Wednesday, March 18, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ನೇಪಾಳದಲ್ಲಿ ವಿಮಾನ ದುರಂತ : ಭಾರತೀಯ ಮಹಾರಾಷ್ಟ್ರದ ಥಾಣೆ ಮೂಲದ ಕುಟುಂಬ ಸೇರಿದಂತೆ 72 ಪ್ರಯಾಣಿಕರು ಸಜೀವ ದಹನ – ಕಹಳೆ ನ್ಯೂಸ್

ಕಠ್ಮಾಂಡ್‌ : ನೇಪಾಳದ ಭೀಕರ ವಿಮಾನ ಅಪಘಾತವಾಗಿದ್ದು, ನಾಲ್ವರು ಭಾರತೀಯರು ಸೇರಿದಂತೆ 72 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಥಾಣೆ ಮೂಲದ ಕುಟುಂಬ ಸಜೀವ ದಹನಗೊಂಡಿದ್ದಾರೆ. ಆಶೋಕ್‌ ಕಲುಮಾರ್‌,ತ್ರಿಪಾಠಿ, ಪತ್ನಿ ವೈಭವಿ ಬಾಂಡೇಕರ್‌ಮಕ್ಕಳಾದ ಧನುಷ್‌, ರಿತಿಕಾ ಸೇರಿದಂತೆ ಐವರು ಸಜೀವ ದಹನಗೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಕಠ್ಮಂಡುದಿಂದ ಪೋಖಾರಾಗೆ ಹೊರಟಿದ್ದ ಯೇತಿ ಏರ್ಲೈನ್ಸ್ನ ಎಟಿಆರ್ 72 ವಿಮಾನವು ಇಂದು ಬೆಳಿಗ್ಗೆ ಕಾಸ್ಕಿ ಜಿಲ್ಲೆಯ ಪೋಖಾರಾದಲ್ಲಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತಕ್ಕೀಡಾದ ವಿಮಾನದಲ್ಲಿ...
ಉದ್ಯೋಗರಾಷ್ಟ್ರೀಯಸುದ್ದಿ

IAS ಪಾಸ್​ ಮಾಡಲು ಎಷ್ಟು ಗಂಟೆ ಓದಬೇಕು? ಸೆಲೆಬ್ರಿಟಿ ಅಧಿಕಾರಿ ಟೀನಾ ಡಾಬಿ ಕೊಟ್ಟ ಉತ್ತರ ವೈರಲ್…!​ – ಕಹಳೆ ನ್ಯೂಸ್

ನವದೆಹಲಿ: ಐಎಎಸ್​ ಅಧಿಕಾರಿಯಾಗಲು ದಿನಕ್ಕೆ ಎಷ್ಟು ಗಂಟೆ ಅಧ್ಯಯನ ಮಾಡಬೇಕು ಎಂ ವಿದ್ಯಾರ್ಥಿನಿಯ ಪ್ರಶ್ನೆಗೆ ಸೆಲೆಬ್ರಿಟಿ ಐಎಎಸ್​ ಅಧಿಕಾರಿ ಟೀನಾ ಡಾಬಿ ಅವರು ನೀಡಿರುವ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಟೀನಾ ಡಾಬಿ ಅವರು ಪ್ರಸ್ತುತ ರಾಜಸ್ಥಾನದ ಜೈಸಲ್ಮೇರ್​ನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಯೋನಿರ್​ ಜೈಸನ್ ಶಕ್ತಿ (ಮಹಿಳೆಯರು ಮೊದಲು) ಕಾರ್ಯಕ್ರಮದ ಭಾಗವಾಗಿ ಜೈಸಲ್ಮೇರ್​ನ ಇಂಧಿರಾ ಗಾಂಧಿ ಇಂದೋರ್​ ಸ್ಟೇಡಿಯಂನಲ್ಲಿ ವಿದ್ಯಾರ್ಥಿನಿಯರಿಗೆ ವೃತ್ತಿ ಸಮಾಲೋಚನೆ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ...
ಕ್ರೈಮ್ರಾಷ್ಟ್ರೀಯಸುದ್ದಿ

ಲವ್ ಜಿಹಾದ್ ಕರಾಳ ಮುಖ..! ತಾನು ಹಿಂದೂ ಅಂತ ಹೇಳಿಕೊಂಡು ಪ್ರೀತಿ-ಪ್ರೇಮ-ಮದುವೆ – ಇಸ್ಲಾಂ ಧರ್ಮಕ್ಕೆ ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಸಂಬಂಧಿಕರಿಂದಲೇ ಅತ್ಯಾಚಾರ ಬೆದರಿಕೆ ; ಮುಸ್ಲಿಂ ಜಿಹಾದಿ ಚಂದ್ ಮೊಹಮ್ಮದ್ ವಿರುದ್ಧ ಆಕ್ರೋಶ – ಕಹಳೆ ನ್ಯೂಸ್

