Tuesday, March 17, 2026

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

ಜ್ಞಾನವಾಪಿ ಕೇಸ್‌, ತೀರ್ಪು ಪ್ರಕಟ ;  ಹಿಂದೂ ಮಹಿಳೆಯರಿಗೆ ಗೆಲುವು – ಮಸೀದಿ ಆವರಣದಲ್ಲಿ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯ – ಕಹಳೆ ನ್ಯೂಸ್

– ವಾರಣಾಸಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟ ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Masjid) ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದೆ ಎಂದು ಇಲ್ಲವೇ ಎನ್ನುವ ಬಗ್ಗೆ ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯ ಇಂದು ಮಹತ್ವದ ತೀರ್ಪು (Verdict) ನೀಡಿದೆ. ಐವರು ಹಿಂದೂ ಮಹಿಳೆಯರು ಮಸೀದಿಯಲ್ಲಿ ಪತ್ತೆಯಾಗಿದೆ...
ರಾಷ್ಟ್ರೀಯಸಂತಾಪಸುದ್ದಿ

ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯರು ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನಿಧನ – ಕಹಳೆ ನ್ಯೂಸ್

ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ(99) ಭಾನುವಾರ ನಿಧನರಾಗಿದ್ದಾರೆ. ಭೋಪಾಲ್: ಮಧ್ಯಪ್ರದೇಶದ ನರಸಿಂಗ್ಪುರದಲ್ಲಿ ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ(99) ಭಾನುವಾರ ನಿಧನರಾಗಿದ್ದಾರೆ. ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಯೋಧ್ಯೆ ಭೂ ವಿವಾದ ಮತ್ತು ರಾಮ ಮಂದಿರಕ್ಕೆ ಸಂಬಂಧಿಸಿದಂತೆ 2 ದಿನದಲ್ಲಿ 2 ಹಿರಿಯ ಜೀವಿಗಳು ಮೃತಪಟ್ಟಿದ್ದಾರೆ. ಶತಾಯುಷಿ ಬಿಬಿ ಲಾಲ್ ಬಳಿಕ, 99 ವರ್ಷದ ಶಂಕರಾಚಾರ್ಯ ಸ್ವರೂಪಾನಂದ ಶ್ರೀ ಇಂದು...
ರಾಷ್ಟ್ರೀಯಸುದ್ದಿ

ರಾಜಪಥದ ರಚನೆ ಗುಲಾಮಗಿರಿಯ ಸಂಕೇತ..! – ರಾಜಪಥ ಕರ್ತವ್ಯಪಥವಾಗುವುದರ ಮೂಲಕ ಹೊಸ ಚೈತನ್ಯ ಸೃಷ್ಟಿ ; ಬಹು ನಿರೀಕ್ಷಿತ, ಪರಿಷ್ಕೃತ ಕರ್ತವ್ಯ ಪಥ ಲೋಕಾರ್ಪಣೆಗೊಳಿದ ನರೇಂದ್ರ ಮೋದಿ – ” ದಾಸ್ಯದ ಪೊರೆಗಳನ್ನು ಸೀಳಿ ಮುನ್ನುಗ್ಗುತ್ತಿದೆ ನವಭಾರತ.! ” – ಕಹಳೆ ನ್ಯೂಸ್

ನವದೆಹಲಿ, ಸೆ 08: ರಾಜಪಥದ ರಚನೆ ಗುಲಾಮಗಿರಿಯ ಸಂಕೇತವಾಗಿತ್ತು. ಆದರೆ ಇಂದು ಅದು ಕರ್ತವ್ಯಪಥವಾಗಿ ಬದಲಾಗುವುದರೊಂದಿಗೆ ಅದರ ವಾಸ್ತುಶಿಲ್ಪ ಕೂಡಾ ಬದಲಾಗಿದೆ. ಆ ಮೂಲಕ ಹೊಸ ಚೈತನ್ಯ ಸೃಷ್ಟಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ ಬಹು ನಿರೀಕ್ಷಿತ, ಪರಿಷ್ಕೃತ ‘ಕರ್ತವ್ಯ ಪಥ’ವನ್ನು ಉದ್ಘಾಟಿ ಗುರುವಾರ ಮಾತನಾಡಿದ ಅವರು, ಬ್ರಿಟಿಷರ ಕಾಲದ ಹಲವು ಕಾನೂನುಗಳು ದೇಶದಲ್ಲಿ ಇಂದು ಬದಲಾಗಿವೆ. ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಶೈಕ್ಷಣಿಕ ವ್ಯವಸ್ಥೆಯಲ್ಲಿ...
ಬೆಂಗಳೂರುರಾಜ್ಯಸಂತಾಪಸುದ್ದಿ

ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30 ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಕ್ರೈಮ್ರಾಷ್ಟ್ರೀಯಸುದ್ದಿ

ಮದ್ವೆ ನಂತರ ಹೆಚ್ಚಾಯಿತು ಪತ್ನಿ ನಜ್ಮಾ ತೂಕ – ದೈಹಿಕವಾಗಿ ಹಿಂಸಿಸಿ, ತಲಾಖ್ ನೀಡಿದ ಪತಿ ಸಲ್ಮಾನ್​ ವಿರುದ್ಧ ಪೊಲೀಸರಿಗೆ ದೂರು ನೀಡಿದ ಪತ್ನಿ ನಜ್ಮಾ –  ಕಹಳೆ ನ್ಯೂಸ್

