ಗಣರಾಜ್ಯೋತ್ಸವ ಸಂಭ್ರಮ: ಮೋದಿ ಟೋಪಿ, ಶಾಲು ವಿಶೇಷತೆ ಏನು? – ಕಹಳೆ ನ್ಯೂಸ್
ನವದೆಹಲಿ: 73ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ರಾಜ್ಪಥ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬುಧವಾರದಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ ಅವರು ಉತ್ತರ ಖಂಡದ ರಾಷ್ಟ್ರೀಯ ಹೂವು ಬ್ರಹ್ಮಕಮಲದೊಂದಿಗೆ ಉತ್ತರಾಖಂಡದ ಟೋಪಿಯನ್ನು ಧರಿಸಿದ್ದಾರೆ. ಜೊತೆಗೆ ಮಣಿಪುರದ ಶಾಲು ಧರಿಸಿರುವುದು ವಿಶೇಷವಾಗಿದೆ. ಮೋದಿ ಅವರ ಉಡುಗೆಯು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ...