ಲಕ್ನೋ: ಮತಾಂತರ ಕ್ಕೆ ಒಪ್ಪದ ಪತ್ನಿಯನ್ನು ಪ್ರತಿನಿತ್ಯ ಥಳಿಸಿ, ಸಿಗರೇಟ್‍ (Cigrette) ನಿಂದ ಸುಟ್ಟು ಬಲವಂತವಾಗಿ ಮಾಂಸ ತಿನ್ನಿಸಿದ ಘಟನೆಯೊಂದು ಉತ್ತರಪ್ರದೆಶ (Uttarapradesh) ಲಕ್ನೋದಲ್ಲಿ ನಡೆದಿದೆ. ಆರೋಪಿ ಪತಿಯನ್ನು ಚಂದ್ ಮೊಹಮ್ಮದ್ (Chand Mohammad) ಎಂದು ಗುರುತಿಸಲಾಗಿದೆ. ಈತ ತಾನು ಹಿಂದೂ ಅಂತ ಹೇಳಿಕೊಂಡು ಸಂತ್ರಸ್ತೆಯನ್ನು ಮದುವೆಯಾಗಿದ್ದಾನೆ. ಆ ಬಳಿಕ ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.  ಪತಿ ನನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೇಹದ ಮೇಲೆಲ್ಲ ಸಿಗರೇಟ್‍ನಿಂದ ಸುಟ್ಟಿದ್ದಾನೆ. ಅಲ್ಲದೆ ಇಸ್ಲಾಂ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ‘Alliance University’ಯಿಂದ ಡಾಕ್ಟರೇಟ್ ಪ್ರಧಾನ – ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಅವರು ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಇಂದು 'Alliance University'ಯಿಂದ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ ನಾರಾಯಣ್, ಲಾ ಕಮಿಷನ್ ಅಧ್ಯಕ್ಷ ರಾದ ನ್ಯಾಯಮೂರ್ತಿ ಬನ್ನೂರಮಠ SR ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು....
ಬೆಂಗಳೂರುಸಿನಿಮಾಸುದ್ದಿ

ಬಾಲಿವುಡ್​ಗೆ ಹಾಟ್ ನಟಿ ರಾಗಿಣಿ ; ಲಂಡನ್​ನಲ್ಲಿ ಶೂಟಿಂಗ್​ ಮುಗಿಸಿ ಬಂದ ತುಪ್ಪದ ಬೆಡಗಿ – ಕಹಳೆ ನ್ಯೂಸ್

ಬೆಂಗಳೂರು: ರಾಗಿಣಿ ಕಳೆದೆರಡು ವರ್ಷಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಬರುತ್ತಲೇ ಇದೆ. ಆದರೆ, ರಾಗಿಣಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಹಲವು ಸಮಯವಾಗಿದೆ. ಇದೆಲ್ಲದರ ನಡುವೆ ರಾಗಿಣಿ ಈಗ ಸದ್ದಿಲ್ಲದೆ ಹಿಂದಿ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಲಂಡನ್​ನಲ್ಲಿ ಒಂದು ಹಂತದ ಚಿತ್ರೀಕರಣ ಮುಗಿಸಿ ವಾಪಸ್ಸಾಗಿದ್ದಾರೆ. ಅಂದಹಾಗೆ, ರಾಗಿಣಿ ಅಭಿನಯಿಸಿರುವ ಹಿಂದಿ ಚಿತ್ರದ ಹೆಸರು 'ವಾಕರ್​ ಹೌಸ್'. ಪರಂಬ್ರತಾ ಚಟರ್ಜಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ಈಗಾಗಲೇ ಈ ಚಿತ್ರದ ಮೊದಲ ಹಂತದ...
ಕ್ರೈಮ್ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಇಸ್ಲಾಮಿಕ್ ಸ್ಟೇಟ್​​ನ ಭಯೋತ್ಪಾದಕ ಚಟುವಟಿಕೆಯಲ್ಲಿ ನಂಟು ಹೊಂದಿದ್ದ ಐಸಿಸ್ ನ ಶಂಕಿತ ಉಗ್ರ ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಮಝೀನ್ ಅಬ್ದುಲ್ ರೆಹಮಾನ್ ನನ್ನು ಹೆಡೆಮುರಿಕಟ್ಟಿದ ಎನ್​ಐಎ – ಕಹಳೆ ನ್ಯೂಸ್

