Thursday, March 19, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ! – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ (Congress) ಅಧಿನಾಯಕಿ ಸೋನಿಯಾ ಗಾಂಧಿ ಮೂರು ದಿನ ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ತಮ್ಮ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂಬ ಮಾಹಿತಿ ಲಭಿಸಿದೆ. https://platform.twitter.com/embed/Tweet.html?dnt=true&embedId=twitter-widget-0&features=eyJ0ZndfdGltZWxpbmVfbGlzdCI6eyJidWNrZXQiOlsibGlua3RyLmVlIiwidHIuZWUiLCJ0ZXJyYS5jb20uYnIiLCJ3d3cubGlua3RyLmVlIiwid3d3LnRyLmVlIiwid3d3LnRlcnJhLmNvbS5iciJdLCJ2ZXJzaW9uIjpudWxsfSwidGZ3X2hvcml6b25fdGltZWxpbmVfMTIwMzQiOnsiYnVja2V0IjoidHJlYXRtZW50IiwidmVyc2lvbiI6bnVsbH0sInRmd190d2VldF9lZGl0X2JhY2tlbmQiOnsiYnVja2V0Ijoib24iLCJ2ZXJzaW9uIjpudWxsfSwidGZ3X3JlZnNyY19zZXNzaW9uIjp7ImJ1Y2tldCI6Im9uIiwidmVyc2lvbiI6bnVsbH0sInRmd19jaGluX3BpbGxzXzE0NzQxIjp7ImJ1Y2tldCI6ImNvbG9yX2ljb25zIiwidmVyc2lvbiI6bnVsbH0sInRmd190d2VldF9yZXN1bHRfbWlncmF0aW9uXzEzOTc5Ijp7ImJ1Y2tldCI6InR3ZWV0X3Jlc3VsdCIsInZlcnNpb24iOm51bGx9LCJ0Zndfc2Vuc2l0aXZlX21lZGlhX2ludGVyc3RpdGlhbF8xMzk2MyI6eyJidWNrZXQiOiJpbnRlcnN0aXRpYWwiLCJ2ZXJzaW9uIjpudWxsfSwidGZ3X2V4cGVyaW1lbnRzX2Nvb2tpZV9leHBpcmF0aW9uIjp7ImJ1Y2tldCI6MTIwOTYwMCwidmVyc2lvbiI6bnVsbH0sInRmd19kdXBsaWNhdGVfc2NyaWJlc190b19zZXR0aW5ncyI6eyJidWNrZXQiOiJvbiIsInZlcnNpb24iOm51bGx9LCJ0ZndfdmlkZW9faGxzX2R5bmFtaWNfbWFuaWZlc3RzXzE1MDgyIjp7ImJ1Y2tldCI6InRydWVfYml0cmF0ZSIsInZlcnNpb24iOm51bGx9LCJ0ZndfdHdlZXRfZWRpdF9mcm9udGVuZCI6eyJidWNrZXQiOiJvbiIsInZlcnNpb24iOm51bGx9fQ%3D%3D&frame=false&hideCard=false&hideThread=false&id=1577888785429594113&lang=en&origin=https%3A%2F%2Fpublictv.in%2Fsonia-gandhi-who-did-not-allow-any-leaders-to-meet-even-on-the-state-tour%2F&sessionId=2cdc86ccbdcf0c19a4f7132e9157b86b0dfd0a19&siteScreenName=publictvnews&theme=light&widgetsVersion=1c23387b1f70c%3A1664388199485&width=550px ಹೌದು ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಜ್ಯಕ್ಕೆ ಬಂದ ಸೋನಿಯಾ ಗಾಂಧಿ ರಾಜ್ಯದ ಯಾವ ಪ್ರಮುಖ ನಾಯಕರಿಗೂ ವೈಯಕ್ತಿಕ ಭೇಟಿಗೆ ಅವಕಾಶ ನೀಡಿಲ್ಲ. ಆ ಮೂಲಕ ಭಾರತ್ ಜೋಡೋ ಯಾತ್ರೆ ಬಿಟ್ಟರೆ ರಾಜ್ಯ ಕಾಂಗ್ರೆಸ್ ನಲ್ಲಿ ಬೇರೆ ಯಾವುದಕ್ಕೂ ಅವಕಾಶ ಇಲ್ಲಾ...
ರಾಜಕೀಯರಾಷ್ಟ್ರೀಯಸುದ್ದಿ

