Tuesday, March 17, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಟ್ವೀಟ್‌ ತನಿಖೆಗೆ ಪತ್ರಕರ್ತ ಅಸಹಕಾರ, ಬೆಂಗಳೂರು ನಿವಾಸಿ, ಪತ್ರಕರ್ತ ಮೊಹಮ್ಮದ್‌ ಜುಬೇರ್‌ 4 ದಿನ ಪೊಲೀಸ್‌ ವಶಕ್ಕೆ! – ಕಹಳೆ ನ್ಯೂಸ್

ನವದೆಹಲಿ(ಜೂ.29): 2018ರಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಕಿಚ್ಚು ಹೊತ್ತಿಸುವ ಟ್ವೀಟ್‌ ಮಾಡಿದ್ದರು ಎನ್ನಲಾದ ‘ಆಲ್ಟ್‌ನ್ಯೂಸ್‌’ ಆನ್‌ಲೈನ್‌ ಮಾಧ್ಯಮದ ಸಂಸ್ಥಾಪಕ ಹಾಗೂ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಅವರನ್ನು ದಿಲ್ಲಿ ನ್ಯಾಯಾಲಯ ಮಂಗಳವಾರ 4 ದಿನಗಳ ಕಾಲ ಪೊಲೀಸ್‌ ವಶಕ್ಕೆ ಒಪ್ಪಿಸಿದೆ. ಇನ್ನೊಂದೆಡೆ ಅವರು 2018ರ ಧರ್ಮದ್ವೇಷದ ವಿವಾದಿತ ಟ್ವೀಟ್‌ ಬಗ್ಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ತಮ್ಮದೇ ಆದ ವಿವಾದಿತ ಟ್ವೀಟನ್ನೂ ಅವರು ಖಚಿತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ತಾವು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಾಲ ಕಟ್ಟದ್ದಕ್ಕೆ ಮಹಿಳೆಯ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ; ದೂರು ಸ್ವೀಕರಸಲು ಸರ್ಜಾಪುರ ಠಾಣೆಯ ಪೊಲೀಸರು ನಕಾರ – ಕಹಳೆ ನ್ಯೂಸ್

ಬೆಂಗಳೂರು(ಜೂ.29): ಕೊಟ್ಟ ಸಾಲ ಹಿಂತಿರುಗಿಸದ್ದಕ್ಕೆ ಮಹಿಳೆಯೊಬ್ಬರ ಬಟ್ಟೆಬಿಚ್ಚಿ ಅವಮಾನಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಂಗಳೂರು ನಗರ ಜಿಲ್ಲೆಯ ಅನೇಕಲ್‌ ತಾಲೂಕಿನ ಸರ್ಜಾಪುರ ವ್ಯಾಪ್ತಿಯ ದೊಮ್ಮಸಂದ್ರದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಘಟನೆ ನಡೆದು 2 ದಿನಗಳಾದರೂ ದೂರು ಸ್ವೀಕರಸಲು ಸರ್ಜಾಪುರ ಠಾಣೆಯ ಪೊಲೀಸರು ನಕಾರ ಮಾಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೊಶ ವ್ಯಕ್ತವಾದ ಬಳಿಕ ದೂರು ಸ್ವೀಕರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ದೊಮ್ಮಸಂದ್ರ ವ್ಯಾಪ್ತಿಯ ನೆರಿಗಾ ಗ್ರಾಮದ ನಿವಾಸಿ ಸುಬ್ಬಾರೆಡ್ಡಿ ಅವರ ಪುತ್ರಿಯರಾದ...
ರಾಜಕೀಯರಾಷ್ಟ್ರೀಯಸುದ್ದಿ

