Wednesday, March 18, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ಅಣ್ಣ ಅಂತಿದ್ದವನೇ ಗಂಡ ಆದ : ಗಂಡ ಫಹಾದ್ ಅಹ್ಮದ್ ನನ್ನು ಅಣ್ಣ ಎಂದು ಕರೆದಿದ್ದ ಸ್ವರಾ ಭಾಸ್ಕರ್ ಹಳೇ ಟ್ವೀಟ್ ವೈರಲ್..! – ಕಹಳೆ ನ್ಯೂಸ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್ ತಾವು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಜಿರಾರ್ ಅಹ್ಮದ್ ರನ್ನು ಮದುವೆಯಾಗಿರುವ ಸುದ್ದಿ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದರು. ಬಾಲಿವುಡ್ ನಟಿ ಸ್ವರಾ ಭಾಸ್ಕರ್ ತಾವು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಜಿರಾರ್ ಅಹ್ಮದ್ ರನ್ನು ಮದುವೆಯಾಗಿರುವ ಸುದ್ದಿ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದರು.ಸ್ವರಾ ಭಾಸ್ಕರ್ ತಮ್ಮ ಪತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ಯಾಗ್ ಮಾಡುವ ಅಭಿಮಾನಿಗಳೊಂದಿಗೆ ಈ ಸುದ್ದಿಯನ್ನು ಹಂಚಿಕೊಂಡಿದ್ದರು. 'ವೀರೆ ದಿ ವೆಡ್ಡಿಂಗ್'...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ ; ದೇವಸ್ಥಾನ, ಮಠಗಳ ಜೀರ್ಣೋದ್ಧಾರ ಕಾಮಗಾರಿಗೆ 1,000 ಕೋಟಿ ರೂ. ಮೀಸಲು – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರು ಇಸ್ಲಾಮಿಕ್ ಉಗ್ರಗಾಮಿಗಳನ್ನು ಬಂಧಿಸಿದ NIA – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ. ನ.19 ರಂದು ಮಂಗಳೂರಿನಲ್ಲಿ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ರಬ್ಬರ್‌ ಬೆಳೆಗೆ ಬಜೆಟ್‌ನಲ್ಲಿ ಬೆಂಬಲ ಬೆಲೆ – ಕೇರಳ ಮಾದರಿ ಪರಿಹಾರಕ್ಕೆ ಆಗ್ರಹ ; ಉಜಿರೆ ರಬ್ಬರ್‌ ಸೊಸೈಟಿ ನೇತೃತ್ವದಲ್ಲಿ ಶಾಸಕ ಹರೀಶ್‌ ಪೂಂಜ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ರಬ್ಬರ್‌ ಕೃಷಿಕರ ಸಮಸ್ಯೆ ಕುರಿತು ಮನವರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ವರ್ಷದ ಎಲ್ಲ ದಿನಗಳಲ್ಲೂ ಆದಾಯ ತರುವಂತಹ ಬೆಳೆ ರಬ್ಬರ್‌. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆಯ ಜತೆಗೆ ಮುಖ್ಯ ವಾಣಿಜ್ಯ ಬೆಳೆಯಾಗಿ ರಬ್ಬರನ್ನು ಅವಲಂಬಿ ಸಿದ್ದರೂ ಐದು ವರ್ಷಗಳಿಂದ ಉತ್ತಮ ಧಾರಣೆ ಕಾಣದಿರುವ ಹಿನ್ನೆಲೆಯಲ್ಲಿ ಮಕ್ಕಳಂತೆ ಸಲಹಿದ ರಬ್ಬರ್‌ ಮರಗಳ ಬುಡಕ್ಕೆ ಕೊಡಲಿ ಏಟು ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ಒದಗಿದೆ. ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್‌ಗೂ ಮೇಲ್ಪಟ್ಟು ಪ್ರದೇಶದಲ್ಲಿ ರಬ್ಬರ್‌ ಬೆಳೆಯಲಾಗುತ್ತಿದೆ. ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ...
ಉಡುಪಿಕಾಸರಗೋಡುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ – ” ಕ್ಯಾನ್ಸರ್​ಗೇ ಅಡಿಕೆ ಮದ್ದು” ಅಡಕೆಯಲ್ಲಿ ತೀವ್ರತರಹದ ಗಾಯ ಗುಣಪಡಿಸುವ, ಮಧುಮೇಹ ಸಮಸ್ಯೆ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಕ ಫಲಿತಾಂಶ ; ವಿಧಾನ ಪರಿಷತ್​ನಲ್ಲಿ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಎಲೆಚುಕ್ಕೆ ರೋಗ ದುಃಸ್ವಪ್ನವಾಗಿ ಕಾಡುತ್ತಿರುವ ಸಂದರ್ಭದಲ್ಲಿ ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಡಕೆಯಲ್ಲಿ ಕ್ಯಾನ್ಸರ್​ಗೆ ಕಾರಣವಾಗುವ ಅಂಶಗಳಿಲ್ಲ. ಬದಲಿಗೆ ಕ್ಯಾನ್ಸರ್​ಗೇ ಅಡಕೆ ಮದ್ದು ಎಂಬುದು ವೈಜ್ಞಾನಿಕ ಸಂಶೋಧನೆಯಿಂದ ಸಾಬೀತಾಗಿದೆ. ವಿಧಾನ ಪರಿಷತ್​ನಲ್ಲಿ ಗಮನಸೆಳೆಯುವ ಸೂಚನೆಯಡಿ ಮಂಗಳವಾರ ನಡೆದ ಚರ್ಚೆಗೆ ಗೃಹ ಸಚಿವ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಉತ್ತರಿಸಿದ ವೇಳೆ ಈ ವಿಷಯ ಬಹಿರಂಗಪಡಿಸಿದರು. ಪ್ರತಿಷ್ಠಿತ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ವಿಧಾನಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯ – ಕಹಳೆ ನ್ಯೂಸ್