ಇಸ್ಲಾಮಿಕ್ ಜಿಹಾದಿ ಸಂಘಟನೆ PFI ಹಾಗೂ 8 ಸಮೂಹ ಸಂಘಟನೆಗಳು ದೇಶದಾದ್ಯಂತ ನಿಷೇಧ – ಕಹಳೆ ನ್ಯೂಸ್

PFIಗೆ ಬಿಗ್​ ಶಾಕ್​ ಕೊಟ್ಟ ಕೇಂದ್ರ ಸರ್ಕಾರ: ಪಿಎಫ್​ಐ ಸೇರಿ 8 ಸಂಘಟನೆಗಳ ನಿಷೇಧ ನವದೆಹಲಿ: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಸಂಘಟನೆಯನ್ನು ಬ್ಯಾನ್​ ಮಾಡಿ ಕೇಂದ್ರ ಸರ್ಕಾರ ಇಂದು (ಸೆ.28) ಆದೇಶ ಹೊರಡಿಸಿದೆ. ಪಿಎಫ್​ಐ ಮತ್ತು ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಯುಪಿಪಿಎ (ಕಾನೂನುಬಾಹಿರ ಚಟುವಟಿಕೆಗಳ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ ಶಂಕೆ ; ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ, ಜಿಹಾದಿ ಮಹಮದ್ ಅಶ್ರಫ್​​ ನನ್ನು ದೆಹಲಿಯಲ್ಲಿ ಹೆಡೆಮುರಿಕಟ್ಟಿದ NIA, ಪೋಲೀಸರು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮೂಲದ PFI ನಾಯಕನನ್ನು ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಅಶ್ರಫ್​ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಂಧಿತ ನಾಯಕ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜೆಕಾರು ನಿವಾಸಿಯಾಗಿದ್ದು, ಮಂಗಳೂರುನಗರದ ಕಂಕಣವಾಗಿಯಲ್ಲಿ ಅಶ್ರಫ್ ವಾಸವಿದ್ದ. ಸ್ಥಳೀಯ ಮಟ್ಟದಲ್ಲಿ ಯಾವುದೇ ಜವಾಬ್ದಾರಿ ಇರಲಿಲ್ಲ. ಆದರೆ ದೆಹಲಿ ಮಟ್ಟದಲ್ಲಿ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿದ್ದ. ಜಾರ್ಖಂಡ್, ಒರಿಸ್ಸಾ ಸೇರಿ ಮೂರು ರಾಜ್ಯಗಳಿಗೆ  ಮಹಮ್ಮದ್ ಅಶ್ರಫ್ ಸಂಚಾಲಕನಾಗಿದ್ದ. ಮೂರು ರಾಜ್ಯಗಳಲ್ಲಿ ಪ್ರತಿಯೊಂದು ಚಟುವಟಿಕೆಯು ಅಶ್ರಫ್ ನಿರ್ದೇಶನದಂತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದಿನಿಂದ ಬಿ.ಎಲ್‌ ಸಂತೋಷ ಅವರು ರಾಜ್ಯ ಪ್ರವಾಸ ; ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಕಟೀಲ್‌ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಇಂದಿನಿಂದ ಬಿ.ಎಲ್‌ ಸಂತೋಷ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಕಟೀಲ್‌ ಭೇಟಿಯಾಗಲಿದ್ದಾರೆ. ಈ ವೇಳೆ ಅವರ ಜೊತೆ ಸಂತೋಷ ಅವರು ಚರ್ಚೆ ನಡೆಸುವ ಸಾಧ್ಯತೆ ಇದೆ. ಪೇ ಸಿಎಂ ಡ್ಯಾಮೇಜ್‌ ಹಾಗೂ ಬಿಜೆಪಿ ಪಕ್ಷ ಸಂಘಟನೆ ಕುರಿತು ಬಿ.ಎಲ್‌ ಸಂತೋಷ ಅವರು ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಇದೀಗ ಬಿ.ಎಲ್‌ ಸಂತೋಷ ಅವರ ರಾಜ್ಯ ಪ್ರವಾಸ ತೀವ್ರ ಕೂತಹಲ ಮೂಡಿಸಲಿದೆ.ಇನ್ನು ಪೇ ಸಿಎಂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಬರೋಬ್ಬರಿ 176 ಪ್ರಕರಣ ರದ್ದುಪಡಿಸಿತ್ತು ಸಿದ್ದರಾಮಯ್ಯ ಸರ್ಕಾರ.! – ಕಹಳೆ ನ್ಯೂಸ್

