Wednesday, March 18, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಕಾಂಗ್ರೆಸ್‌ ಶಾಸಕ ಎನ್‌.ಎ. ಹ್ಯಾರಿಸ್‌ ಕಾರ್ಯಕ್ರಮದಲ್ಲಿ ಹಾರದ ತ್ರಿವರ್ಣ ಧ್ವಜ : ಸಿಎಂ ಸಮ್ಮುಖದಲ್ಲೇ ಎರಡೆರಡು ಎಡವಟ್ಟು – ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ, ಶಾಲೆಗಳಲ್ಲಿ ತ್ರಿವರ್ಣ ಧ್ವ್ವಜ ಹಾರಿಸುವಾಗ ಎಡವಟ್ಟು ಆಗುವುದು ಸಾಮಾನ್ಯ. ಆದರೆ ಸ್ವತಃ ರಾಜ್ಯದ ಮುಖ್ಯಮಂತ್ರಿ ಭಾಗವಹಿಸಿದ್ದ ಗಣರೋಜ್ಯೋತ್ಸವ (Republic Day) ಕಾರ್ಯಕ್ರಮದಲ್ಲೇ ತ್ರಿವರ್ಣ ಧ್ವಜವೂ ಹಾರದೆ, ರಾಷ್ಟ್ರಗೀತೆಯನ್ನೂ ತಪ್ಪಾಗಿ ಹಾಡಿದ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಸರ್ಕಾರದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌.ಎ. ಹ್ಯಾರಿಸ್‌ ಅವರು ಬ್ರಿಗೇಡ್‌ ರಸ್ತೆಯ ಒಪೆರಾ ಜಂಕ್ಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ಅತ್ಯಂತ...
ಬೆಂಗಳೂರುರಾಜ್ಯಸುದ್ದಿ

ಪ್ರಖ್ಯಾತ ತಮಟೆ ವಾದ್ಯ ಕಲಾವಿದ ಬಡ ಮುನಿವೆಂಕಟಪ್ಪಗೆ ಪದ್ಮಶ್ರೀ ಪ್ರಶಸ್ತಿ; ಇಲ್ಲಿದೆ ಯಶೋಗಾಥೆ – ಕಹಳೆ ನ್ಯೂಸ್

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರಾಜ್ಯದ ಬಡ ದಲಿತ ಖ್ಯಾತ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರಿಗೆ ನೀಡಿ ಗೌರವಿಸಿದೆ. ಚಿಕ್ಕಬಳ್ಳಾಪುರ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಲ್ಲಿ ಒಂದಾದ ಪದ್ಮಶ್ರೀ ( Padma shri )ಪ್ರಶಸ್ತಿಯನ್ನುಕೇಂದ್ರ ಸರ್ಕಾರ ರಾಜ್ಯದ ಬಡ ದಲಿತ ಖ್ಯಾತ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರಿಗೆ ನೀಡಿ ಗೌರವಿಸಿದೆ. ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ...
ಕ್ರೈಮ್ಬೆಂಗಳೂರುಸುದ್ದಿ