ಮೀರತ್: ಮದುವೆಯ ನಂತರ ಪತ್ನಿಯ ತೂಕ ಹೆಚ್ಚಾಯಿತು ಎನ್ನುವ ಕಾರಣಕ್ಕೆ ಪತಿ ಮಹಾಶಯನೊಬ್ಬ ತಲಾಖ್​ ನೀಡಿ, ಪತ್ನಿಯನ್ನು ಮನೆಯಿಂದ ಹೊರಹಾಕಿರುವ ಘಟನೆ ಮೀರತ್‌ನ ಝಾಕಿರ್ ಕಾಲೋನಿಯಲ್ಲಿ ನಡೆದಿದೆ. ತಾನು ಮದುವೆಯ ನಂತರ ದಪ್ಪ ಆಗಿರುವ ಕಾರಣಕ್ಕೆ ಪತಿ ನಿಂದಿಸುತ್ತಿದ್ದ, ದೈಹಿಕವಾಗಿ ಹಿಂಸಿಸುತ್ತಿದ್ದ ಎಂದು ಪತಿಯ ಸಲ್ಮಾನ್​ ವಿರುದ್ಧ ನಜ್ಮಾ ಆರೋಪಿಸಿದ್ದಾರೆ. ಎಂಟು ವರ್ಷಗಳ ಹಿಂದೆ ಇವರ ಮದುವೆಯಾಗಿದ್ದು, ಮದುವೆಯ ನಂತರ ನಜ್ಮಾ ದಪ್ಪಗಾಗಿದ್ದಾರೆ. ತಾನು ದಪ್ಪ ಆಗಿರುವ ಕಾರಣಕ್ಕೆ ಒಂದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರಾವಳಿ ನಗರಿ ಮಂಗಳೂರು ಬಳಿಕ ದೊಡ್ಡಬಳ್ಳಾಪುರದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸೆಪ್ಟೆಂಬರ್ 8ರಂದು ಬಿಜೆಪಿಯ ಐತಿಹಾಸಿಕ ” ಜನೋತ್ಸವ ” – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ. ಪಿ. ನಡ್ಡಾ ಭಾಗಿ ; 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ –  ಕಹಳೆ ನ್ಯೂಸ್

ಬೆಂಗಳೂರು: ಬಯಲು ಸೀಮೆನಾಡಿನಲ್ಲಿ ಈಗ ಕೇಸರಿಯ ರಂಗು. ಪ್ರತಿಯೊಬ್ಬರ ಮನದಲ್ಲೂ ಬಿಜೆಪಿಯ ಸಾಧನೆಯ ಮಾತು. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದ ಜನತೆಗೆ ಇದು ಐತಿಹಾಸಿಕ ಕ್ಷಣ. ಸರ್ಕಾರದ 3 ವರ್ಷದ ಸಾಧನೆ ಏನು ಅನ್ನುವುದನ್ನು ಜನರು ಈಗಲೇ ತಿಳಿದಿದ್ದಾರೆ. ಹೀಗಾಗಿ ಜನರೇ ಆಚರಿಸುವ ಸಂಭ್ರಮ ಇದಾಗಿದೆ. ವಿರೋಧ ಪಕ್ಷಗಳದ್ದು ವ್ಯಕ್ತಿ ಉತ್ಸವವಾಗಿದ್ದರೆ, ನಮ್ಮದು ಜನರೇ ಆಚರಿಸುವ ಜನೋತ್ಸವ. ಬಯಲುಸೀಮೆ ಅಂದರೆ ಅದು ಕರ್ನಾಟಕದ ವಿಶೇಷ ಪ್ರದೇಶ. ಸಾಧಕರು ಮತ್ತು ಅದ್ವಿತೀಯ...
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಕೆಜಿಎಫ್​ನಿಂದ ಪ್ರೇರಿತಗೊಂಡು ನಾಲ್ವರನ್ನ ಕೊಂದ ಯುವಕ! ನೆಕ್ಸ್ಟ್​ ಟಾರ್ಗೆಟ್​ ಪೊಲೀಸರನ್ನ ಕೊಲ್ಲುವುದೇ ಆಗಿತ್ತು..! – ಕಹಳೆ ನ್ಯೂಸ್

ಮಧ್ಯಪ್ರದೇಶ: ಭಾರತ ಚಿತ್ರರಂಗದಲ್ಲೇ ಮೈಲಿಗಲ್ಲು ಸೃಷ್ಟಿಸಿದ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ನಿಂದ ಪ್ರೇರಿತಗೊಂಡ 19 ವರ್ಷದ ಯುವಕನೊಬ್ಬ ನಾಲ್ವರು ಸೆಕ್ಯುರಿಟಿ ಗಾರ್ಡ್​ಗಳನ್ನು ಕೊಂದಿದ್ದಾನೆ. ಇಂತಹ ಅಮಾನುಷ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಶಿವಪ್ರಸಾದ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನ ತಡವಾಗಿದ್ದರೆ ಇನ್ನೂ ಹಲವರ ಹತ್ಯೆಯಾಗುತ್ತಿತ್ತು. ಆತನ ಮುಂದಿನ ಟಾರ್ಗೆಟ್​ ಪೊಲೀಸರ ಹತ್ಯೆಯಾಗಿತ್ತಂತೆ! ಕೆಜಿಎಫ್​​ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧನಾಗಲು ಈ ಕೃತ್ಯ ಎಸಗಿದ್ದಾಗಿ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ....
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಮಂಗಳೂರಿನಲ್ಲಿ ವೀರ ರಾಣಿ ಅಬ್ಬಕ್ಕ, ಕಿತ್ತೂರು ಚೆನ್ನಮ್ಮನವರ ಹೋರಾಟ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು, ಸೆ 03 : ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ವೀರ ವನಿತೆ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ನಮಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರವನ್ನು ಕೊಂಡಾಡಿದರು. ಮಂಗಳೂರು ಬಂದರು...
1 246 247 248 249 250 320
Page 248 of 320