Tuesday, March 17, 2026

ರಾಷ್ಟ್ರೀಯ

ರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲು ‘ಅಭಿವ್ಯಕ್ತಿ ಸ್ವಾತಂತ್ರ್ಯ’ ಬಳಸುವಂತಿಲ್ಲ ; ಅಲಹಾಬಾದ್ ಹೈಕೋರ್ಟ್ – ಕಹಳೆ ನ್ಯೂಸ್

ಪ್ರಯಾಗ್ರಾಜ್ : ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನ ಹಂಚಿಕೊಂಡಿದ್ದಕ್ಕಾಗಿ ಜೌನ್ಪುರದ ಮೀರಾಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಅಲಹಾಬಾದ್ ಹೈಕೋರ್ಟ್, ಬಲವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಭಾರತೀಯ ಸಂವಿಧಾನವು ಸಂಪೂರ್ಣ ಅಭಿವ್ಯಕ್ತಿ ಸ್ವಾತಂತ್ರ್ಯವನ್ನ ನೀಡುತ್ತೆ. ಆದ್ರೆ, ಯಾವುದೇ ನಾಗರಿಕನ ವಿರುದ್ಧ ನಿಂದನಾತ್ಮಕ ಅಥವಾ ಅವಹೇಳನಕಾರಿ ಹೇಳಿಕೆಗಳಿಗಾಗಿ ಈ ಹಕ್ಕು ಚಲಾಯಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ದೇಶದ ಯಾವುದೇ ನಾಗರಿಕ ಅಥವಾ ಪ್ರಧಾನಿ ಅಥವಾ ಯಾವುದೇ ಸಚಿವರ...
ದಕ್ಷಿಣ ಕನ್ನಡಬೆಂಗಳೂರುರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಚುನಾವಣೆ ಆರಂಭ ; ದೇಶಾದ್ಯಂತ ಸಂಸದರು, ಶಾಸಕರಿಂದ ಮತದಾನ – ಕಹಳೆ ನ್ಯೂಸ್

ನವದೆಹಲಿ, ಜು 18 : ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿ ಇದ್ದಾರೆ. ಇನ್ನು ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ...
ಕ್ರೈಮ್ರಾಷ್ಟ್ರೀಯಸುದ್ದಿ

ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ : ಸುಪ್ರೀಂಕೋರ್ಟ್ ಆದೇಶ – ಕಹಳೆ ನ್ಯೂಸ್

ನವದೆಹಲಿ: ಪುರುಷನೊಂದಿಗೆ ಸಂಬಂಧವಿಟ್ಟುಕೊಂಡು ಆತನೊಂದಿಗೆ ಸ್ವ-ಇಚ್ಛೆಯಿಂದ ವಾಸಿಸುತ್ತಿದ್ದ ಮಹಿಳೆ ಆ ಸಂಬಂಧ ಹದಗೆಟ್ಟ ಬಳಿಕ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತ್ಯಾಚಾರ, ಅಸಹಜ ಅಪರಾಧಗಳು ಹಾಗೂ ಕ್ರಿಮಿನಲ್ ಬೆದರಿಕೆ ಆರೋಪ ಎದುರಿಸುತ್ತಿದ್ದ ಅನ್ಸಾರ್ ಮೊಹಮ್ಮದ್ ಅವರ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿಕ್ರಮ್ ನಾಥ್ ಅವರಿದ್ದ ದ್ವೀ-ಸದಸ್ಯ ಪೀಠವು ಅನ್ಸಾರ್‌ಗೆ ಜಾಮೀನು ನೀಡಿದೆ ಈ ಪ್ರಕರಣದಲ್ಲಿ ಮೇಲ್ಮನವಿದಾರನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ರಾಜಸ್ಥಾನ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಇನ್‌ಸ್ಟಾಗ್ರಾಂನಲ್ಲಿ ನೂಪುರ್ ಶರ್ಮಾ ಫೋಟೋ ಹಾಕಿದ್ದಕ್ಕೆ ಉದ್ಯಮಿಗೆ ಕೊಲೆ ಬೆದರಿಕೆ ; ಮೊಹಮ್ಮದ್ ಅಯಾನ್ ಸೇರಿದಂತೆ ಮೂವರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್