ಖಾಸಗಿ ಕಂಪೆನಿಯ ಮಹಿಳಾ ಉದ್ಯೋಗಿ ಅಪಾರ್ಟ್‌ಮೆಂಟ್‌ನಲ್ಲಿ ಸ್ನಾನದ ದೃಶ್ಯ ಸೆರೆ ; ಯುವತಿಯ ನಗ್ನ ಫೋಟೋ, ವೀಡಿಯೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಆರೋಪಿ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್‌ಮೆಂಟ್‌ನಲ್ಲಿ ಸ್ನಾನ ಮಾಡುತ್ತಿದ್ದಾಗ ಆಕೆಯ ನಗ್ನ ಫೋಟೋ, ವೀಡಿಯೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಆರೋಪದಲ್ಲಿ ಓರ್ವನನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರದ ಪ್ರತಿಷ್ಠಿತ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ, ರಾಜಸ್ಥಾನ ಮೂಲದ ಪುಟ್ಟೇನಹಳ್ಳಿಯ ನಿವಾಸಿ 25 ವರ್ಷದ ಯುವತಿ ನೀಡಿದ ದೂರಿನಂತೆ ಚೇತನ್‌ ಪ್ರಕಾಶ್‌ ಎಂಬಾತನನ್ನು ಬಂಧಿಸಲಾಗಿದೆ. ಯುವತಿಯು ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು, ಜ.21ರಂದು ಬೆಳಗ್ಗೆ 5.20ಕ್ಕೆ ಮನೆಯ ಬಾತ್‌ ರೂಂನಲ್ಲಿ ಸ್ನಾನ ಮಾಡುತ್ತಿದ್ದಳು....
ಕ್ರೈಮ್ರಾಷ್ಟ್ರೀಯಸುದ್ದಿ

ಗಣರಾಜ್ಯೋತ್ಸವಕ್ಕೂ ಮುನ್ನ ದೆಹಲಿಯಲ್ಲಿ ಜಿಹಾದಿ ಉಗ್ರರರ ದಾಳಿ ಸಂಚು ಬಯಲು : ಶಸ್ತ್ರಾಸ್ತ್ರಗಳೊಂದಿಗೆ ನೌಶಾದ್ ಮತ್ತು ಮುಹಮ್ಮದ್ ಜಗ್ಗಾರ ಎಂಬ ಇಬ್ಬರು ಶಂಕಿತರ ಬಂಧನ..! – ಕಹಳೆ ನ್ಯೂಸ್

ನವದೆಹಲಿ - ಗಣರಾಜ್ಯೋತ್ಸವಕ್ಕೂ ಮುನ್ನ ದೆಹಲಿಯಲ್ಲಿ ಉಗ್ರರು ದಾಳಿಯ ಸಂಚು ಬಯಲಾಗಿದೆ. ಈ ಸಂಚಿನಲ್ಲಿ ಭಾಗಿಯಾಗಿರುವ ಇಬ್ಬರು ಸಂಕಿತರನ್ನು ಇತ್ತೀಚೆಗೆ ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಲಾಗಿದ್ದು, ಅವರಿಂದ 2 ನಾಡಬಾಂಬ್ ಗಳನ್ನು ಜಪ್ತಿ ಮಾಡಲಾಗಿದೆ. 1. ದೆಹಲಿ ಪೊಲೀಸರು ಸಂಕಿತ ಉಗ್ರವಾದಿ ನೌಶಾದ್ & ಮುಹಮ್ಮದ್ ಜಗ್ಗಾರನ್ನು ಜಹಾಂಗೀರಪುರಿಯಿಂದ `ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ'ಯ ಅಡಿಯಲ್ಲಿ ಬಂಧಿಸಲಾಗಿದೆ. ಇಬ್ಬರೂ ಆರೋಪಿಗಳನ್ನು ಪಟಿಯಾಲಾ ಹೌಸ ನ್ಯಾಯಾಲಯದಲ್ಲಿ ಹಾಜರು ಪಡಿಸಿ ಅವರನ್ನು 14 ದಿನಗಳ ಪೊಲೀಸ ಕಸ್ಟಡಿಗೆ ನೀಡಲಾಗಿದೆ....
ದಕ್ಷಿಣ ಕನ್ನಡರಾಷ್ಟ್ರೀಯಸುದ್ದಿ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ನೌಕಾಪಡೆ ತಂಡಕ್ಕೆ ಮಂಗಳೂರಿನ ಕುವರಿ, ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ನೇತೃತ್ವ..! – ಕಹಳೆ ನ್ಯೂಸ್

