Tuesday, March 17, 2026

ರಾಷ್ಟ್ರೀಯ

ಬೆಂಗಳೂರುಸಿನಿಮಾಸುದ್ದಿ

ಸೆಲ್ಫಿಗೆ ಬೇಡಿಕೆ ಇಟ್ಟ ಅಭಿಮಾನಿ ಮೇಲೆ ಹಲ್ಲೆ ಆರೋಪ : ನಟ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸೆಲ್ಫಿಗೆ ಬೇಡಿಕೆ ಇಟ್ಟ ಅಭಿಮಾನಿಗೆ ನಟ ಧನ್ವೀರ್ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಎಸ್. ಸಿ .ರಸ್ತೆಯಲ್ಲಿನ ಅನುಪಮಾ ಥಿಯೇಟರ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಟನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೈ ಟೂ ಲವ್ ಸಿನಿಮಾ ರಿಲೀಸ್ ಸಂಬಂಧ ಧನ್ವೀರ್ ಅನುಪಮಾ ಥಿಯೇಟರ್‍ಗೆ ತೆರಳಿದ್ದ ವೇಳೆ ಅಭಿಮಾನಿ ಚಂದ್ರಶೇಖರ್ ಎಂಬವರು ಧನ್ವೀರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಬೇಡಿಕೆ ಇಟ್ಟಿದ್ದಾರೆ. ಆದರೆ ಧನ್ವೀರ್ ಇದನ್ನು ನಿರಾಕರಿಸಿದ್ದಾರೆನ್ನಲಾಗಿದೆ....
ಬೆಂಗಳೂರುಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ – ಖಾಸಗಿ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಜೇಶ್ (82) ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದಾರೆ....
ರಾಷ್ಟ್ರೀಯಸುದ್ದಿ

ಹಿಜಬ್ ನಿಷೇದಕ್ಕೆ ತಡೆ ಕೋರಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ನವದೆಹಲಿ : ಶಾಲೆ ಕಾಲೇಜು‌ಗಳಲ್ಲಿ ಹಿಜಬ್, ಕೇಸರಿ ಶಾಲ್ ಸಹಿತ ಧಾರ್ಮಿಕ ವಸ್ತ್ರಗಳನ್ನು ನಿಷೇಧಿಸಿ ಹೊರಡಿಸಿದ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನೆ ಮಾಡಿ ಉಡುಪಿ ಮೂಲದ ಆಯೇಷಾ ಮತ್ತು ಇತರೆ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್...
ರಾಜಕೀಯರಾಷ್ಟ್ರೀಯಸುದ್ದಿ

‘ದಿ ಗ್ರೇಟ್‌ ಖಲಿ’ ಖ್ಯಾತಿಯ ದಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ, ಫೆ 10 : 'ದಿ ಗ್ರೇಟ್‌ ಖಲಿ' ಖ್ಯಾತಿಯ ವೃತ್ತಿಪರ 'ಡಬ್ಲ್ಯುಡಬ್ಲ್ಯುಇ' ಕುಸ್ತಿಪಟು ದಲೀಪ್ ಸಿಂಗ್ ರಾಣಾ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಒಂದೇ ಹಂತದ ಮತದಾನ ನಡೆಯಲಿದ್ದು ಇದೇ ಅವದಿಯಲ್ಲೇ ದಿ ಗ್ರೇಟ್‌ ಖಲಿ ಅವರನ್ನು ಬಿಜೆಪಿಯು ಪಕ್ಷಕ್ಕೆ ಸೇರಿಸಿಕೊಂಡಿದೆ. ಬಿಜೆಪಿಗೆ ಸೇರ್ಪಡೆಗೊಂಡಿದ್ದಕ್ಕೆ ನನಗೆ ಸಂತೋಷವಾಗಿದೆ. ಮೋದಿ ಅವರು ರಾಷ್ಟ್ರಕ್ಕಾಗಿ ಮಾಡಿದ ಕೆಲಸವು ಅವರನ್ನು ಪ್ರಧಾನಿಯನ್ನಾಗಿ ಮಾಡಿದೆ ಎಂದು ನಾನು ಭಾವಿಸಿದ್ದೇನೆ. ಹಾಗಾಗಿ,...
ರಾಷ್ಟ್ರೀಯಸುದ್ದಿ

ಹಿಂದೂ ಸಮಾಜ ಯಾರ ವಿರೋಧಿಯಲ್ಲ,ಯಾರನ್ನೂ ದ್ವೇಷಿಸುವುದಿಲ್ಲ,ಆದರೆ ಹಿಂದೂ ಸಮಾಜದ ವಿರುದ್ದ ನಿಲ್ಲುವ ಶಕ್ತಿ ಯಾರಿಗೂ ಇಲ್ಲ ; ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ – ಕಹಳೆ ನ್ಯೂಸ್

