Friday, March 20, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಅಂಗನವಾಡಿಗಳಿಗೆ ಫಿಲ್ಟರ್ ನೀರು, ಶೌಚಾಲಯ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ –ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು....
ರಾಷ್ಟ್ರೀಯಸುದ್ದಿ

ಸಮ್ಮತಿಯ ಲೈಂಗಿಕತೆಗೆ ಹೆಣ್ಣಿನ ವಯಸ್ಸನ್ನು 18 ರಿಂದ 16ಕ್ಕಿಳಿಸುವಂತೆ ಕೇಂದ್ರಕ್ಕೆ ಮಧ್ಯಪ್ರದೇಶ ಹೈಕೋರ್ಟ್ ಕೋರಿಕೆ – ಕಹಳೆ ನ್ಯೂಸ್

ಗ್ವಾಲಿಯರ್: ಸಾಮಾಜಿಕ ಜಾಲತಾಣ, ಇಂಟರ್​ನೆಟ್​ ಸಂಪರ್ಕದಿಂದ ಚಿಕ್ಕ ವಯಸ್ಸಿನಲ್ಲಿಯೇ ಹುಡುಗ, ಹುಡುಗಿಯರು ಪ್ರೌಢಾವಸ್ಥೆ ತಲುಪುತ್ತಿದ್ದು, ಇಬ್ಬರ ದೈಹಿಕ ಸಂಪರ್ಕದ ಸಮ್ಮತಿಯ ವಯಸ್ಸನ್ನು 18 ರಿಂದ 16ಕ್ಕೆ ಇಳಿಸಿ ಎಂದು ಮಧ್ಯಪ್ರದೇಶದ ಹೈಕೋರ್ಟ್​ನ ಗ್ವಾಲಿಯರ್​ ಪೀಠ ಕೇಂದ್ರ ಸರ್ಕಾರಕ್ಕೆ ಕೋರಿದೆ. ಪ್ರಸ್ತುತ 18 ವರ್ಷ ವಯಸ್ಸಿನ ನಿಬಂಧನೆಯು ಹದಿಹರೆಯದ ಹುಡುಗರಿಗೆ ಸರಿಹೊಂದುತ್ತಿಲ್ಲ. ಈ ನಿಯಮ ಈಗಿನ ಕಾಲಕ್ಕೆ ಅಪ್ರಸ್ತುತ ಎಂಬುದು ಕೋರ್ಟ್ ಅಭಿಮತ​. ಇದಕ್ಕೆ ಸಾಮಾಜಿಕ, ಆಧುನಿಕ ಕಾರಣಗಳೂ ಇವೆ. ಹೀಗಾಗಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಂಧಿತ ಭ್ರಷ್ಟ ತಹಶೀಲ್ದಾರ್‌ ಪುತ್ತೂರಿನ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾಯುಕ್ತ ಅಧಿಕಾರಿಗಳು ; ಏನು ಪತ್ತೆಯಾಗಿದೆ.? – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆಆರ್‌ಪುರಂ ತಹಶೀಲ್ದಾರ್‌ (KR Puram Tahsildar) ಅಜಿತ್‌ ರೈ (Ajit Rai) ಮನೆಯಲ್ಲಿರುವ ವಾಚ್‌ಗಳನ್ನು (Watch) ನೋಡಿ ಲೋಕಾಯುಕ್ತ ಅಧಿಕಾರಿಗಳೇ (Lokayukta Officials) ದಂಗಾಗಿದ್ದಾರೆ. ಅಜಿತ್ ರೈ ಬಳಿ ಮೂರು Rado ವಾಚ್‌ ಪತ್ತೆಯಾಗಿದೆ. ಈ ಮೂರು ವಾಚ್ ಗಳ ಬೆಲೆ 5 ಲಕ್ಷ ರೂ.ಗೂ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ದಾಳಿ ವೇಳೆ ಸಿಕ್ಕ ಅಷ್ಟೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಭ್ರಷ್ಟಾಚಾರ ಕೇಸ್‌ ; ಭ್ರಷ್ಟ ತಹಶೀಲ್ದಾರ್‌ ಅಜಿತ್‌ ರೈ ಸ್ನೇಹಿತ ಪುತ್ತೂರಿನ ಗೌರವ್ ಶೆಟ್ಟಿ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌ ; ಸ್ನೇಹಿತರಿಗೂ ಡ್ರಿಲ್ ಮಾಡಲು ಸಿದ್ಧತೆ – – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ ಬೆನ್ನಲ್ಲೇ ಅವರ ಸಹೋದರ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಸಹೋದರ ಆಶಿಕ್ ರೈ, ಸ್ನೇಹಿತರಾದ ಗೌರವ್, ಹರ್ಷವರ್ಧನ್ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಆರೋಪಿ ತಹಸೀಲ್ದಾರ್ ಅಜಿತ್ ರೈ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು, ಜೂ 30 : ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆಆರ್‌ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಶುಕ್ತವಾರ ಮಧಾಹ್ನ ಸಿಟಿ ಸಿವಿಲ್ ಕೋರ್ಟ್ ಆರೋಪಿಯನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಮನವಿ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ...
ರಾಷ್ಟ್ರೀಯಶುಭಾಶಯಸುದ್ದಿಹೆಚ್ಚಿನ ಸುದ್ದಿ

