Wednesday, March 18, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುಮೈಸೂರುರಾಜ್ಯಸುದ್ದಿ

ಹಿಂದು ಮುಖಂಡರ ಹತ್ಯೆಗೆ ಸ್ಕೆಚ್, ಮತೀಯ ಗಲಭೆಗೆ ಸಂಚು ಪ್ರಕರಣ ; ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್, ಮೊಹಮದ್ ಖೋಯಾ, ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ, ಮೂವರು ಇಸ್ಲಾಮಿಕ್ ಜಿಹಾದಿಗಳನ್ನು ಅಪರಾಧಿಗಳೆಂದು ಘೋಷಣೆ ಮಾಡಿದ ವಿಶೇಷ ಕೋರ್ಟ್ – ಫೆ. 27ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಜೈಲಿನಲ್ಲಿ ಇದ್ದುಕೊಂಡೇ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆ ಬಲವರ್ಧನೆಗೆ ಹಣ ಸಂಗ್ರಹ ಮತ್ತು ನೇಮಕಾತಿ ಮಾಡುತ್ತಿದ್ದ ಮೂವರು ಶಂಕಿತರನ್ನು ಅಪರಾಧಿಗಳೆಂದು ವಿಶೇಷ ಕೋರ್ಟ್ ಘೋಷಣೆ ಮಾಡಿದೆ. ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್ ಅಲಿಯಾಸ್ ಅಬ್ದುಲ್ ರೆಹಮಾನ್ (25), ಪಾಕಿಸ್ಥಾನದ ಕರಾಚಿ ಮೂಲದ ಮೊಹಮದ್ ಪಹಾದ್ ಹೈ ಅಲಿಯಾಸ್ ಮೊಹಮದ್ ಖೋಯಾ (30) ಮತ್ತು ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ ಅಲಿಯಾಸ್ ಖಷೀರುದ್ದೀನ್ (32) ಬಂಧಿತ...
ಕ್ರೈಮ್ರಾಷ್ಟ್ರೀಯಸುದ್ದಿ

ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು : ಈ ರಾಜ್ಯದ ಇತಿಹಾಸದಲ್ಲೇ​​​​ ಓಪನ್ ಫೈರಿಂಗ್ ಮಾಡಿದ ಮೊದಲ ಮಹಿಳಾ ಪೊಲೀಸ್ ​ಅಧಿಕಾರಿ ಮೀನಾ..! – ಕಹಳೆ ನ್ಯೂಸ್

ಚೆನ್ನೈ: ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಗುಂಡೇಟು ನೀಡಿ ಬಂಧಿಸಿರುವ ಘಟನೆ ಚೆನ್ನೈನ ಅಯಾನವರಂನಲ್ಲಿ ನಡೆದಿದೆ. ಗಮನಿಸಬೇಕಾದ ಸಂಗತಿ ಏನೆಂದರೆ, ಆರೋಪಿಯೊಬ್ಬನ ಮೇಲೆ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಓಪನ್​ ಆಗಿ ಫೈರಿಂಗ್​ ಮಾಡಿದ ರಾಜ್ಯದ ಮೊದಲ ಪ್ರಕರಣ ಇದಾಗಿದೆ. ಗುಂಡೇಟು ತಿಂದ ಆರೋಪಿಯನ್ನು 22 ವರ್ಷದ ಸೂರ್ಯ ಅಲಿಯಾಸ್​ ಬೆಂಡ್​ ಸೂರ್ಯ ಎಂದು ಗುರುತಿಸಲಾಗಿದೆ. ಇನ್​ಸ್ಪೆಕ್ಟರ್​ ಮೀನಾ ಅವರು ಆರೋಪಿಯ ಮೊಣಕಾಲಿನ ಕೆಳಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ ; ರೂಪಾಗೆ ರೋಹಿಣಿ ಸಿಂಧೂರಿ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು: ರೂಪಾ, ರೋಹಿಣಿ ಜಟಾಪಟಿ ನಿಂತು ನಿಲ್ಲದಂತೆ ಮುಂದುವರಿಯುತ್ತಲೇ ಇದೆ. ಅಸ್ತ್ರ – ಪ್ರತ್ಯಾಸ್ತ್ರದ ಯುದ್ಧಕ್ಕೆ ಕಾನೂನಿನ ಕಲೆ ಬಂದಿದೆ. ಕಾನೂನು ಹೋರಾಟ ಮಾಡಲು ಸಿದ್ಧವಾಗಿರುವ ರೋಹಿಣಿ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾರೆ. ರೋಹಿಣಿ ಸಿಂಧೂರಿ (Rohini Sindhuri), ರೂಪಾ (D Roopa) ಕಥೆ ಶುರುವಾದಾಗಿನಿಂದ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬರ ಮೇಲೋಬ್ಬರು ಯುದ್ಧ ಸಾರುತ್ತಲೇ ಇದ್ದಾರೆ. ಈಗ ಅದಕ್ಕೆ ಕಾನೂನಿನ ಬಣ್ಣ ಬಂದಿದೆ. ರೂಪಾ ಐಪಿಎಸ್ ಅಧಿಕಾರಿ ಆಗಿದ್ರೂ...
ಕ್ರೈಮ್ಬೆಂಗಳೂರುಸುದ್ದಿ