ನವದೆಹಲಿ, ಫೆ 10 : ಹಿಂದೂ ಸಮಾಜ ಯಾರ ವಿರೋಧಿಯೂ ಅಲ್ಲ, ಯಾರನ್ನೂ ದ್ವೇಷಿಸುವುದಿಲ್ಲ ಆದರೆ ಅವರ ವಿರುದ್ದ ನಿಲ್ಲುವ ಶಕ್ತಿ ಯಾರಿಗೂ ಇಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ವಿಶ್ವದಾದ್ಯಂತ ಹಿಂದೂಗಳನ್ನು ನಾಶ ಮಾಡಲು ಶತಮಾನದಿಂದ ಪ್ರಯತ್ನಿಸಿದವರು ತಮ್ಮಲ್ಲೇ ಜಗಳವಾಡುತ್ತಿದ್ದಾರೆ. ನಮ್ಮನ್ನು ನಾಶ ಮಾಡುವ ಪ್ರಯತ್ನ ಮಾಡಿದ್ದಾಯಿತು. ಆದರೆ ಅದರಲ್ಲಿ ಗೆಲುವು ಸಿಕ್ಕಿಲ್ಲ. ಇಂದಿಗೂ ಭಾರತದ ಸನಾತನ ಧಾರ್ಮಿಕ ಜೀವನವನ್ನು ಯಥಾಸ್ಥಿತಿಯಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯವಸ್ಥಿತ ಹುನ್ನಾರ ; ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಾಲೇಜಿನಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿಧ್ವಜ ಹಾರಿಸಿರುವ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇಶದ ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಇದು ಟೂಲ್ ಕಿಟ್‍ನ ಮುಂದುವರಿದ ಭಾಗ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂಬ ಡಿಕೆಶಿ ಹೇಳಿಕೆ ಸತ್ಯಕ್ಕೆ ದೂರವಾದ...
ಮಂಡ್ಯರಾಜಕೀಯರಾಷ್ಟ್ರೀಯಸುದ್ದಿ

” ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್‌ನಲ್ಲಿ ಧರಿಸುತ್ತೀರ. ಅದನ್ನು ಶಾಲೆಯಲ್ಲಿ ಬಳಸಲು ಸಾಧ್ಯವಿಲ್ಲ ಅಲ್ಲವೇ? ” ಹಿಜಾಬ್- ಕೇಸರಿ ಶಾಲು ವಿವಾದ: ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಸಂಸದೆ ಸುಮಲತಾ ತಿರುಗೇಟು – ಕಹಳೆ ನ್ಯೂಸ್

ನವದೆಹಲಿ, ಫೆಬ್ರವರಿ 10: ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಹಲವು ನಾಯಕರು ಕೇಸರಿ ಶಾಲು ಹಾಗೂ ಹಿಜಾಬ್ ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ತೀರ್ಪು ಬರುವುದನ್ನು ಎಲ್ಲರೂ...
ಬೆಂಗಳೂರುರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಾಚಿಕೆಯಾಗಬೇಕು : ಪ್ರಿಯಾಂಕಾ ವಿರುದ್ಧ ಮುತಾಲಿಕ್ ಕಿಡಿ – ಕಹಳೆ ನ್ಯೂಸ್

ಧಾರವಾಡ: ಶಾಲಾ ಆವರಣದಲ್ಲಿ ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಿಮಗೆ ನಾಚಿಕೆಯಾಗಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಹಿಜಬ್ ಕುರಿತು ಮಾತನಾಡಿದ ಅವರು, ಹಿಜಬ್ ವಿಚಾರ ಆರಂಭವಾಗಿದ್ದು, ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ. ಅವರು ಆವಾಗಲೇ ವಿದ್ಯೆಗೆ ಮಹತ್ವ ಕೊಡುತ್ತೇವೆ ಹಿಜಬ್‍ಗೆ ಅಲ್ಲ ಅಂತಾ ಯೋಚನೆ ಮಾಡಿದ್ದರೆ ಇಷ್ಟು ಬೆಳವಣಿಗೆ ಆಗುತ್ತಿರಲಿಲ್ಲ. ಉಡುಪಿ ಕಾಲೇಜ್ ಇದನ್ನು ಗಂಭೀರವಾಗಿ...
1 261 262 263 264 265 320
Page 263 of 320