ಬಕ್ರೀದ್ ಆಚರಣೆಗೆ ಟ್ವೀಟ್ ಮೂಲಕ ಶುಭಕೋರಿದ ರಾಷ್ಟ್ರಪತಿ ಹಾಗೂ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ; ಬೆಂಗ್ಳೂರಿನ ಕೆಆರ್‌ ಪುರಂ ತಹಶೀಲ್ದಾರ್‌ ಪುತ್ತೂರು ಮೂಲದ ಅಜಿತ್ ರೈ ಮನೆಯಲ್ಲಿ 40 ಲಕ್ಷ ನಗದು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta Raid) ಶಾಕ್‌ ನೀಡಿದೆ. ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್‌ ಅಜಿತ್‌ ರೈ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಿತು. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಯಲ್ಲಿದ್ದ 40 ಲಕ್ಷ ರೂ. ನಗದು ಸೇರಿದಂತೆ ಅನೇಕ...
ರಾಷ್ಟ್ರೀಯಸುದ್ದಿ

ಹಿಮಾಚಲ, ಉತ್ತರಾಖಂಡದಲ್ಲಿ ದಿಢೀರ್ ಪ್ರವಾಹ ಅವಾಂತರ ; ಅನಾಹುತದಲ್ಲಿ ನಾಲ್ವರು ಸಾವು – ಕಹಳೆ ನ್ಯೂಸ್

ಹಿಮಾಚಲಪ್ರದೇಶದ ಬಾಗಿಪುಲ್‍ನಲ್ಲಿ ದಿಢೀರ್ ಪ್ರವಾಹ ಉಂಟಾಗಿ 200 ಮಂದಿ ಅಪಾಯಕ್ಕೆ ಸಿಲುಕಿದ್ದಾರೆ. ಕುಲ್ಲು-ಮಂಡಿ ಹೈವೇಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಸುಮಾರು 15 ಕಿಲೋಮೀಟರ್‍ನಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿವೆ. ಹಿಂದೆ ಹೋಗಲು ಆಗ್ತಿಲ್ಲ ಮುಂದೆ ಹೋಗಲು ದಾರಿ ಇಲ್ಲ. ಅಲ್ಲೆಲ್ಲೂ ಊಟ ವಸತಿಗಾಗಿ ಕನಿಷ್ಠ ಹೋಟೆಲ್ ಕೂಡ ಇಲ್ಲ. ಪ್ರವಾಸಿಗರಂತೂ ದಿಕ್ಕು ತೋಚದೇ ಕುಳಿತುಬಿಟ್ಟಿದ್ದಾರೆ. ಕಾಮಾಂಡ್ ಪ್ರಾಂತ್ಯದಲ್ಲಿ ಹತ್ತಾರು ವಾಹನಗಳು ಸಿಲುಕಿವೆ. ಕೆಲವು ವಾಹನಗಳು ನೀರಲ್ಲಿ ಕೊಚ್ಚಿ ಹೋಗಿವೆ. ಮುಂದಿನ...
1 215 216 217 218 219 321
Page 217 of 321