Tuesday, March 17, 2026

ರಾಷ್ಟ್ರೀಯ

ಕ್ರೈಮ್ರಾಜ್ಯರಾಷ್ಟ್ರೀಯಸುದ್ದಿ

ಮಹಾತ್ಮ ಗಾಂಧೀಜಿಯ ಅವಹೇಳನ ; ಕಾಳಿಚರಣ್ ಮಹಾರಾಜ್ ಅರೆಸ್ಟ್….! ” ನನಗೆ ನನ್ನ ಹೇಳಿಕೆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ ” ಬಂಧನ ಬಳಿಕ ಮಹರಾಜ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ರಾಯ್‌ಪುರ, ಡಿ 30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಅವಹೇಳನ ಮಾಡಿದ್ದ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಗುರುವಾರ ಮುಂಜಾನೆ ಮಧ್ಯಪ್ರದೇಶದ ಖಜುರಾಹೊದಲ್ಲಿ ಬಂಧಿಸಲಾಗಿದೆ. ಡಿಸೆಂಬರ್ 26 ರಂದು ನೆರೆಯ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಗಾಂಧೀಜಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ಕಾಳಿಚರಣ್ ಈ ಹೇಳಿಕೆಯ ನೀಡಿದ್ದರು.   ನೌಪದ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿರುವ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್, ರಾಷ್ಟ್ರಪತಿ ಮಹಾತ್ಮ...
ಬೆಂಗಳೂರುಸಂತಾಪಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದ್ರಜಿತ್, ಯುದ್ಧಕಾಂಡ, ಬೆಳ್ಳಿ ಮೋಡ, ಹುಲಿಯಾ, ಬೆಳ್ಳಿ ಕಾಲುಂಗುರ, ಸಂಗ್ರಾಮ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ರಾಜಾಜಿನಗರ ನಿವಾಸದಲ್ಲಿಯೇ ಕೆ.ವಿ. ರಾಜು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ...
ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ರಾಷ್ಟ್ರೀಯಸಂತಾಪಸುದ್ದಿ

ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತ ಫಲಿಸಲಿಲ್ಲ ಪ್ರಾರ್ಥನೆ ; ಐಎಎಫ್​ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು, ಡಿ 15 : ಭಾರತೀಯರ ತಮಿಳುನಾಡಿನ ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕಿ ಉಳಿದಿದ್ದ ಏಕೈಕ ಯೋಧ ಐಎಎಫ್​ ಗ್ರೂಪ್​​ ಕ್ಯಾಪ್ಟನ್​ ವರುಣ್​ ಸಿಂಗ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಕಮಾಂಡ್​ ಆಸ್ಪತ್ರೆಯಲ್ಲಿ ಡಿ. 15 ರ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಭಾರತೀಯ ವಾಯುಪಡೆ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ವರುಣ್​ ಸಿಂಗ್​ರ ಉಳಿವಿಗಾಗಿ ಭಾರತೀಯರು ಸಲ್ಲಿಸಿದ ಪ್ರಾರ್ಥನೆ ಫಲಿಸಲಿಲ್ಲ. ತಮಿಳುನಾಡಿನ ಸೂಲೂರು ಎಂಬಲ್ಲಿ ಸಂಭವಿಸಿದ ವಾಯುಪಡೆಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿಜೆಪಿ 12, ಕಾಂಗ್ರೆಸ್ 11 – ಯಾವ, ಯಾವ ಕ್ಷೇತ್ರಗಳಲ್ಲಿ ಗೆಲುವು..? ಸೋಲು .? ಇಲ್ಲಿದೆ ಸಂಪೂರ್ಣ ಪಟ್ಟಿ – ಕಹಳೆ ನ್ಯೂಸ್

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತ 25 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಬಹುತೇಕ ಫಲಿತಾಂಶ ಹೊರ ಬಿದ್ದಿದೆ. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದಾರೆ. ಡಿಸೆಂಬರ್ 10, 2021ರಂದು ನಡೆದಂತ 25 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ’ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಳಗಾವಿ, ಡಿ. 13 : ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡನೆ ಮಾಡುತ್ತೇವೆ. ರಾಜ್ಯದಲ್ಲಿ ಬಲವಂತದ ಮತಾಂತರ ತಡೆಯಬೇಕಾಗಿದೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತಿದ್ದೇವೆ" ಎಂದರು. ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ...
ರಾಷ್ಟ್ರೀಯಹೆಚ್ಚಿನ ಸುದ್ದಿ

21 ವರ್ಷದ ಬಳಿಕ ಮಿಸ್ ಯೂನಿವರ್ಸ್ ಪಟ್ಟ ಪಡೆದುಕೊಂಡ ಭಾರತದ ಬೆಡಗಿ- ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‍ನ ಐಲಾಟ್‍ನಲ್ಲಿ ನಡೆದ 70 ನೇ ಮಿಸ್ ಯೂನಿವರ್ಸ್ - 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ ಬಳಿಕ ಸುಮಾರು 21 ವರ್ಷಗಳ ನಂತರ ಹರ್ನಾಜ್ ಸಂಧು ಮತ್ತೊಮ್ಮೆ ಭಾರತಕ್ಕೆ ಕಿರೀಟವನ್ನು ತಂದುಕೊಟ್ಟಿದ್ದಾರೆ . ಚಂಡೀಗಢದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಆಗಿ ಹೊರಹೊಮ್ಮಿದ್ದು, ಜಾಗತಿಕವಾಗಿ ಲೈವ್-ಸ್ಟ್ರೀಮ್‍ನಲ್ಲಿ ನಡೆದ ಈವೆಂಟ್‍ನಲ್ಲಿ ಮೆಕ್ಸಿಕೊದ ಮಾಜಿ...
ಬೆಂಗಳೂರುರಾಜ್ಯಸುದ್ದಿ

ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್: ಶಿವರಾಮ್ ಹೆಬ್ಬಾರ್ ಅಧಿಕೃತ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ. ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ. Video :ಮಧುಗಿರಿ ತಾಲ್ಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್...! - ದಾಳಿ ನಡೆಸಿದಾಗ ಸಿಕ್ಕಿದ್ದೇ ಭಯಾನಕ ಕಹಾನಿ...?  ಕಾರ್ಮಿಕ ಇಲಾಖೆ ಮತ್ತು ಕೆಎಸ್‍ಆರ್ ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ...
1 266 267 268 269 270 320
Page 268 of 320