ಮಂಗಳೂರು, ಜ 21 : ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿ ಸಾಹಿಲ್ ಯಾಸಿನ್ ಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಸ್ಕೂಟರ್ ಹಿಂದೆ ವೃದ್ಧನನ್ನು ಧರಧರನೇ ಎಳೆದುಕೊಂಡು ಹೋಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳವಾರ ಸಿಲಿಕಾನ್ ಸಿಟಿಯ ವಿಜಯನಗರ (Vijayanagar) ದ ಹೊಸಹಳ್ಳಿ (Hosahalli) ಯಲ್ಲಿ ನಡೆದ ಘಟನೆ ಮಾನವ ಕುಲಕ್ಕೆ ಅವಮಾನ ಎಸಗುವಂತೆ ಮಾಡಿತ್ತು. ಈ ಕಾಲದಲ್ಲಿ ಯಾವುದೇ ಪ್ರಾಣಿಗಳನ್ನ ಕೂಡ ಅಷ್ಟೊಂದು ಅಮಾನವೀಯವಾಗಿ ನಡೆಸಿಕೊಳ್ಳುವುದಿಲ್ಲ. ಆದರೆ ದ್ವಿಚಕ್ರ ವಾಹನ ಸವಾರ ಶಾಹಿಲ್, ಬೊಲೆರೋ (Bolero) ಟಚ್ ಮಾಡಿದ್ದಲ್ಲದೆ ಮುತ್ತಪ್ಪಗೆ ಕಾಲಲ್ಲಿ ಒದ್ದು ಎಸ್ಕೇಪ್ ಆಗ್ತಿದ್ದ.  ಈ ವೇಳೆ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, (ಕೆಯುಡಬ್ಲ್ಯೂಜೆ) ಬೆಂಗಳೂರು ಇದರ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ. ಪ್ರಶಸ್ತಿಗಳ ವಿವರ 1. ಜಿ.ನಾರಾಯಣ ಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)ಮಂಜುನಾಥ...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ವೃದ್ಧನನ್ನು 1 ಕಿ.ಮೀ. ದೂರ ಎಳೆದೊಯ್ದ ಬೈಕ್​ ಸವಾರ : ಪೊಲೀಸರ ಮುಂದೆ ಕ್ರೂರಿ ಆರೋಪಿ ಸಾಹಿಲ್​ ಹೇಳಿದ ಮಾತು ಕೇಳಿದ್ರೆ ಮತ್ತಷ್ಟು ಸಿಟ್ಟಾಗ್ತೀರಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಸಂಭವಿಸಿದ ಭೀಕರ ಘಟನೆಯ ದೃಶ್ಯ ವೈರಲ್​ ಆಗಿದ್ದು, ಈ ದೃಶ್ಯ ನೋಡಿದ್ರೆ ಎದೆ ಝಲ್​ ಅನ್ನುತ್ತೆ. ಥೂ, ಇವನೆಂಥಾ ಕ್ರೂರಿ, ಮನುಷ್ಯತ್ವ ಇಲ್ವಾ? ಎಂದು ಶಪಿಸುತ್ತಾ ಆರೋಪಿಗೆ ತಕ್ಕಶಿಕ್ಷೆ ಆಗಬೇಕು ಎಂದು ಮನದಲ್ಲೇ ಆಗ್ರಹಿಸುತ್ತೀರಿ. ಏನಿದು ಘಟನೆ?: ಮಾಗಡಿ ಮುಖ್ಯರಸ್ತೆಯ ಟೋಲ್​ಗೇಟ್​ ಬಳಿ ಮಂಗಳವಾರ ಮಧ್ಯಾಹ್ನ ಟಾಟಾ ಸುಮೋ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಮುತ್ತಪ್ಪ(71) ಇದನ್ನು ಪ್ರಶ್ನಿಸುತ್ತಿದ್ದಂತೆ ದ್ವಿಚಕ್ರ ವಾಹನ ಸವಾರ...
1 232 233 234 235 236 320
Page 234 of 320