Tuesday, March 17, 2026

ರಾಷ್ಟ್ರೀಯ

ರಾಜಕೀಯರಾಷ್ಟ್ರೀಯಸುದ್ದಿ

ಕಾಳಿಮಾತೆ ಆಯ್ತು ಈಗ ಶಿವ-ಪಾರ್ವತಿ ವೇಷಧಾರಿಗಳ ಬಾಯಲ್ಲಿ ಸಿಗರೇಟ್ ; ಮತ್ತೊಮ್ಮೆ ಹಿಂದುಗಳನ್ನು ಕೆಣಕಿದ ಲೀನಾ – ಕಹಳೆ ನ್ಯೂಸ್

ಬೆಂಗಳೂರು: ಸಾಕ್ಷ್ಯಚಿತ್ರವೊಂದರಲ್ಲಿ ಹಿಂದುಗಳು ಆರಾಧಿಸುವ ಕಾಳಿ ಮಾತೆಯ ಬಾಯಲ್ಲಿ ಸಿಗರೇಟ್​ ಇಟ್ಟು ಅವಮಾನಿಸಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈ, ಇದೀಗ ಮತ್ತೊಂದು ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಶಿವ-ಪಾರ್ವತಿ ವೇಷಧಾರಿಗಳ ಬಾಯಲ್ಲಿ ಸಿಗರೇಟ್ ಇರುವ ಫೋಟೋವನ್ನು ಟ್ವಿಟರ್​ ಖಾತೆಯಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾಳೆ. ಆ ಮೂಲಕ ಮತ್ತೊಮ್ಮೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ಎಲ್ಲೆಡೆ ಈಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಮೈಣಿಮೇಕಲೈ ನಿರ್ದೇಶನದ 'ಕಾಳಿ' ಡಾಕ್ಯುಮೆಂಟರಿ ಸಿನಿಮಾದ ಪೋಸ್ಟರ್​ನಲ್ಲಿ ಕಾಳಿದೇವಿಯ ಒಂದು ಕೈಯಲ್ಲಿ ತ್ರಿಶೂಲ,...
ಕ್ರೈಮ್ರಾಷ್ಟ್ರೀಯಸುದ್ದಿ

ನೂಪುರ್ ಶರ್ಮಾ ಬೆಂಬಲಿಸಿದ ಮತ್ತೊಬ್ಬ ಹಿಂದೂ ಮೇಲೆ ಅಟ್ಯಾಕ್ : 20 ಕ್ಕೂ ಹೆಚ್ಚು ಮುಸ್ಲಿಂ ಯುವಕರಿಂದ ದಾಳಿ – ಕಹಳೆ ನ್ಯೂಸ್

ಪಾಟ್ನಾ :  ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಬೆಂಬಲ ಸೂಚಿಸಿದ ಕಾರಣಕ್ಕೆ ಮತ್ತೊಂದು ದಾಳಿ ನಡೆದಿದೆ. ಬಿಹಾರದ ಭೋಜ್‌ಪುರ್ ಜಿಲ್ಲೆಯಲ್ಲಿ ಚಹಾ ಅಂಗಡಿ ಇಟ್ಟುಕೊಂಡಿದ್ದ ಹಿಂದೂ ಯುವಕ ದೀಪಕ್ ಮೇಲೆ ಭೀಕರ ದಾಳಿ ನಡೆದಿದೆ. 20 ಮುಸ್ಲಿಮ್ ಯುವಕರು ಟಿ ಸ್ಟಾಲ್‌ಗೆ ಆಗಮಿಸಿ ಹಲ್ಲೆ ನಡೆಸಿದ್ದಾರೆ. ದೀಪಕ್ ಟೀ ಸ್ಟಾಲ್ ಪಕ್ಕದಲ್ಲೇ ರಾಯೀಸ್ ಅನ್ನೋ ಮುಸ್ಲಿಮ್ ಯುವಕ ವ್ಯಾಪಾರ ಮಾಡುತ್ತಿದ್ದ. ದೀಪಕ್ ಫೇಸ್‌ಬುಕ್‌ನಲ್ಲಿ ಐ ಸಪೂರ್ಟ್ ನೂಪುರ್ ಶರ್ಮಾ ಅನ್ನೋ ಪೋಸ್ಟ್...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ ; ಮೋದಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. Shri Veerendra Heggade Ji is at the forefront of outstanding community service. I have had the opportunity to pray at the Dharmasthala Temple and also witness the great...
ಬೆಂಗಳೂರುರಾಜ್ಯಸುದ್ದಿ

ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮೈಕ್ರೋ ಲ್ಯಾಬ್ಸ್ ನೂರಾರು ಕೋಟಿಯ ಡೋಲೋ -650 ಮಾತ್ರೆ ಮಾರಾಟ ಮಾಡುವ ಮೂಲಕ ಅತೀ ಹೆಚ್ಚು ವ್ಯಾಪಾರ ವಹಿವಾಟು ನಡೆಸಿತ್ತು. ಆ ವೇಳೆ ತೆರಿಗೆ ವಂಚಿಸಿದ್ದ ಆರೋಪ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕೇಂದ್ರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ಅಲ್ಲದೇ ಸಿಎಂಡಿ...
ಬೆಂಗಳೂರುರಾಜ್ಯಸುದ್ದಿ

ಕರಾವಳಿ ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ – ಪ್ರವಾಹ ಭೀತಿ ಸಾಧ್ಯತೆ ಎಂದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು, ಜು 05 : ಕರಾವಳಿ ಕರ್ನಾಟಕ, ಗೋವಾ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು, ಹಠಾತ್ ಪ್ರವಾಹ ಭೀತಿಯೂ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರ, ಸಮುದ್ರ ತೀರಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಹಿಂದೂ ವಿರೋಧಿ ಧೋರಣೆ ಅನುಸರಿಸಿ, ಅಪವಿತ್ರ ಮೈತ್ರಿ ಮಾಡಿದ್ದ ಶಿವಸೇನೆಯ ಸರ್ಕಾರ ಪತನ ; ಉದ್ಧವ್‌ ಠಾಕ್ರೆ ರಾಜೀನಾಮೆ – ಕಹಳೆ ನ್ಯೂಸ್

ಮುಂಬೈ: ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ. Advertisements ಗುರುವಾರ ಸುಪ್ರೀಂ ಕೋರ್ಟ್‌ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ‌ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್‌ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ಗೆ ಉದ್ಧವ್‌ ಠಾಕ್ರೆ ಧನ್ಯವಾದ ಹೇಳಿದರು. ಗುರುವಾರ ಬೆಳಗ್ಗೆ 11 ಗಂಟೆಗೆ ಉದ್ಧವ್ ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಬೇಕು...
ಕಾಸರಗೋಡುರಾಜಕೀಯರಾಷ್ಟ್ರೀಯಸುದ್ದಿ

ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ ; ಮದರಸಾ ಶಿಕ್ಷಣದ ವಿರುದ್ಧ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ – ಕಹಳೆ ನ್ಯೂಸ್

ತಿರುವನಂತಪುರಂ: ರುಂಡ ಕತ್ತರಿಸಬೇಕು ಎನ್ನುವುದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಇದೇ ಕಾನೂನನ್ನು ಮದರಸಾಗಳಲ್ಲಿ ಮಕ್ಕಳಿಗೆ ಬೋಧಿಸಲಾಗುತ್ತಿದೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಿಡಿ ಕಾರಿದ್ದಾರೆ. ರಾಜಾಸ್ಥಾನದ ಉದಯಪುರದಲ್ಲಿ ಹಿಂದೂ ವ್ಯಕ್ತಿಯ ರುಂಡ ಕತ್ತರಿಸಿದ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಪ್ರಮುಖ ಸಿನಿ ತಾರೆಯರೂ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಖಂಡನೆ ವ್ಯಕ್ತಪಡಿಸಿದ್ದಾರೆ.   ಈ ಕುರಿತು ಮಾಧ್ಯಮಗಳೊಂದಿಗೆ...
ಮಾರುಕಟ್ಟೆರಾಷ್ಟ್ರೀಯವಾಣಿಜ್ಯಸುದ್ದಿ

ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಇಶಾ ಅಂಬಾನಿ ನೇಮಕ – ಕಹಳೆ ನ್ಯೂಸ್

ನವದೆಹಲಿ, ಜೂ 29 : ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಮುಕೇಶ್ ಅಂಬಾನಿಯವರ ಪುತ್ರಿ ಇಶಾ ಅಂಬಾನಿ ನೇಮಕಗೊಂಡಿದ್ದಾರೆ. ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಟೆಲಿಕಾಂ ಘಟಕದ ಅಧ್ಯಕ್ಷರಾಗಿ ಮಂಗಳವಾರ ಇಶಾ ಸಹೋದರ ಆಕಾಶ್ ಅಂಬಾನಿ ಅವರನ್ನು ನೇಮಕ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇಶಾ ಅಂಬಾನಿಯವರಿಗೂ ಪದೋನ್ನತಿ ನೀಡಲಾಗಿದೆ. ಮೆಟಾ ಪ್ಲಾಟ್ಫಾರ್ಮ್ಸ್ ಇಂಕ್‌ನ ಹೂಡಿಕೆಯ ಬಗ್ಗೆ ಮಾತುಕತೆ ನಡೆಸಿದ ತಂಡಗಳಲ್ಲಿ ಇಶಾ, ಆಕಾಶ್ ಇಬ್ಬರೂ ಭಾಗವಹಿಸಿದ್ದಾರೆ....
1 252 253 254 255 256 320
Page 254 of 320