Tuesday, March 17, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

SSLC ಫಲಿತಾಂಶ ಪ್ರಕಟ ; 10 ವರ್ಷಗಳಲ್ಲೇ ಇದು ದಾಖಲೆಯ ಫಲಿತಾಂಶ – ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ; ರಿಸಲ್ಟ್‌ ವೀಕ್ಷಿಸುವುದು ಹೇಗೆ? – ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ. ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.  ಶಿಕ್ಷಣ ಸಚಿವ ನಾಗೇಶ್‌ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಫಲಿತಾಂಶ ವೀಕ್ಷಣೆ ಹೇಗೆ? ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

Karnataka SSLC Result 2022 : ಇಂದು ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ; ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಲಭ್ಯ – ಕಹಳೆ ನ್ಯೂಸ್

ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ 2022  sslc.karnataka.gov.in ಹಾಗೂ karresults.nic.in ಈ ವೆಬ್​ಸೈಟ್​ಗಳಲ್ಲಿ 10ನೇ ತರಗತಿ 2021-2022ನೇ ಸಾಲಿನ ಪರೀಕ್ಷಾ ಫಲಿತಾಂಶ ಮಧ್ಯಾಹ್ನ 12.30ರ ನಂತರ ಲಭ್ಯವಾಗಲಿದೆ.Karnataka KSEEB SSLC Class 10 Result 2022 Live | ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 19ರಂದು) ಬಿಡುಗಡೆ ಮಾಡಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ...
ಬೆಂಗಳೂರುಸಿನಿಮಾಹೆಚ್ಚಿನ ಸುದ್ದಿ

ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಸಾವು : ಮಗಳ ಶವದ ಮುಂದೆ ತಾಯಿ ಕಣ್ಣೀರು – ಕಹಳೆ ನ್ಯೂಸ್

ಬೆಂಗಳೂರು : ಫ್ಯಾಟ್ ಸರ್ಜರಿಯ ವೇಳೆ ಸಿನಿಮಾ ಹಾಗೂ ಕಿರುತೆರೆಯ ನಟಿ ಚೇತನಾ ರಾಜ್ (21 ವರ್ಷ) ಸಾವನ್ನಪ್ಪಿದ ಘಟನೆ ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಟಿ ಚೇತನಾ ರಾಜ್ ಗೆ ಫ್ಯಾಟ್ ಸರ್ಜರಿ ಮಾಡಲಾಗಿದ್ದು, ಈ ವೇಳೆಯಲ್ಲಿ ಶ್ವಾಸಕೋಶದಲ್ಲಿ ನೀರು ಸಂಗ್ರಹವಾಗಿ ಅವರು ಸಾವನ್ನಪ್ಪಿದ್ದಾರೆ. ಕಿರುತೆರೆಯ ಗೀತಾ, ದೊರೆಸಾನಿ ಸೇರಿದಂತೆ ಹಲವು ಧಾರವಾಹಿ ಹಾಗೂ ಸಿನಿಮಾಗಳಲ್ಲಿಯೂ ಚೇತನಾ ರಾಜ್ ನಟಿಸಿದ್ದರು. ಇನ್ನಷ್ಟೇ...
ಬೆಂಗಳೂರುಸುದ್ದಿ