ಸೂರತ್, ಜು 16 : ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಗುಜರಾತ್‌ನ ಸೂರತ್ ನಗರದಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೊಹಮ್ಮದ್ ಅಯಾನ್ ಅತಶ್ಬಾಜಿವಾಲಾ, ರಶೀದ್ ಭುರಾ ಮತ್ತು ಅಲಿಯಾ ಮೊಹಮ್ಮದ್ ಬಂಧಿತರು. ಬಂಧಿತರೆಲ್ಲರೂ ಸೂರತ್ ನಿವಾಸಿಗಳು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು 506,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, 8 ಮಂದಿ ನೊಂದ ಯುವತಿಯರ ರಕ್ಷಣೆ ; ಶರೀಫ್‌ಸಾಬ್‌ ಸೇರಿ 4 ಮಂದಿಯ ಬಂಧನ – ಕಹಳೆ ನ್ಯೂಸ್

ಬೆಂಗಳೂರು(ಜು.14):  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಪಾ ಮತ್ತು ಸಲೂನ್‌ ಹೆಸರಿನಲ್ಲಿ ರಾಜ್ಯ ಹಾಗೂ ಹೊರದೇಶದ ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇಂದಿರಾ ನಗರದ ನಿರಂಜನ್‌, ರೂಬಿ, ಜೆ.ಪಿ.ನಗರದ ಶರೀಫ್‌ಸಾಬ್‌ ಹಾಗೂ ರಾಜಶೇಖರ್‌ ಬಂಧಿತರು. ಈ ಎರಡೂ ಪ್ರಕರಣಗಳಲ್ಲಿ ರಾಜ್ಯ, ಹೊರರಾಜ್ಯ ಹಾಗೂ ವಿದೇಶದ 8 ಮಂದಿ ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಗಳಾದ ನಿರಂಜನ್‌ ಮತ್ತು ರೂಬಿ...
ಅಂತಾರಾಷ್ಟ್ರೀಯಆರೋಗ್ಯರಾಷ್ಟ್ರೀಯಸುದ್ದಿ

ಭಾರತದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಯಿತು ಹೊಚ್ಚ ಹೊಸ ರಕ್ತದ ಗುಂಪು! – ಕಹಳೆ ನ್ಯೂಸ್

ಭಾರತದಲ್ಲಿ ಇದೇ ಮೊದಲ ಬಾರಿಗೆ ಹೊಚ್ಚ ಹೊಸ ರಕ್ತದ ಗುಂಪು ಪತ್ತೆಯಾಗಿದೆ. ವಿಶ್ವದಲ್ಲೇ ಅಪರೂಪವಾಗಿರುವ EMM ನೆಗೆಟಿವ್ ರಕ್ತದ ಗುಂಪು ಗುಜರಾತಿನ 65 ವರ್ಷದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದೆ. ಹೌದು, ಗುಜರಾತಿನ 65 ವರ್ಷದ ಇವರು ಹೃದಯಾಘಾತದಿಂದ ಅಹಮದಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದ್ರೋಗಿಗೆ ಶಸ್ತ್ರಚಿಕಿತ್ಸೆಗಾಗಿ ರಕ್ತದ ಅವಶ್ಯಕತೆ ಇದೆ ಎಂದು ಸೂರತ್‌ನ ಸಮರ್ಪಣ್ ರಕ್ತದಾನ ಕೇಂದ್ರದ ವೈದ್ಯ ಸನ್ಮುಖ್ ಜೋಶಿ ಹೇಳಿದ್ದರು. ಆದರೆ ಅಹಮದಾಬಾದ್‌ನ ಪ್ರಯೋಗಾಲಯದಲ್ಲಿ ಅವರ ರಕ್ತದ ಗುಂಪು ಯಾವುದು...
ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯಸುದ್ದಿ

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ ; ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ – ಕಹಳೆ ನ್ಯೂಸ್

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಕಾತರವಾಗಿದೆ. ಲಂಡನ್‌ನ ಓವೆಲ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 110 ರನ್ ಗಳಿಸಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ಇಂದು 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿದೆ. ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಗುರಿ ಹೊಂದಿದ್ದು,...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ....
1 251 252 253 254 255 320
Page 253 of 320