ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಕಾರ್ಯಕ್ರಮದಲ್ಲಿ ಹಾರದ ತ್ರಿವರ್ಣ ಧ್ವಜ : ಸಿಎಂ ಸಮ್ಮುಖದಲ್ಲೇ ಎರಡೆರಡು ಎಡವಟ್ಟು – ಕಹಳೆ ನ್ಯೂಸ್
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ, ಶಾಲೆಗಳಲ್ಲಿ ತ್ರಿವರ್ಣ ಧ್ವ್ವಜ ಹಾರಿಸುವಾಗ ಎಡವಟ್ಟು ಆಗುವುದು ಸಾಮಾನ್ಯ. ಆದರೆ ಸ್ವತಃ ರಾಜ್ಯದ ಮುಖ್ಯಮಂತ್ರಿ ಭಾಗವಹಿಸಿದ್ದ ಗಣರೋಜ್ಯೋತ್ಸವ (Republic Day) ಕಾರ್ಯಕ್ರಮದಲ್ಲೇ ತ್ರಿವರ್ಣ ಧ್ವಜವೂ ಹಾರದೆ, ರಾಷ್ಟ್ರಗೀತೆಯನ್ನೂ ತಪ್ಪಾಗಿ ಹಾಡಿದ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಸರ್ಕಾರದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರು ಬ್ರಿಗೇಡ್ ರಸ್ತೆಯ ಒಪೆರಾ ಜಂಕ್ಷನ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ಅತ್ಯಂತ...