ಜಯನಗರದ ‘ ಮ್ಯಾಜಿಕ್ ಟಚ್ ಮಸಾಜ್ ಪಾರ್ಲರ್‌ ‘ ನಲ್ಲಿ ಹ್ಯಾಪಿ ಎಂಡಿಂಗ್ʼ ಬೇಕು, ತನ್ನ ಪ್ರೈವೇಟ್ ಪಾರ್ಟ್ಸ್ ಗಳನ್ನು ಟಚ್ ಮಾಡು ಅಂತ ಬಲವಂತವಾಗಿ ಮುಟ್ಟಲು ಹೇಳಿ ಯುವತಿ ಮೇಲೆ ಅತ್ಯಾಚಾರವೆಸಗಿದ ಕಾಮುಕ..! – ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್‌ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ‌ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ‌ ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟಚ್ ಯೂನಿಸೆಕ್ಸ್ ಸೆಲೂನ್ ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ.‌ ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ. ಮಸಾಜ್ ಪಾರ್ಲರ್‌ನಲ್ಲಿ...
ಬೆಂಗಳೂರುರಾಜ್ಯಸುದ್ದಿ

ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್..!? – ಕಹಳೆ ನ್ಯೂಸ್

ಬೆಂಗಳೂರು: ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.‌ ಸದ್ಯ ಪೆಟಿಷನ್ ರೆಡಿ ಮಾಡಿಕೊಂಡಿರುವ ಬಾಗಲಗುಂಟೆ ಪೊಲೀಸರು, ಎಫ್‌ಐಆರ್ ದಾಖಲಿಸಬೇಕಾ ಅಥವಾ ಬೇಡ್ವಾ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ನಂತರ ರೋಹಿಣಿ...
ರಾಜ್ಯರಾಷ್ಟ್ರೀಯಸಿನಿಮಾಸುದ್ದಿ

‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಪಡೆದ ರಿಷಬ್ ಶೆಟ್ಟಿ ; ಪಂಚೆಯಲ್ಲಿ ಮಿಂಚಿದ ನಟ – ಕಹಳೆ ನ್ಯೂಸ್

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಟ ರಿಷಬ್ ಶೆಟ್ಟಿ (Rishab Shetty) ಅವರಿಗೆ ಇತ್ತೀಚೆಗೆ 'ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ' ಘೋಷಣೆ ಆಗಿತ್ತು. ಅವರಿಗೆ 'ಅತ್ಯಂತ ಭರವಸೆಯ ನಟ' ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ.ರೂಪ ವಿರುದ್ಧ ಲಿಖಿತ ದೂರು ನೀಡಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ದೂರು ನೀಡಿದ್ದೇನೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ರೋಹಿಣಿ ಸಿಂಧೂರಿ ಮಾತನಾಡುತ್ತಾ, ನಾನು ಸಮಾಜಿಕ ಜಾಲತಾಣದಲ್ಲಿ ಸಕ್ರೀ ಯವಾಗಿಲ್ಲ. ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಯಾವತ್ತೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪಗಳನ್ನು ಮಾಡಬಾರದು. ಸದ್ಯ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಇಂದಿನಿಂದ 2 ದಿನ ” ಮಂಗಳೂರು ಲಿಟ್‌ ಫೆಸ್ಟ್‌ ” | ‘ದಿ ಐಡಿಯಾ ಆಫ್‌ ಭಾರತ್‌’ 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣ ; ರಾಷ್ಟ್ರೀಯ, ಅಂತಾರಾಷ್ಟ್ರೀಯ ಖ್ಯಾತಿಯ ಸಾಹಿತಿಗಳು, ಕಲಾವಿದರು, ಪತ್ರಕರ್ತರು ಭಾಗಿ – ಸಮಾಲೋಚನೆ – ಕಹಳೆ ನ್ಯೂಸ್

ಮಂಗಳೂರು: ಸಮಾಜದ ಹಲವು ಜ್ವಲಂತ ವಿಚಾರಗಳ ಬಗ್ಗೆ ಹೊಸ ಹೊಳಹು ಮೂಡಿಸುವ ಆಶಯದೊಂದಿಗೆ ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ ಫೆ.18 ಮತ್ತು 19ರಂದು ನಡೆಯುತ್ತಿದೆ. ಭಾರತ್‌ ಫೌಂಡೇಶನ್‌ ಹಮ್ಮಿಕೊಂಡಿರುವ ಲಿಟ್‌ ಫೆಸ್ಟ್‌ ನಗರದ ಟಿಎಂಎ ಪೈ ಸಭಾಭವನದಲ್ಲಿ “ದಿ ಐಡಿಯಾ ಆಫ್‌ ಭಾರತ್‌’ ಎಂಬ ಪರಿಕಲ್ಪನೆಯಡಿ ನಡೆಯಲಿದ್ದು 50ಕ್ಕೂ ಅಧಿಕ ವಿಷಯ ಪರಿಣಿತರು ಸಮಾಲೋಚನೆ ನಡೆಸಲಿದ್ದಾರೆ. ಒಟ್ಟು 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣದಲ್ಲಿ ನಡೆಯಲಿವೆ. ಪ್ರತಿಬಾರಿಯೂ ರಾಷ್ಟ್ರೀಯ, ಅಂತಾರಾಷ್ಟ್ರೀಯ...
1 229 230 231 232 233 320
Page 231 of 320