ಮಂಗಳೂರು: ಭಯೋತ್ಪಾದಕ ಸಂಘಟನೆಯಾಗಿರುವ ಐಸಿಸ್​ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದವರು ಮುಂದುವರಿಸಿರುವ ಕಾರ್ಯಾಚರಣೆಯಲ್ಲಿ ಇನ್ನಿಬ್ಬರು ಶಂಕಿತರು ಸಿಕ್ಕಿ ಹಾಕಿಕೊಂಡಿದ್ದಾರೆ. ಭಯೋತ್ಪಾದಕ ಹಿನ್ನೆಲೆಯಲ್ಲಿ ಇಬ್ಬರು ಶಂಕಿತರನ್ನು ಎನ್​ಐಎ ಬಂಧಿಸಿದೆ. ಶಿವಮೊಗ್ಗದ ಐಸಿಸ್ ನಂಟಿನ ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ‌ಒಬ್ಬ ಶಂಕಿತ ಉಗ್ರ ಹಾಗೂ ದಾವಣಗೆರೆಯ ಹೊನ್ನಾಳಿಯಲ್ಲಿ ಇನ್ನೊಬ್ಬ ಶಂಕಿತ ಉಗ್ರನನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಮಝೀನ್ ಅಬ್ದುಲ್ ರೆಹಮಾನ್, ದಾವಣಗೆರೆಯ ಹೊನ್ನಾಳಿಯಲ್ಲಿ ನದೀಮ್...
ಮೈಸೂರುರಾಷ್ಟ್ರೀಯಸಿನಿಮಾಸುದ್ದಿ

ಮೈಸೂರು ಮೂಲದ ಉದ್ಯಮಿ ಆದಿಲ್‌ ಜೊತೆ ಹಾಟ್ ಬೆಡಗಿ ರಾಖಿ ಸಾವಂತ್‌ ರಹಸ್ಯ ಮದುವೆ..? ಫೋಟೋ ವೈರಲ್ – ಕಹಳೆ ನ್ಯೂಸ್

ಮೈಸೂರು : ಮನೊರಂಜನಾ ಲೋಕದ ಡ್ರಾಮಾ ಕ್ವೀನ್ ಎಂದೇ ಖ್ಯಾತರಾಗಿರುವ ರಾಖಿ ಸಾವಂತ್ ಬಗ್ಗೆ ಇತ್ತೀಗೆ ಸಾಕಷ್ಟು ಸುದ್ದಿಗಳು ಕೇಳಿ ಬರುತ್ತಿವೆ. ರಿತೇಶ್ ರಾಜ್ ರೊಂದಿಗೆ ಮೊದಲು ಮದುವೆಯಾಗಿದ್ದ ರಾಖಿ ಸಾವಂತ್‌ ಆ ಬಳಿಕ ಅವರಿಗೆ ಡೈವೋರ್ಸ್‌ ಕೊಟ್ಟು, ಮೈಸೂರು ಮೂಲದ ಉದ್ಯಮಿ ಆದಿಲ್ ದುರಾನಿ ಅವರೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಇವರಿಬ್ಬರ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿಯಾಗಿದೆ. ಈ ನಡುವೆ ರಾಖಿ ಮತ್ತೊಮ್ಮೆ ಮದುವೆಯಾಗಿದ್ದು, ಈ ಬಾರಿ ಆದಿಲ್ ಅವರನ್ನು...
ಬೆಂಗಳೂರುರಾಜ್ಯಸಿನಿಮಾಸುದ್ದಿ

ರೂಪೇಶ್ ಶೆಟ್ಟಿ ‘ಬಿಗ್ ಬಾಸ್‌’ ಗೆಲ್ಲುತ್ತಿದ್ದಂತೆ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಆಕರ್ಷಿಸುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್‌ಗೆ ರೆಡಿ..! – ಕಹಳೆ ನ್ಯೂಸ್

ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥದ್ದೆ ಮತ್ತೊಂದು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಅದುವೇ 'ಮಂಕು ಭಾಯ್ ಫಾಕ್ಸಿ ರಾಣಿ'. ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಡಿಫರೆಂಟ್ ಟೈಟಲ್‌ನ ಸಿನಿಮಾಗಳು ಬರುತ್ತಿವೆ. ಈ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥದ್ದೆ ಮತ್ತೊಂದು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಅದುವೇ 'ಮಂಕು ಭಾಯ್ ಫಾಕ್ಸಿ ರಾಣಿ'. ಮಂಗಳೂರಿನ ಪ್ರತಿಭಾನ್ವಿತ ಯುವ ಸಿನಿಮೋತ್ಸಾಹಿಗಳ ತಂಡವೇ...
1 233 234 235 236 237 320
Page 235 of 320