ಮತ್ತೆ ಗಗನಕ್ಕೇರಿದ ಟೊಮೆಟೋ ಬೆಲೆ..! ಪ್ರತೀ ಕಿಲೋ ಗೆ 90 ರೂ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಅಡುಗೆ ಮನೆಯಲ್ಲಿನ ಅತ್ಯಗತ್ಯ ವಸ್ತುಗಳಲ್ಲೊಂದಾಗಿರುವ ಟೊಮೆಟೋ ದರ ಗಗನಕ್ಕೇರಿದ್ದು, ಪ್ರತೀ ಕಿಲೋ ಟೊಮೆಟೋ ಬೆಲೆ ರೂ.90ಕ್ಕೆ ಏರಿಕೆಯಾಗಿದೆ. ಹಾಪ್‍ಕಾಮ್ಸ್ ಮಳಿಗೆಗಳಲ್ಲಿ ಪ್ರತಿ ಕಿಲೋ ಟೊಮೆಟೋ ದರವು 75 ರೂ. ಆಗಿದ್ದರೂ, ಚಿಲ್ಲರೆ ವ್ಯಾಪಾರದಲ್ಲಿ, ನಾಟಿ ಮತ್ತು ಫಾರ್ಮ್ ಟೊಮೊಟೋ ಬೆಲೆ ಗಾತ್ರವನ್ನು ಅವಲಂಬಿಸಿ 80-90 ರೂ.ಗೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆಯಿಂದ ಆತಂಕಗೊಂಡಿರುವ ಚಿಲ್ಲರೆ ವ್ಯಾಪಾರಿಗಳು ನಮಗೂ ಹೆಚ್ಚಿನ ಬೆಲೆಗೆ ಟೊಮೆಟೋ ಸಿಗುತ್ತಿದ್ದು, ಖರೀದಿ ಕಷ್ಟಸಾಧ್ಯವಾಗುತ್ತಿದೆ. ಏನೂ ಮಾಡಲು...
ಪುತ್ತೂರುಬೆಂಗಳೂರುರಾಜ್ಯಸುದ್ದಿ

ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ – ಕಹಳೆ ನ್ಯೂಸ್

ಪುತ್ತೂರು : ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ.  ...
ಬೆಂಗಳೂರುಸುದ್ದಿ

ಬೆಂಗಳೂರು : ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸರ್ಕಾರ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು : ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು. ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಲಿಲ್ಲ. ಆದರೆ ಇದೀಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಗೆ ತರಲು...
ಬೆಂಗಳೂರುಸಿನಿಮಾಸುದ್ದಿ

ಸ್ಯಾಂಡಲ್ ವುಡ್ ನ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ. ಮೋಹನ್ ಜೂನೇಜ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಿರುತೆರೆಯ `ವಠಾರ' ಸೀರಿಯಲ್ ನಿಂದ ಜನಪ್ರಿಯತೆ ಗಳಿಸಿದ್ದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟನಾಗಿ ಮತ್ತು...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಲವ್ ಜಿಹಾದ್ – ಹಿಂದೂ ಯುವಕನ ಹೆಸರು ಹೇಳಿ ಪರಿಚಯವಾಗಿದ್ದ ಮುಸ್ಲಿಂ ಯುವಕ, ಮತ್ತವನ ಸಹೋದರು ಹಾಗೂ ಓರ್ವ ಮೌಲ್ವಿಯಿಂದ ಹಿಂದೂ ಯುವತಿಯ ರೇಪ್ – ಕಹಳೆ ನ್ಯೂಸ್

ಭೂಪಾಲ್: ಲವ್ ಜಿಹಾದ್ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ  ಈಗ ಮಧ್ಯಪ್ರದೇಶದಲ್ಲೂ ಅಂತಹದ್ದೇ ಆರೋಪ ಕೇಳಿಬಂದಿದೆ. ಹಿಂದೂ ಯುವಕನ ಹೆಸರು ಹೇಳಿ ಪರಿಚಯವಾಗಿದ್ದ ಮುಸ್ಲಿಂ ಯುವಕ, ಮತ್ತವನ ಸಹೋದರು ಹಾಗೂ ಓರ್ವ ಮೌಲ್ವಿ ಸೇರಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗ್ವಾಲಿಯಾರ್‌ನಲ್ಲಿ ನಡೆದಿದೆ.   ಪತ್ನಿಯ ಮೇಲೆ ಅತ್ಯಾಚಾರ ಎಸಗಲು ಪತಿಯೇ ಕಾವಲಾಗಿ ನಿಂತಿದ್ದ ಎಂಬುದು ಶಾಕಿಂಗ್ ಸುದ್ದಿ. ಈ ಸಂಬಂಧ ಗ್ವಾಲಿಯರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ...
1 256 257 258 259 260 320
Page 258 of 320