Sunday, June 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ : ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಲಾರಿ ಚಾಲಕ  ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ   ಸಿಗ್ನಲ್‌ನಲ್ಲಿ ನಡೆದಿದೆ. ವಿಜಯ್ ಕುಮಾರ್ ಮೃತ ಲಾರಿ ಚಾಲಕ (60). ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಫ್ಲೈಓವರ್ ಇಳಿಯುತ್ತಿದ್ದಂತೆ ಅಲ್ಲಲ್ಲಿ ವಾಹನಗಳಿಗೆ ಟಚ್ ಮಾಡಿಕೊಂಡು ಬಂದಿರುವ ಹಿಂಬದಿ ಲಾರಿ ಚಾಲಕ ಬಳಿಕ ಸಾಟಲೈಟ್ ಬಸ್ ನಿಲ್ದಾಣದ...
ಬೆಂಗಳೂರುರಾಜ್ಯಸುದ್ದಿ

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ -ಕಹಳೆ ನ್ಯೂಸ್

ಬೆಂಗಳೂರು: ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ  ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ....
ಗೋವಾಸುದ್ದಿ

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌ -ಕಹಳೆ ನ್ಯೂಸ್

ಪಣಜಿ: ಬೈಕ್‌ಗೆ ಮಿನಿ ಕೂಪರ್ (Mini Cooper) ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿರುವ ಘಟನೆ ಗೋವಾದ (Goa) ಬಂಬೋಲಿಮ್-ಡೋನಾ ಪೌಲಾ ರಸ್ತೆಯಲ್ಲಿ ನಡೆದಿದೆ. ದಿಕ್ಷಾ ಪರ್ವಾಡ್ಕರ್ (23) ಮೃತ ಯುವತಿ. ಅವರ ಸಹೋದ್ಯೋಗಿ ಡಿ.ಅರುಣ್‌ಕುಮಾರ್ (26) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಗೋವಾದ ಪಂಚತಾರಾ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಾರು ಚಾಲಕ ಡೇರಿಯಸ್ ಡಯಾಸ್‌ನನ್ನು ಬಂಧಿಸಲಾಗಿದ್ದು, ಗೋವಾದಲ್ಲಿ ಬೇಕರಿ, ಹೋಟೆಲ್‌ಗಳನ್ನು ಹೊಂದಿರುವ ಉದ್ಯಮಿ ಆಂಡ್ರ‍್ಯೂ ಡಯಾಸ್ ಅವರ ಪುತ್ರ ಎಂದು...
ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ -ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್  ಜೈಲಿಗೆ ಸೇರಿ ಒಂದು ವರ್ಷ ಪೂರ್ಣಗೊಂಡಿದೆ. ಗೆಳತಿ ಪವಿತ್ರಾ ಗೌಡಗೆ  ಕೆಟ್ಟ ಪದ ಬಳಸಿದಾ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. ಕೊಲೆ ಆರೋಪ ಬಂದು 20 ತಿಂಗಳು ಆಗಿದೆ. ಆದರೆ, ಜೈಲು ಸೇರಿ ಒಟ್ಟು 365 ದಿನ ಕಳೆದಿದೆ. ಮೊದಲ ಬಾರಿ 2024 ಜೂನ್ 11 ರಂದು ಮೈಸೂರಿನಲ್ಲಿ...
ಬೆಂಗಳೂರುರಾಜ್ಯಸುದ್ದಿ

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ -ಕಹಳೆ ನ್ಯೂಸ್

ಬೆಂಗಳೂರು: ಒಂದುಕಡೆ ರಾಜ್ಯದಲ್ಲಿ ಗ್ಯಾಸ್ ಸಿಗುತ್ತಿಲ್ಲ ಅಂತ ಆಟೋ ಚಾಲಕರು ಗೋಳಾಡುತ್ತಿದ್ದಾರೆ. ಗ್ಯಾಸ್‌ಗಾಗಿ ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದಾರೆ. ಮತ್ತೊಂದು ಕಡೆ ನಮ್ಮ ಜನಪ್ರತಿನಿಧಿಗಳ ಮೋಜು-ಮಸ್ತಿಗೆ ಮಾತ್ರ ಬರ ಇಲ್ಲ. ಐಪಿಎಲ್ ಟಿಕೆಟ್ (IPL Ticket) ಪಡೆಯೋಕೆ ತಮ್ಮ ಪಿಎಗಳನ್ನೇ ಕ್ಯೂ ನಿಲ್ಲಿಸಿದ್ದಾರೆ ಶಾಸಕರು. ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ಕೊಡುವ ಮಾತುಕತೆ ಸರ್ಕಾರ- ಕೆಎಸ್‌ಸಿಎ (KSCA) ಮಧ್ಯೆ ಆಗಿದೆ. ನಾಳೆ ಬೆಂಗಳೂರು ಮತ್ತು ಚೆನೈ (RCB...
ಬೆಂಗಳೂರುರಾಜ್ಯಸುದ್ದಿ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಅಮಿತ್ ಶಾ ಸಹ ಭಾಗಿ, ಹಿಂದೂ ಧರ್ಮ ಆಚಾರ್ಯ ಮಹಾಸಭಾ ಆಯೋಜನೆ -ಕಹಳೆ ನ್ಯೂಸ್