ಜೂನ್ 30ಕ್ಕೆ ಉದ್ಧವ್ ಠಾಕ್ರೆ ಸರ್ಕಾರದ ಭವಿಷ್ಯ ನಿರ್ಧಾರ, 11 ಗಂಟೆಗೆ ವಿಶ್ವಾಸ ಮತ ಯಾಚನೆ? ಪತನದ ಸಮೀಕ್ಕೆ ಉದ್ಧವ್ ಠಾಕ್ರೆ ಸರ್ಕಾರ – ಕಹಳೆ ನ್ಯೂಸ್

ಮುಂಬೈ(ಜೂ.28): ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇದೀಗ ಪ್ರಮುಖ ಘಟ್ಟ ತಲುಪಿದೆ. ಗುರುವಾರ(ಜೂ.30)ಕ್ಕೆ ವಿಶ್ವಾಸ ಮತ ಯಾಚನೆಗೆ ಮಹಾರಾಷ್ಟ್ರ ರಾಜ್ಯಪಾಲರು ಆದೇಶಿಸಿದ್ದಾರೆ. ಹೀಗಾಗಿ ಸಿಎಂ ಉದ್ಧವ್ ಠಾಕ್ರೆ ನೇೃತ್ವತ್ವದ ಮೈತ್ರಿ ಸರ್ಕಾರದ ಭವಿಷ್ಯ ಗುರುವಾಗ 11ಗಂಟೆಗೆ ನಿರ್ಧಾರವಾಗುವ ಸಾಧ್ಯತೆಗಳಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಯಾಚನೆ ಮಾಡುವಂತೆ ಮಹಾ ವಿಕಾಸ್‌ ಅಘಾಡಿ ಸರ್ಕಾರಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡುವ ಸಾಧ್ಯತೆಗಳಿವೆ. ಇದರ ಬೆನ್ನಲ್ಲಿಯೇ ರೆಬಲ್ ಶಾಸಕರು ಗುರುವಾರ ಮುಂಬೈಗೆ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

‘ ಸುಂದರ್ ನಗರದ ಫ್ಲಾಟ್‍ಗೆ ಕರೆದೊಯ್ದು ಒಪ್ಪಿಗೆಯಿಲ್ಲದೆ ದಲಿತ ಮಹಿಳೆಯ ಮೇಲೆ ಅತ್ಯಾಚಾರ ‘ ; ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣ ದಾಖಲು – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕನ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿಪಿ ಮಾಧವನ್(71) ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಪಿಪಿ ಮಾಧವನ್ ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ವಿಷಯ ತಿಳಿದ ತಕ್ಷಣ...
ರಾಜಕೀಯರಾಷ್ಟ್ರೀಯಸುದ್ದಿ

ಕಾಂಗ್ರೆಸ್ ವಿರೋಧದ ನಡುವೆಯೂ ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ ; ಬಿಜೆಪಿ ಸರಕಾರದ ಅಗ್ನಿಪಥ್ ಯೋಜನೆಯ 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ನೇಮಕಾತಿ ನೋಂದಣಿ ಆರಂಭವಾಗಿದ್ದು, ಮೂರು ಸಾವಿರ ಹುದ್ದೆಗಳಿಗೆ 56000 ಅರ್ಜಿ ಸಲ್ಲಿಕೆಯಾಗಿವೆ. ಜುಲೈ 5ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ....
ಬೆಂಗಳೂರುಸುದ್ದಿ

