಷ್ಟು ತೂಕದ ಈ ಪ್ರತಿಮೆ ಕರ್ನಾಟಕದಿಂದ ಅಯೋಧ್ಯೆ ತಲುಪಿದೆ. ಇದರ ಅಂದಾಜು...
ಬೆಂಗಳೂರುರಾಜ್ಯಸುದ್ದಿ

ಡಿವೋರ್ಸ್ ಕೊಟ್ಟಿದ್ದಕ್ಕೆ ಪತ್ನಿಯನ್ನು ನಡುರಸ್ತೆಯಲ್ಲಿ ಗುಂಡಿಕ್ಕಿ ಹತ್ಯೆಗೈದ ಪತಿ.-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಡಿವೋರ್ಸ್ ಕೊಟ್ಟಿದ್ದಕ್ಕೆ ಪತ್ನಿಯನ್ನು ಪತಿ ನಡುರಸ್ತೆಯಲ್ಲೇ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ವೇಸ್ಟಿನ್ ಹೋಟೆಲ್ ಬಳಿ ಈ ಘಟನೆ ನಡೆದಿದೆ.ಬಾಲಮುರುಗನ್ ಪತ್ನಿ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕಿಸಿದ ಪತಿ ಆಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದನು. ಆದ್ದರಿಂದ ಪತ್ನಿ ಡಿವೋರ್ಸ್ ಕೊಟ್ಟಿದ್ದಾಳೆ. ಇದರಿಂದ ರೊಚ್ಚಿಗೆದ್ದ ಪತಿ ನಡುರಸ್ತೆಯಲ್ಲೇ ಏಕಾಏಕಿ ಗನ್ ತೆಗೆದು ಪತ್ನಿಯ...
ರಾಜ್ಯರಾಷ್ಟ್ರೀಯಸುದ್ದಿ

 ಇಸ್ರೋದ ‘ಬ್ಲೂಬರ್ಡ್ ಬ್ಲಾಕ್-2’ ಉಪಗ್ರಹ ಯಶಸ್ವಿ ಉಡಾವಣೆ -ಕಹಳೆ ನ್ಯೂಸ್

ಶ್ರೀಹರಿಕೋಟಾ: ಇಸ್ರೋದ ಅತ್ಯಂತ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಲೂಬರ್ಡ್‌-2 ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ(ಡಿ24) ಬೆಳಗ್ಗೆ 8.45ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿ ಕಕ್ಷೆಗೆ ಸೇರಿಸಲಾಗಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಬೇರ್ಪಡಿಸಿ ಕಕ್ಷೆಯಲ್ಲಿ ಇರಿಸಲಾಗಿದೆ. ಇದರೊಂದಿಗೆ, ಈ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಕಾರ್ಯಾಚರಣಾ ಹಾರಾಟವು ಇಸ್ರೋದ 101 ನೇ ಕಕ್ಷೆಯ ಯಶಸ್ಸನ್ನು ಮತ್ತು ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಮೂಲಕ ವಾಣಿಜ್ಯ ಕ್ರಾಂತಿಗೆ ಸಾಕ್ಷಿಯಾಗಿದೆ. 'LVM3-M6...
ದೆಹಲಿರಾಜ್ಯಸುದ್ದಿ

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಮನವಿ – ಕಹಳೆ ನ್ಯೂಸ್

ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು; ಬೆಂಗಳೂರು ನಗರದಿಂದ ಹಾಸನ- ಮಂಗಳೂರು...
ಬೆಂಗಳೂರುರಾಜ್ಯಸುದ್ದಿ

ಬ್ರೆಡ್‌ನಲ್ಲಿಟ್ಟು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮಹಿಳೆ ಬಂಧನ – ಕಹಳೆ ನ್ಯೂಸ್

ಬೆಂಗಳೂರು :  ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 1.20 ಕೋಟಿ ರೂ. ಮೌಲ್ಯದ ಕೊಕೇನ್‌ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದ ಓಲಜೈಡ್‌ ಎಸ್ತರ್‌ ಇಯಾನುವೊಲುವಾ (29) ಬಂಧಿತ ಮಹಿಳೆ. 2024 ರಲ್ಲಿ ದೆಹಲಿಯ ಯೂನಿವರ್ಸಿಟಿಯೊಂದರಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದು ದೆಹಲಿಗೆ ಬಂದಿರುವ ಈ ಮಹಿಳೆ,...
ಬೆಂಗಳೂರುರಾಜ್ಯಸುದ್ದಿ

21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡಿ : ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ.!- ಕಹಳೆ ನ್ಯೂಸ್

ಬೆಂಗಳೂರು : 21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ ಹಾಗೂ ಮರಣ ಘಟನೆಗಳನ್ನು 21 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿ ಉಚಿತ ಪ್ರಮಾಣ ಪತ್ರವನ್ನು ನೀಡುವ ಕುರಿತು ಸರ್ಕಾರ ಆದೇಶಿಸಿದೆ. 2025ನೇ ಸಾಲಿನಲ್ಲಿ ರಾಜ್ಯದಲ್ಲಿ (ದಿನಾಂಕ: 28/11/2025 ರವರೆಗೆ) ನೋಂದಣಿಯಾಗಿರುವ ಜನನ ಮತ್ತು ಮರಣ ಘಟನೆಗಳ ಶೇಕಡವಾರು ವಿವರಗಳು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

 ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳಿಂದ ತೀವ್ರಗೊಂಡ ಪ್ರತಿಭಟನೆ: ಬಾಂಗ್ಲಾ ರಾಯಭಾರ ಕಚೇರಿಗೆ ನುಗ್ಗಲು ಯತ್ನ-ಕಹಳೆ ನ್ಯೂಸ್

ನವದೆಹಲಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ತೀವ್ರಗೊಂಡಿದೆ. ನವದೆಹಲಿಯಲ್ಲಿರುವ ಬಾಂಗ್ಲಾ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬಾಂಗ್ಲಾದಲ್ಲಿ ಹಿಂದೂ ಯುವಕ ದೀಪು ಚಂದ್ರದಾಸ್ ಹತ್ಯೆ ಖಂಡಿಸಿ ಪ್ರತಿಭಟನೆ ತೀವ್ರಗೊಂಡಿಇದೆ. ದೆಹಲಿಯಲ್ಲಿರುವ ಬಾಂಗ್ಲಾ ರಾಯಭಾರ ಕಚೇರಿಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಕಚೇರಿಯತ್ತ ಮುನ್ನುಗ್ಗಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ – ಕಹಳೆ ನ್ಯೂಸ್

 ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಬಿಸಿಯೂಟ ವಿಸ್ತರಣೆ ಕುರಿತು ಬಿಗ್‌ ಅಪ್ಡೇಟ್‌ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು...
1 19 20 21 22 23 319
Page 21 of 319