ಬೆಂಗಳೂರು: ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವಂತೆ ವಿಧಾನಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ವಿಧಾನಮಂಡಲ ಅಧಿವೇಶನದ ಮೇಲ್ಮನೆ ಕಲಾಪದಲ್ಲಿ ಮಂಗಳವಾರ ಈ ವಿಷಯ ಪ್ರಸ್ತಾಪಿಸಿದ ಭಂಡಾರಿ, ಕುಂದಾಪುರ ಕನ್ನಡ ಭಾಷೆ ಮಾತನಾಡುವ 25 ಲಕ್ಷ ಜನರ ಆಶಯದಂತೆ ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಕುಂದಾಪುರ ಕರ್ನಾಟಕ ಮತ್ತು ಭಾರತ ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಭುತವಾದ ಕೊಡುಗೆಗಳನ್ನು ನೀಡಿದ ಊರು. ಕುಂದಾಪ್ರ ಭಾಷೆ, ಸಂಸ್ಕೃತಿಯ...
ರಾಷ್ಟ್ರೀಯವಾಣಿಜ್ಯಸುದ್ದಿ

ಅದಾನಿ ಎಂಟರ್‌ಪ್ರೈಸಸ್‌ಗೆ 820 ಕೋಟಿ ನಿವ್ವಳ ಲಾಭ ; ಷೇರು ಬೆಲೆ ಜಿಗಿತ – ಕಹಳೆ ನ್ಯೂಸ್

ಮುಂಬೈ: ಅಕ್ಟೋಬರ್‌-ಡಿಸೆಂಬರ್‌ ಮೂರನೇ ತ್ರೈಮಾಸಿಕದಲ್ಲಿ ಅದಾನಿ ಎಂಟರ್‌ಪ್ರೈಸಸ್‌ (Adani Enterprises Ltd) 820 ಕೋಟಿ ರೂ. ನಿವ್ವಳ (Profit) ಲಾಭಗಳಿಸಿದೆ. 2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು. ಹಿಂದಿನ ಈ ಅವಧಿಯಲ್ಲಿ 18,757.9 ಕೋಟಿ ರೂ. ಆದಾಯವಿದ್ದರೆ ಈ ಬಾರಿ ಇದು ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ.ಗೆ ಜಿಗಿದಿದೆ. 2022-23ರ ಹಣಕಾಸು ವರ್ಷದಲ್ಲಿ (Financial Year) ಅದಾನಿ ಎಂಟರ್‌ಪ್ರೈಸಸ್‌ 29,245 ಕೋಟಿ ರೂ. ಆದಾಯ ಮತ್ತು 582.80...
1 230 231 232 233 234 320
Page 232 of 320