ಬೆಂಗಳೂರಿನಿಂದ ಕುಮಟಾಕ್ಕೆ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಿಂದ ಕುಮಟಾಕ್ಕೆ ಪ್ರವಾಸಕ್ಕೆಂದು ಬಂದು, ಸಮುದ್ರದಲ್ಲಿ ಈಜುತ್ತಿರುವಾಗ ಅಲೆಯ ರಭಸಕ್ಕೆ ಆಕಸ್ಮಿಕವಾಗಿ ನಾಲ್ವರು ನೀರು ಪಾಲಾಗಿ, ಇಬ್ಬರ ಮೃತ ದೇಹ ಪತ್ತೆಯಾಗಿದೆ. ಬೆಂಗಳೂರು ಬೈಪಾಸ್ ರಸ್ತೆಯ ಕಸ್ತೂರಿನಗರ ನಿವಾಸಿ ಸಿ.ಎ.ಫಾರ್ಮ್ ನೌಕರ ಅರ್ಜುನ್ ವಾಸುದೇವ (23), ಬೆಂಗಳೂರಿನ ಪೀಣ್ಯ 2 ನೇ ಕ್ರಾಸ್‍ನ ಸಿಎ ವಿದ್ಯಾರ್ಥಿನಿ ಚೈತ್ರಶ್ರೀ ಗೋಪಾಲ್ ಎಂ (22) ಮೃತಪಟ್ಟವರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರ ಹಾಲಿ ಜೆ.ಪಿ.ನಗರ ಸಿ.ಎ ವಿದ್ಯಾರ್ಥಿ ತೇಜಸ್ ದಾಮೋದರ ಎ (22), ಬೆಂಗಳೂರಿನ...
ಬೆಂಗಳೂರುಶಿಕ್ಷಣಸುದ್ದಿ

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಇನ್ನುಂದೆ `ಶಾಲಾ ಶಿಕ್ಷಣ ಇಲಾಖೆ’ : ರಾಜ್ಯ ಸರ್ಕಾರದಿಂದ ಆದೇಶ- ಕಹಳೆ ನ್ಯೂಸ್

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಇನ್ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ', ಅಂಥ ಹೆಸರು ಬದಲಾವಣೆ ಮಾಡಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ. ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿ ತನಕದ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ 2020 ರಲ್ಲಿಯೂ ಸಹ ಸದರಿ ಅಂಶವನ್ನು ಉಲ್ಲೇಖ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ (ಸಾರ್ವಜನಿಕ ಇಲಾಖೆ...
ಕ್ರೈಮ್ಬೆಂಗಳೂರುಸುದ್ದಿ

ಡೇಟಿಂಗ್ ಆ್ಯಪ್‍ನಲ್ಲಿ ಯುವತಿ ಜೊತೆ ಸ್ನೇಹ ; ಚೆಲುವೆಯ ಮೋಡಿಗೆ ಬಿದ್ದು 6 ಕೋಟಿ ಕಳ್ಕೊಂಡ ಬೆಂಗಳೂರಿನ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ – ಕಹಳೆ ನ್ಯೂಸ್

ಬೆಂಗಳೂರು: ಇಂಡಿಯನ್ ಬ್ಯಾಂಕ್ ಮ್ಯಾನೇಜರ್‍ನ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚೆಲುವೆಯ ಮೋಡಿಗೆ ಬಿದ್ದು ಬ್ಯಾಂಕ್ ಮ್ಯಾನೇಜರ್ 6 ಕೋಟಿ ಕಳೆದುಕೊಂಡಿದ್ದಾನೆ. ಬೆಂಗಳೂರಿನ ಹನುಮಂತ ನಗರದ ಇಂಡಿಯನ್ ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಮ್ಯಾನೇಜರ್ ಹರಿಶಂಕರ್‍ಗೆ ಡೇಟಿಂಗ್ ಆಪ್‍ನ ಹುಚ್ಚು ಹಿಡಿದಿತ್ತು. ಡೇಟಿಂಗ್ ಆಪ್‍ನ ಮೂಲಕ ಯುವತಿಯರ ಪರಿಚಯ ಮಾಡಿಕೊಂಡು ಮಸಾಲ ವೀಡಿಯೋ ನೋಡುತ್ತಿದ್ದ. ಈ ವೇಳೆ ವೆಸ್ಟ್ ಬೆಂಗಾಲ್‍ನ ಹುಡುಗಿಯೊಬ್ಬಳ ಖಾತೆಗೆ ಕೇವಲ ಆರು ದಿನದಲ್ಲಿ ತನ್ನ ಸ್ವಂತ 12 ಲಕ್ಷ...
1 253 254 255 256 257 320
Page 255 of 320