ರಾಜ್ಯದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಒಟ್ಟು 176 ಅಪರಾಧ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿರುವುದು ಈಗ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಮಾಜದಲ್ಲಿ ಕೋಮು ಪ್ರಚೋದನೆಗೆ ಕುಮ್ಮಕ್ಕು ನೀಡುವುದಲ್ಲದೆ ಇಸ್ಲಾಮಿಕ್ ಉಗ್ರ ಸಂಘಟನೆಗಳ ಜೊತೆ ಪಿಎಫ್‌ಐ ನಿಕಟ ಸಂಪರ್ಕ ಹೊಂದಿರುವ ನಿಖರ ದಾಖಲೆಗಳನ್ನು ಕೇರಳ ಸರ್ಕಾರ ಅಲ್ಲಿನ ಹೈಕೋರ್ಟ್‌ಗೆ ಒದಗಿಸಿದ್ದರೂ, 2016ರಲ್ಲಿ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣಗಳನ್ನು ಸಾರಾಸಗಟಾಗಿ ರದ್ದುಪಡಿಸಿದ್ದು ಸರಿಯೇ ಎಂಬ...
ರಾಜಕೀಯರಾಷ್ಟ್ರೀಯಸುದ್ದಿ

 ‘ISIS’ಗೆ ಭಯೋತ್ಪಾದಕರನ್ನ ನೇಮಿಸುವ ಇಸ್ಲಾಮಿನ ರಕ್ಷಕ ‘PFI’ ನಿಷೇಧಿಸಿ : NIA ಬೆಂಬಲಿಸಿದ ಮುಸ್ಲಿಂ ಸಂಘಟನೆಗಳು, ಪ್ರಧಾನಿ ಮೋದಿಗೆ ಪತ್ರ.! – ಕಹಳೆ ನ್ಯೂಸ್

ನವದೆಹಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ತ್ವರಿತ ಕ್ರಮವನ್ನ ಎಲ್ಲಾ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ. ಈ ಸಂಘಟನೆಗಳಲ್ಲಿ ಸೂಫಿ ಖಾನ್ಖಾಹ್ ಅಸೋಸಿಯೇಷನ್ ಮತ್ತು ಆಲ್ ಇಂಡಿಯಾ ಪಾಸ್ಮಾಂಡಾ ಮುಸ್ಲಿಂ ಮಹಾಜ್ ಕೂಡ ಸೇರಿವೆ. ಸೂಫಿ ಖಾನಖಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಕೌಸರ್ ಹಸನ್ ಮಜಿದಿ ಪಿಎಫ್‌ಐ ನಿಷೇಧಿಸುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವರದಿಗಳ ಪ್ರಕಾರ, ಸೂಫಿ ಖಾನ್ಖಾಹ್ ರಾಷ್ಟ್ರೀಯ ಅಧ್ಯಕ್ಷ ಕೌಸರ್ ಹಸನ್ ಮಜಿದಿ,...
ಉಡುಪಿಕಾಸರಗೋಡುಕೊಡಗುಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! : ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂಧಿತ, PFI ಕಾರ್ಯಕರ್ತರನ್ನು ವಿಚಾರಣೆ ನಡೆಸಿದ ಪೋಲೀಸರಿಗೂ ಶಾಕ್ ನೀಡಿದೆ. ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ...
ಕಾಸರಗೋಡುರಾಷ್ಟ್ರೀಯಸುದ್ದಿ

ಎನ್‌ಐಎ ದಾಳಿ ಖಂಡಿಸಿ, ಹಿಂಸಾಚಾರಕ್ಕೆ ತಿರುಗಿದ ಪಿಎಫ್‌ಐ ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಕೇರಳ ಹೈಕೋರ್ಟ್ – ಕಹಳೆ ನ್ಯೂಸ್

ಕೇರಳ, ಸೆ 23 : ಎನ್‌ಐಎ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಘೋಷಿಸಿದ ಹರತಾಳ ಹಾಗೂ ರಾಜ್ಯದಲ್ಲಿ ನಡೆದ ಹಿಂಸಾಚಾರದ ಘಟನೆಗಳ ಬಗ್ಗೆ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಈ ಹಿಂದೆ ಹರತಾಳವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕ ಆಸ್ತಿಯ ನಾಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ಇನ್ನು ಹರತಾಳಗಳನ್ನು ನಿಷೇಧಿಸುವ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಆಡಳಿತವನ್ನು ಹೇಳಿರುವುದಾಗಿ...
1 245 246 247 248 249 321
Page 247 of 321