Tuesday, March 17, 2026

ರಾಷ್ಟ್ರೀಯ

ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನಕ್ಕೆ ಸಕಲ ಸಿದ್ಧತೆ ; ಇಲ್ಲಿದೆ ಗೋಲ್ಡ್ ಪಿಂಚ್ ಸಿಟಿಯ Exclusive Photos – ಕಹಳೆ ನ್ಯೂಸ್

ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನಕ್ಕೆ ಸಕಲ ಸಿದ್ಧತೆ ; ಇಲ್ಲಿದೆ ಗೋಲ್ಡ್ ಪಿಂಚ್ ಸಿಟಿಯ Exclusive Photos ಇಲ್ಲಿದೆ ನೋಡಿ Photo : ಅಪುಲ್ ಆಳ್ವಾ ಇರಾ, ಕಹಳೆ ನ್ಯೂಸ್ ಮಂಗಳೂರು ವಿಭಾಗ...
ದಕ್ಷಿಣ ಕನ್ನಡರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಕಾರ್ಯಕ್ರಮ ಸಮಯದಲ್ಲಿ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಕಾರ್ಯಕ್ರಮ ಸಮಯದಲ್ಲಿ ಬದಲಾವಣೆಯಾಗಿದೆ. ಸಂಜೆ 3.00 ಗಂಟೆಯ ಬದಲು ಮಧ್ಯಾಹ್ನ 12.00 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ....
ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯಸುದ್ದಿ

ಭಾರತಕ್ಕೆ ಭರ್ಜರಿ ಜಯ ; ಮಣ್ಣು ಮುಕ್ಕಿದ ಪಾಕಿಸ್ತಾನ – ಕಹಳೆ ನ್ಯೂಸ್

ದುಬಾೖ: ರವಿವಾರದ ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಹೈ ವೋಲ್ಟೇಜ್ ಪಂದ್ಯದಲ್ಲಿ ರವೀಂದ್ರ ಜಡೇಜ ಮತ್ತು ಹಾರ್ದಿಕ್‌ ಪಾಂಡ್ಯ ಅವರ ಸಾಹಸದ ಬ್ಯಾಟಿಂಗ್‌ನಿಂದಾಗಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 5 ವಿಕೆಟ್‌ಗಳಿಂದ ಸೋಲಿಸಿದೆ. ಅಂತಿಮ ಓವರಿನಲ್ಲಿ ಹಾರ್ದಿಕ್‌ ಪಾಂಡ್ಯ ಸಿಕ್ಸರ್‌ ಬಾರಿಸುವ ಮೂಲಕ ತಂಡದ ಗೆಲುವು ಸಾರಿದರು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಾಕಿಸ್ಥಾನ 19.5 ಓವರ್‌ಗಳಲ್ಲಿ 147ಕ್ಕೆ ಸರ್ವಪತನ ಕಂಡರೆ, ಭಾರತವು ಕೊಹ್ಲಿ, ಜಡೇಜ ಮತ್ತು ಪಾಂಡ್ಯ ಅವರ ಸಮಯೋಚಿತ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಗೋವಾದ ಐಶಾರಾಮಿ ಕ್ಲಬ್‌ನಲ್ಲಿ ಬಿಜೆಪಿ ನಾಯಕಿ ಸೊನಾಲಿ ಪಾರ್ಟಿ ; ಬಲವಂತವಾಗಿ ಮಾದಕ ವಸ್ತುವನ್ನು ನೀರಿನಲ್ಲಿ ಕುಡಿಸಿ, ವಾಶ್ ರೂಂಗೆ ಕರೆದೊಯ್ದಿದು ಅತ್ಯಾಚಾರ – ಕೊಲೆ – ಕಹಳೆ ನ್ಯೂಸ್

