Monday, March 16, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುಸುದ್ದಿ

ಲವ್ ಜಿಹಾದ್, ಮುಸ್ಲಿಮರ ಮೋಸದಾಟದ ಕರಾಳ‌ ಮುಖ ಬಯಲು | ಮೂರು ಮಕ್ಕಳ ತಂದೆ, ಸುಳ್ಳು ಹೇಳಿ, ಹಿಂದೂ ಯುವತಿಯನ್ನು ನಂಬಿಸಿ ಮದುವೆಯಾಗಿ ಮೋಸ ಮಾಡಿದ ಕಾಮುಕ ಜಿಹಾದಿ ಇಜಾಬ್..! – ಕಹಳೆ ನ್ಯೂಸ್

ಗದಗ: ಆತ ಮುಸ್ಲಿಂ ಯುವಕ, ಅವಳು ಹಿಂದು ಯುವತಿ. ಪರಸ್ಪರ ಪ್ರೀತಿ ಮಾಡ್ತಾಯಿದ್ರು. ಯುವತಿಯ ಕುಟುಂಬಸ್ಥರ ವಿರೋಧದ ನಡುವೆ ಮದುವೆ ಕೂಡಾ ಆಗಿದ್ದರು. ಮುದ್ದಾದ ಮಗು ಕೂಡಾ ಆಗಿದೆ. ಆಗಲೇ ಒಂದು ಅಸಲಿ ಒಂದು ಸತ್ಯ ಬಯಲಾಗಿದೆ. ಆ ಯುವಕನಿಗೆ ಮೊದಲೇ ಒಂದು ಮದುವೆಯಾಗಿದೆ ಎನ್ನುವ ಕಠೋರ ಸತ್ಯ. ಆಗ ಯುವತಿ ವಿಚ್ಚೇದನಕ್ಕೆ ಮುಂದಾಗುತ್ತಾಳೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಪತಿರಾಯ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ. ಪತ್ನಿ...
ಬೆಂಗಳೂರುಸಿನಿಮಾಸುದ್ದಿ

‘ ಅಂಜನ್ ‘ ಚಲನ‌ಚಿತ್ರದ ಮೂಲಕ ಬೆಳ್ಳಿತೆರೆಗೆ ಕರಾವಳಿ ಬೆಡಗಿ ಜೋಷಿತಾ ಅಲೋಲ ; ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಶಾಸಕ ರವಿ ಸುಬ್ರಮಣ್ಯಂ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ ತಂಡವೊಂದು ‘ಅಂಜನ್’ ಎನ್ನುವ ಸಿನಿಮಾ ಮುಖಾಂತರ ಸುದ್ದಿಯಲ್ಲಿದೆ. ಬಿಡುಗಡೆಯ ಆಸುಪಾಸಿನಲ್ಲಿರುವ ಈ ಚಿತ್ರದ ಟ್ರೇಲರ್  ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‌ ಅನ್ನು ಶಾಸಕ ರವಿ ಸುಬ್ರಮಣ್ಯಂ ಬಿಡುಗಡೆ ಮಾಡಿರೋದು ವಿಶೇಷ. ಚಿತ್ರದ ಟ್ರೇಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು ಸಿನಿಮಾ ತಂಡಕ್ಕೆ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ. ಕರಾವಳಿ ಬೆಡಗಿ ಜೋಷಿತಾ ಅಲೋಲ ಅಂಜನ್ ಚಲನ‌ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರೀಯಾಗಿದ್ದಾರೆ. ಟ್ರೇಲರ್ ಮೂಲಕ ಮಾಧ್ಯಮಗಳೆದುರು ಬಂದ ಚಿತ್ರತಂಡ ಸಿನಿಮಾ ಬಗ್ಗೆ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಫೈನಲ್ ಪರೀಕ್ಷೆ ; ಯಾವಾಗ ಯಾವ ಪರೀಕ್ಷೆ..? ಇಲ್ಲಿದೆ ಅಂತಿಮ ವೇಳಾಪಟ್ಟಿ – ಕಹಳೆ ನ್ಯೂಸ್

ಬೆಂಗಳೂರು, ಮಾ. 08: ಜೆಇಇ ಪರೀಕ್ಷೆಯ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಇದೀಗ ಅಂತಿಮಗೊಂಡಿದೆ. ಕೆಲವು ಪರಿಷ್ಕರಣೆಯೊಂದಿಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ದ್ವಿತೀಯ ಪಿಯು ಪರೀಕ್ಷೆಯನ್ನು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿವೆ ಎಂದು ಇಲಾಖೆ ತಿಳಿಸಿದೆ. ಕಾಮನ್ ಲಾ ಅಡ್ಮಿಷನ್ ಟೆಸ್ಟ್, ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ದ್ವಿತೀಯ ಪಿಯು ಅಂತಿಮ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಕಾಸರಗೋಡಿನಲ್ಲಿ ಕನ್ನಡ ಭವನ ಸ್ಥಾಪನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಮಾ 04 : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ ಇಲ್ಲಿದೆ. *ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ *ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ *ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ *ತಳಸಮುದಾಯದ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಆಪರೇಶನ್ ಗಂಗಾ ಕಾರ್ಯಾಚರಣೆ, ಪ್ರಧಾನಿ ನರೇಂದ್ರ ಮೋದಿ 5ನೇ ಉನ್ನತ ಮಟ್ಟದ ಸಭೆ ; ಉಕ್ರೇನ್‍ನಿಂದ 18 ಸಾವಿರ ಮಂದಿ ಸ್ವದೇಶಕ್ಕೆ – ಕಹಳೆ ನ್ಯೂಸ್

ನವದೆಹಲಿ: ಆಪರೇಶನ್ ಗಂಗಾ ಕಾರ್ಯಾಚರಣೆಯ ಅಂಗವಾಗಿ ಯುದ್ಧಗ್ರಸ್ಥ ಉಕ್ರೇನ್‍ನಿಂದ ಭಾರತೀಯರನ್ನು ಕರೆತರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 5ನೇ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಯುದ್ಧ ಪ್ರಾರಂಭವಾದಾಗಿನಿಂದ 18,000 ಕ್ಕೂ ಹೆಚ್ಚು ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ವಿವರಿಸಿದರು. ಒಡೆಸ್ಸಾ ಹಾಗೂ ಸುಮಿ...
ಬೆಂಗಳೂರುರಾಜಕೀಯರಾಜ್ಯ

Karnataka Budget : ರೈತರ ಡೀಸೆಲ್‌ ಬಳಕೆಗೆ ಸಬ್ಸಿಡಿ – ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ ; ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್‌ ಮಂಡನೆ – ಕಹಳೆ ನ್ಯೂಸ್

ಬೆಂಗಳೂರು: ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್‌ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬಜೆಟ್‌ ಮುಖ್ಯಾಂಶಗಳು – ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ. – 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ...
ಅಂತಾರಾಷ್ಟ್ರೀಯಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ : ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ. ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಜಿಹಾದಿ ಇಸ್ಲಾಮಿಕ್ ಸಂಘಟನೆಗಳ ಕೈವಾಡ ಸಾಧ್ಯತೆ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಯಾರ ಲಿಂಕ್ ಇದೆ. ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿ 8 ಜನ ಬಂಧನ ಆಗಿದೆ. ಅವರ ಮೇಲೆ...
1 259 260 261 262 263 320
Page 261 of 320