ಬೆಂಗಳೂರು : ನಗರದ ಅರಿಶಿಣಕುಂಟೆಯ ನಗರೂರಿನ ಬಿಜಿಎಸ್‌ ಎಂಸಿಎಚ್‌ ಆಸ್ಪತ್ರೆ ಹಾಗೂ ಪಿಯು ಕಾಲೇಜು ಸಭಾಂಗಣದಲ್ಲಿ ಏ.4ರ ಶನಿವಾರ ನಡೆಯುವ ಸಭೆಯಲ್ಲಿ ದೇಶದ 100ಕ್ಕೂ ಹೆಚ್ಚು ಸ್ವಾಮೀಜಿಗಳು ಹಾಗೂ ಧಾರ್ಮಿಕ ಕೇಂದ್ರಗಳ ಪ್ರಮುಖರ ಜತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಭೆ ನಡೆಸಲಿದ್ದಾರೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸಹ ಭಾಗವಹಿಸಲಿದ್ದಾರೆ. ಹಿಂದೂ ಧರ್ಮ ಆಚಾರ್ಯ ಮಹಾಸಭಾದಿಂದ 2 ದಿನ ಸಭೆ ಆಯೋಜಿಸಿದ್ದು ಏ.3ರ ಶುಕ್ರವಾರವೇ ಗುಜರಾತ್‌, ಉತ್ತರಪ್ರದೇಶ...
ಬೆಂಗಳೂರುರಾಜ್ಯಸುದ್ದಿ

ತೃತೀಯ ಭಾಷಾ ವಿವಾದಕ್ಕೆ ಈಗ ರಾಜ್ಯಪಾಲರ ಪ್ರವೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದು ಹಿಂದಿ ವಿವಾದಕ್ಕೆ ಈಗ ಮತ್ತೊಂದು ತಿರುವು ಲಭ್ಯವಾಗಿದೆ. ಈ ಸಂಬಂಧ ಲೋಕ ಭವನದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಈ ನಿರ್ಧಾರವನ್ನು ಸಮಗ್ರವಾಗಿ ಪರಿಶೀಲಿಸಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಉಪಚುನಾವಣೆ ಗೆಲುವಿಗೆ ಬಿ.ವೈ.ವಿಜಯೇಂದ್ರ ಸರ್ವ ಪ್ರಯತ್ನ – ಕಹಳೆ ನ್ಯೂಸ್

ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನಿರ್ಣಾಯಕ ಹಾಗೂ ಮಹತ್ವದ್ದಾಗಿ ಪರಿಣಮಿಸಿದ್ದು ಉಪಚುನಾವಣೆ ಗೆಲುವಿಗೆ ಸರ್ವ ಪ್ರಯತ್ನಗಳನ್ನೂ ಪ್ರಾರಂಭಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಜಯೇಂದ್ರ ಉಸ್ತುವಾರಿಯಲ್ಲಿ ನಡೆದ ಕೆ.ಆರ್‌.ಪೇಟೆ ಹಾಗೂ ಶಿರಾ ಉಪಚುನಾವಣೆಯ ಗೆಲುವಿನ ಕ್ರೆಡಿಟ್‌ ಅವರಿಗೆ ಸಂದಿತ್ತು. ಆದರೆ, ರಾಜ್ಯಾಧ್ಯಕ್ಷರಾದ ನಂತರ ಎದುರಾದ ಚುನಾವಣೆಗಳಲ್ಲಿ ವಿಜಯೇಂದ್ರ ಕಾರ್ಯತಂತ್ರ ಅಷ್ಟೊಂದು ಯಶಸ್ಸು ಕಂಡಿರಲಿಲ್ಲ. ಹೀಗಾಗಿ ಈ ಬಾರಿ ಹಿನ್ನಡೆ...
1 20 21 22 23 24 345
Page 22 of 345