ನವದೆಹಲಿ/ಪಣಜಿ: ಬಿಜೆಪಿ ನಾಯಕಿ ಸೊನಾಲಿ ಪೋಗಟ್​ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್​ ಕೇಸ್​ ದಾಖಲಿಸಿರುವ ಗೋವಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈಗಾಗಲೇ ಸೊನಾಲಿ ಅವರು ಇಬ್ಬರು ಆಪ್ತರನ್ನು ಬಂಧಿಸಲಾಗಿದೆ. ಸದ್ಯ ಬಂಧನವಾಗಿರುವ ಆರೋಪಿಗಳನ್ನು ಎಡ್ವಿನ್​​ ನನ್ಸ್​ ಮತ್ತು ದತ್ತಪ್ರಸಾದ್​​ ಗಾವಂಕರ್ ಎಂದು ಗುರುತಿಸಲಾಗಿದೆ. ಆರೋಪಿ ಎಡ್ವಿನ್​, ಸಾವಿಗೂ ಮುನ್ನ ಸೊನಾಲಿ ಕೊನೆಯದಾಗಿ​ ಪಾರ್ಟಿ ಮಾಡಿದ ಕರ್ಲಿಸ್​ ಹೋಟೆಲ್​ ಮಾಲೀಕ. ಇನ್ನೊಬ್ಬ ಆರೋಪಿ ದತ್ತಪ್ರಸಾದ್​, ಓರ್ವ ಡ್ರಗ್​ ಮಾರಾಟಗಾರ. ಡ್ರಗ್ಸ್​ ಪ್ರಕರಣದಲ್ಲಿ ಇಬ್ಬರನ್ನು...
ಬೆಂಗಳೂರುಸಿನಿಮಾಸುದ್ದಿ

ಮೇಘನಾ ರಾಜ್ ಕೈಯಲ್ಲಿ ಆ ಹೆಸರು.? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..!? – ಕಹಳೆ ನ್ಯೂಸ್

ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು ಮೇಘನಾ ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಅವರು ಶೇರ್​ ಮಾಡಿಕೊಂಡಿರುವ ಟ್ಯಾಟೂ ಫೋಟೋ...
ರಾಷ್ಟ್ರೀಯಸುದ್ದಿ

ಇತಿಹಾಸದಲ್ಲಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಕಲಾಪಗಳ ನೇರಪ್ರಸಾರ ; ಶುಕ್ರವಾರ (ಆಗಸ್ಟ್ 26) ಐತಿಹಾಸಿಕ ದಿನಕ್ಕೆ ಸಾಕ್ಷಿ – ಕಹಳೆ ನ್ಯೂಸ್

ನವದೆಹಲಿ, ಆಗಸ್ಟ್ 26: ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮೊದಲ ಬಾರಿಗೆ ವಿಚಾರಣೆಗಳನ್ನು ನೇರ ಪ್ರಸಾರ ಮಾಡಲಾಗುತ್ತಿದೆ. ಶುಕ್ರವಾರ (ಆಗಸ್ಟ್ 26) ಈ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿದೆ. ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ನೇರ ಪ್ರಸಾರ ಮಾಡಲು 2018 ರಲ್ಲಿ ಶಿಫಾರಸು ಮಾಡಲಾಗಿತ್ತು. ಮೂರು ವರ್ಷಗಳ ನಂತರ, ತನ್ನ ಮೊದಲ ಬಾರಿಗೆ ವಿಚಾರಣಾ ಪ್ರಕ್ರಿಯೆಗಳನ್ನು ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತಿದೆ. ಶುಕ್ರವಾರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ಅಧಿಕಾರವಧಿಯ ಕೊನೆಯ ದಿನವಾಗಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಕಾಂಗ್ರೆಸ್​ಗೆ ಬಿಗ್​ ಶಾಕ್ ​: ಸೋನಿಯಾ ಆಪ್ತ ಗುಲಾಂ ನಬಿ ಆಜಾದ್​ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್​ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ಅವರು ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ವಯಲದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಅಜಾದ್​ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಕೂಡ ಆಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಶಾಕ್​ ಕೊಟ್ಟಿದ್ದಾರೆ. 4...
ಕ್ರೈಮ್ರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಅತ್ಯಾಚಾರ ಎಸಗಿ ಬಿಜೆಪಿ ನಾಯಕಿ ಸೊನಾಲಿ ಕೊಲೆ? ಬೆಳಿಗ್ಗೆ ಬಂದ ಕರೆಯೇ ಅನುಮಾನಕ್ಕೆ ದಾರಿ! – ಕಹಳೆ ನ್ಯೂಸ್

ನವದೆಹಲಿ: ಬಿಗ್ ಬಾಸ್ ಕಾರ್ಯಕ್ರಮದ ಮಾಜಿ ತಾರೆ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಅವರ ಸೋದರ ರಿಂಕು ಧಾಕಾ ಆರೋಪಿಸಿದ್ದಾರೆ. 42 ವರ್ಷದ ಪೋಗಟ್ ಗೋವಾದ ಪಣಜಿಯಲ್ಲಿ ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದರಲ್ಲೇನೋ 'ಮೋಸ ನಡೆದಿದೆ' ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಗಟ್​ರನ್ನು ಅವರ ಇಬ್ಬರು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ ಎಂದು ಗೋವಾ ಪೊಲೀಸರಿಗೆ...
1 247 248 249 250 251 320
Page 249 of 320